• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
೩೭೧(ಜೆ) ಸಮರ್ಪಕ ಅನುಷ್ಠಾನಕ್ಕೆ ಆಗ್ರಹಿಸಿ ಜು.೪ ಕಾರಟಗಿ ಬಂದ್
ಜಾಗೃತ ಯುವಕ ಸಂಘ ಮತ್ತು ಸರ್ವ ಸಂಘಟನೆಗಳ ಒಕ್ಕೂಟದ ಪೂರ್ವಭಾವಿ ಸಭೆ ಪಟ್ಟಣದ ಶರಣಬಸವೇಶ್ವರ ದೇವಸ್ಥಾನದಲ್ಲಿ ನಡೆಯಿತು.
ತಲುಪದ ಸಾಲಮನ್ನಾ ಯೋಜನೆ: ವರದಿ ನೀಡಲು ತಂಗಡಗಿ ಸೂಚನೆ
ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ವೇಳೆ ಮಾಡಿದ್ದ ರೈತರ ಸಾಲಮನ್ನಾ ಯೋಜನೆ ಕ್ಷೇತ್ರದ ೨೪ ರೈತರಿಗೆ ತಲುಪಿಲ್ಲ. ಈ ಕುರಿತು ಜು. ೫ರೊಳಗೆ ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅಧಿಕಾರಿಗಳಿಗೆ ಸೂಚಿಸಿದರು.
ಸಾಹಿತಿ ಕಮಲಾ ಹಂಪನಾಗೆ ನುಡಿನಮನ
ಇಲ್ಲಿಯ ಶ್ರೀ ಕೊಲ್ಲಿ ನಾಗೇಶ್ವರರಾವ್ ಗಂಗಯ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ನಾತಕೋತ್ತರ ಕನ್ನಡ ಅಧ್ಯಯನ ವಿಭಾಗದ ವತಿಯಿಂದ ಡಾ. ಕಮಲಾ ಹಂಪನಾಗೆ ನುಡಿನಮನ ಸಲ್ಲಿಸಲಾಯಿತು.
ಪವಾಡ ಮೆರೆದ ರಘುವರ್ಯ ತೀರ್ಥರು: ಸತ್ಯಾತ್ಮ ತೀರ್ಥರು
ಶ್ರೀ ರಘುವರ್ಯ ತೀರ್ಥರು ಅನೇಕ ಪವಾಡಗಳನ್ನು ಮೆರೆದು ಭಕ್ತರನ್ನು ಉದ್ಧಾರ ಮಾಡಿದ್ದಾರೆ.
ಮಕ್ಕಳ ಆರೋಗ್ಯ ವಿಚಾರಿಸಿದ ಮಾಜಿ ಸಚಿವ ಹಾಲಪ್ಪ ಆಚಾರ್
ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಅಡವಿ ಔಡ್ಲ ತಿಂದು ಅಸ್ವಸ್ಥರಾಗಿರುವ ಕೋನಾಫೂರ ಗ್ರಾಮದ ಶಾಲಾ ಮಕ್ಕಳ ಆರೋಗ್ಯವನ್ನು ಮಾಜಿ ಸಚಿವ ಹಾಲಪ್ಪ ಆಚಾರ್‌ ವಿಚಾರಿಸಿದರು.
ಸಿರಿಧಾನ್ಯ ಉಳಿವಿಗಾಗಿ ಪಣ
ತಾಲೂಕಿನ ಮೂರು ಗ್ರಾಮಗಳಲ್ಲಿ ಸಿರಿಧಾನ್ಯಗಳನ್ನು ಬೆಳೆಸಿ ಉಳಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮುಂದಾಗಿದೆ.
ಮುಖರ್ಜಿ ಕನಸು ಸಾಕಾರಗೊಳಿಸಿದ ಪ್ರಧಾನಿ ಮೋದಿ: ನವೀನ ಗುಳಗಣ್ಣವರ
ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಜಮ್ಮು ಕಾಶ್ಮಿರಕ್ಕೆ ನೀಡಿರುವ ವಿಶೇಷ ಸ್ಥಾನಮಾನ ರದ್ದು ಮಾಡಿ ಭಾರತ ಅಖಂಡತೆಯ ಕನಸು ಕಂಡಿದ್ದ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಕನಸ್ಸನ್ನು ಸಾಕಾರಗೊಳಿಸಿದ್ದಾರೆ.
ಕ್ಷೇತ್ರದ ಪ್ರತಿ ಗ್ರಾಪಂಗೂ ₹ 5 ಕೋಟಿ ಅನುದಾನ: ಶಿವರಾಜ ತಂಗಡಗಿ
ಕ್ಷೇತ್ರದ ಪ್ರತಿ ಗ್ರಾಮ ಪಂಚಾಯಿತಿಗೂ ೫ ಕೋಟಿ ಅನುದಾನ ನೀಡಿ ಅಭಿವೃದ್ಧಿಪಡಿಸಲಾಗುವುದು.
ಓದುವ ಸಂಸ್ಕೃತಿ ಎಲ್ಲೆಡೆ ಹರಡಲಿ: ಪ್ರಾಣೇಶ್
ದುವ ಸಂಸ್ಕೃತಿ ಶ್ರೇಷ್ಠ ಸಂಸ್ಕೃತಿ. ಓದು ವ್ಯಕ್ತಿತ್ವಕ್ಕೆ ಹೊಳಪನ್ನು, ಜೀವಂತಿಕೆಯನ್ನು ತರುತ್ತದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ 80 ವಿದ್ಯುತ್ ದೀಪ ಅಳವಡಿಕೆ
ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ 80 ವಿದ್ಯುತ್ ದೀಪ, 2 ಹೈಮಾಸ್ಟ್‌ ದೀಪಗಳನ್ನು ಅಳವಡಿಸಲಾಗಿದೆ.
  • < previous
  • 1
  • ...
  • 256
  • 257
  • 258
  • 259
  • 260
  • 261
  • 262
  • 263
  • 264
  • ...
  • 434
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved