• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಮೊದಲ ಆದ್ಯತೆ: ತಂಗಡಗಿ
ಕನಕಗಿರಿ ಕ್ಷೇತ್ರದಲ್ಲಿನ ಕಾರಟಗಿ ಮತ್ತು ಕನಕಗಿರಿ ತಾಲೂಕಿನ ಎಲ್ಲ ಗ್ರಾಮೀಣ ರಸ್ತೆಗಳನ್ನು ಮೊದಲ ಅದ್ಯತೆ ಮೇರೆಗೆ ಅಭಿವೃದ್ಧಿ ಪಡಿಸಲಾಗುವುದು.
ಕನಕಗಿರಿಯಲ್ಲಿ ದಾಸೋಹ ಭವನ ಕಾಮಗಾರಿ ಅಪೂರ್ಣ
ಮುಜರಾಯಿ ಇಲಾಖೆಯ ಎ ಗ್ರೇಡ್‌ನಲ್ಲಿರುವ ಜಿಲ್ಲೆಯ ಕನಕಾಚಲಪತಿ ದೇವಸ್ಥಾನದ ದಾಸೋಹ ಭವನ ಕಾಮಗಾರಿ ನಾಲ್ಕು ವರ್ಷದಿಂದ ಸ್ಥಗಿತಗೊಂಡಿದ್ದು, ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.
ಜನರ ಕಿವಿಯಲ್ಲಿ ಹೂ ಇಟ್ಟ ರಾಜ್ಯ ಸರ್ಕಾರ
ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿದ್ದನ್ನು ವಿರೋಧಿಸಿ ನಗರದ ಬಸವೇಶ್ವರ ವೃತ್ತದಲ್ಲಿ ಬುಧವಾರ ಎತ್ತಿನಬಂಡಿಯಲ್ಲಿ ಬೈಕ್ ಇಟ್ಟುಕೊಂಡು ಪ್ರತಿಭಟನೆ ನಡೆಸಿದರು.
ಎಸ್‌ಟಿ ನಿಗಮ ಹಗರಣದಲ್ಲಿ ಮುಖ್ಯಮಂತ್ರಿ ಭಾಗಿ: ಜನಾರ್ದನ ರೆಡ್ಡಿ ಆರೋಪ
ಎಸ್‌ಟಿ ನಿಗಮದಲ್ಲಿ ನಡೆದಿರುವ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ.
ಸೋಲಿಗೆ ಎದೆಗುಂದದೆ ಮುಂಬರುವ ಚುನಾವಣೆಗಳತ್ತ ಗಮನ ಕೊಡಿ: ದೊಡ್ಡನಗೌಡ ಪಾಟೀಲ
ಪಕ್ಷದ ಕಾರ್ಯಕರ್ತರು ಈಗ ಸೋತಿರುವ ಲೋಕಸಭಾ ಚುನಾವಣೆಯನ್ನು ಮನಸ್ಸಿನಲ್ಲಿಟ್ಟುಕೊಳ್ಳದೆ ಮುಂಬರುವ ಜಿಪಂ, ತಾಪಂ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲುವಂತೆ ನೋಡಿಕೊಳ್ಳಬೇಕು.
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ₹ 5 ಸಾವಿರ ಕೋಟಿ ಬಿಡುಗಡೆ: ಶಿವರಾಜ ತಂಗಡಗಿ
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ₹5 ಸಾವಿರ ಕೋಟಿ ಬಿಡುಗಡೆಗೊಳಿಸಿದ್ದಾರೆ.
ಜಿಲ್ಲಾದ್ಯಂತ ಸಂಭ್ರಮದಿಂದ ಬಕ್ರೀದ್ ಆಚರಣೆ
ತ್ಯಾಗ, ಬಲಿದಾನದ ಪ್ರತೀಕವಾಗಿರುವ ಬಕ್ರೀದ್ ಹಬ್ಬವನ್ನು ಜಿಲ್ಲಾದ್ಯಂತ ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಯಿತು.
ಸೌಹಾರ್ದಯುತವಾಗಿ ಬದುಕು ರೂಪಿಸಿಕೊಳ್ಳಿ: ಅಬ್ದುಲ್ ಖಾದರ ಖಾಜಿ
ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಸೋಮವಾರ ಸಂಭ್ರಮ, ಸಡಗರದಿಂದ ಆಚರಿಸಿದರು.
ಮಿನಿ ವಿಧಾನಸೌಧ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ ಸಚಿವರು
ಮಿನಿ ವಿಧಾನಸೌಧ, ನ್ಯಾಯಾಲಯ ಸಂಕೀರ್ಣ, ಪುರಸಭೆ ಕಾರ್ಯಾಲಯ ಮತ್ತು ಸರ್ಕಾರದ ವಿವಿಧ ಕಚೇರಿ ನಿರ್ಮಾಣಕ್ಕೆ ಅವಶ್ಯ ಸ್ಥಳ ಪರಿಶೀಲನೆ ಕಾರ್ಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅಧಿಕಾರಿಗಳ ತಂಡದೊಂದಿಗೆ ಸೋಮವಾರ ಇಲ್ಲಿ ನಡೆಸಿದರು.
ಪ್ರತಿಯೊಬ್ಬರು ಸಹೋದರರಂತೆ ಜೀವನ ನಡೆಸುವಂತಾಗಲಿ: ಸಚಿವ ಶಿವರಾಜ ತಂಗಡಗಿ
ಬಕ್ರೀದ್ ಹಬ್ಬದ ಆಚರಣೆಯೊಂದಿಗೆ ಪ್ರತಿಯೊಬ್ಬರು ಸಹೋದರರಂತೆ ಜೀವನ ನಡೆಸುವಂತಾಗಬೇಕು.
  • < previous
  • 1
  • ...
  • 261
  • 262
  • 263
  • 264
  • 265
  • 266
  • 267
  • 268
  • 269
  • ...
  • 434
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved