• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಂಗಾವತಿ ಉಪವಿಭಾಗಕ್ಕೆ ಕುಷ್ಟಗಿ ಸೇರ್ಪಡೆಗೆ ವಿರೋಧ: ಅ.5ರಂದು ಪ್ರತಿಭಟನೆ
ಪಟ್ಟಣದ ಪ್ರವಾಸಿ ಮಂದಿರದಲ್ಲಿ 371ಜೆ ಸಮರ್ಪಕ ಅನುಷ್ಠಾನ ಹಾಗೂ ಗಂಗಾವತಿ ಉಪವಿಭಾಗ ವ್ಯಾಪ್ತಿಗೆ ಕುಷ್ಟಗಿ ಸೇರ್ಪಡೆ ವಿರೋಧಿಸಿ ಹೋರಾಟ ನಡೆಸುವ ಕುರಿತು ಹೈದರಾಬಾದ್ ಕರ್ನಾಟಕ ಯುವಶಕ್ತಿ ಸಂಘಟನೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಪ್ರಮುಖರ ಪೂರ್ವಭಾವಿ ಸಭೆ ನಡೆಯಿತು.
ಅಜೀಂ ಪ್ರೇಮ್‌ ಜಿ ಫೌಂಡೇಶನ್ ಕಾರ್ಯ ಪ್ರಪಂಚಕ್ಕೆ ಮಾದರಿ : ಸಂಸದ ರಾಜಶೇಖರ ಹಿಟ್ನಾಳ

ಅಜೀಂ ಪ್ರೇಮ್‌ಜಿ ಫೌಂಡೇಶನ್ ಮಾಡುತ್ತಿರುವ ಸೇವಾ ಕಾರ್ಯ ಪ್ರಪಂಚಕ್ಕೆ ಮಾದರಿಯಾಗಿದೆ ಎಂದು ಸಂಸದ ಕೆ. ರಾಜಶೇಖರ ಹಿಟ್ನಾಳ ಹೇಳಿದರು.

ಸಂಗೀತದಿಂದ ಮನಸ್ಸಿಗೆ ನೆಮ್ಮದಿ, ಶಾಂತಿ: ಜುಮ್ಮನಗೌಡ ಪಾಟೀಲ
ಸಂಗೀತ ಆಲಿಸುವುದರಿಂದ ಮನಸ್ಸಿಗೆ ನೆಮ್ಮದಿ, ಶಾಂತಿ ಸಿಗುತ್ತದೆ.
ಸೌಲಭ್ಯವಿದ್ದರೂ ಸುಧಾರಣೆಯಾಗದ ಫಲಿತಾಂಶ: ದೊಡ್ಡನಗೌಡ ಪಾಟೀಲ
ಸರ್ಕಾರ ಮಕ್ಕಳಿಗೆ ಉಚಿತವಾಗಿ ಸಮವಸ್ತ್ರ, ಊಟ, ಬಾಳೆಹಣ್ಣು, ಶೇಂಗಾ ಚಿಕ್ಕಿ, ಪಠ್ಯಪುಸ್ತಕ ಸೇರಿದಂತೆ ಅನೇಕ ಯೋಜನೆಗಳ ಮೂಲಕ ಸೌಲಭ್ಯ ಒದಗಿಸುತ್ತಿದೆ.
ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿವೆ: ಡಾ. ಶರಣಬಸಪ್ಪ ಕೋಲ್ಕಾರ
ಜಿಲ್ಲೆಯಲ್ಲಿ ಪ್ರಾಗೈತಿಕ ಇತಿಹಾಸದಿಂದ ಹಿಡಿದು, ಪುರಾಣಕಾಲದ ಚರಿತ್ರೆ, ಸ್ಥಳ ಪುರಾಣದಂತಹ ಮಹತ್ವದ ಹಿನ್ನೆಲೆ ಹೊಂದಿರುವ ಅನೇಕ ಸ್ಥಳಗಳು ಜಿಲ್ಲೆಯಲ್ಲಿವೆ.
ಪೌರ ಕಾರ್ಮಿಕರು ಒಗ್ಗಟ್ಟಾಗಿ ಸೌಲಭ್ಯ ಪಡೆದುಕೊಳ್ಳಲಿ: ವಸಂತ ಕುಮಾರ ಮೇಲಿನಮನಿ
ಪೌರ ಕಾರ್ಮಿಕರು ಎಲ್ಲರೂ ಒಗ್ಗಟ್ಟಾಗಿ ತಮಗೆ ಸಿಗಬೇಕಾದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಹಾಗೂ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು.
ಹೊಸಪೇಟೆ-ಹುಬ್ಬಳ್ಳಿ ಚತುಷ್ಪಥ ರೈಲು ಮಾರ್ಗ ಶೀಘ್ರ ನಿರ್ಮಾಣ: ಸಂಸದ ರಾಜಶೇಖರ ಹಿಟ್ನಾಳ
ಹೊಸಪೇಟೆ ಹಾಗೂ ಹುಬ್ಬಳ್ಳಿ ನಡುವೆ ಈಗ ಡಬಲ್ ರೈಲು ಮಾರ್ಗ ಇದ್ದು, ಶೀಘ್ರವೇ ಇನ್ನೊಂದು ಡಬಲ್ ಲೈನ್ ರೈಲು ಮಾರ್ಗ ನಿರ್ಮಾಣದ ಕಾಮಗಾರಿ ಪ್ರಾರಂಭವಾಗಲಿದೆ.
ಹೈಕಮಾಂಡ್‌ ಸಿದ್ದರಾಮಯ್ಯರ ಬೆನ್ನಿಗೆ ನಿಂತಿದೆ: ತಂಗಡಗಿ
ರಾಜ್ಯ ಸರ್ಕಾರದ ಎಲ್ಲ ಸಚಿವರು ಸೇರಿದಂತೆ ೧೩೬ ಶಾಸಕರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆಗಿದ್ದೇವೆ. ಹೈಕಮಾಂಡ್ ಕೂಡ ಅವರ ಬೆನ್ನಿಗೆ ನಿಂತಿದೆ.
ಬದುಕಿನ ಅನುಭವವೇ ಸಾಹಿತ್ಯ: ಡಾ. ಶರಣಬಸಪ್ಪ ಕೋಲ್ಕಾರ
ಸುತ್ತಮುತ್ತಲಿನ ವಾತಾವರಣ ಮಾದರಿಯಾಗಿ ಕಾವ್ಯವಾಗುತ್ತದೆ. ಬುದ್ಧ, ಬಸವಣ್ಣ, ಅಂಬೇಡ್ಕರ್‌ ಅವರ ಸಹಬಾಳ್ವೆ, ಪ್ರೀತಿ, ಸಹಕಾರ ಆದರ್ಶವಾಗಬೇಕು.
ಮಾಜಿ ದೇವದಾಸಿಯರಿಗೆ ಪುನರ್ವಸತಿ ಕಲ್ಪಿಸಿ: ಪಿ.ಎಂ. ನರೇಂದ್ರಸ್ವಾಮಿ
ಮಾನವ ಕಳ್ಳ ಸಾಗಣೆ ಅತ್ಯಂತ ಅಮಾನವೀಯವಾದ ಕೃತ್ಯವಾಗಿದೆ. ಈ ಬಗ್ಗೆ ಪೊಲೀಸ್ ಇಲಾಖೆಯು ವಿಶೇಷ ನಿಗಾ ವಹಿಸಬೇಕು ಎಂದು ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
  • < previous
  • 1
  • ...
  • 260
  • 261
  • 262
  • 263
  • 264
  • 265
  • 266
  • 267
  • 268
  • ...
  • 512
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved