ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಾಡಿಗೆ ಗಾಣಿಗ ಸಮಾಜದ ಕೊಡುಗೆ ಅಪಾರ: ಬಸವರಾಜ ರಾಯರಡ್ಡಿ
ಇವತ್ತಿನ ರಾಜ್ಯ, ರಾಷ್ಟಮಟ್ಟದ ರಾಜಕಾರಣ ಜಾತಿ, ಧರ್ಮ, ಹಣ, ಹೆಂಡದಿಂದ ಕೂಡಿ ಇಡೀ ರಾಜಕೀಯ ವ್ಯವಸ್ಥೆ ಹದಗೆಟ್ಟು ಹೋಗಿದೆ. ಅಭಿವೃದ್ದಿ ಬಗ್ಗೆ ಚಿಂತನೆಯಿಲ್ಲ.
ಸತತ ಪ್ರಯತ್ನದಿಂದ ಕ್ರೀಡಾ ಸಾಧನೆ ಸಾಧ್ಯ: ರಾಘವೇಂದ್ರ ಹಿಟ್ನಾಳ
ಕ್ರೀಡೆ ಎಂಬುದು ಸಹ ತಪಸ್ಸು ಇದ್ದಂತೆ. ಸತತ ಪ್ರಯತ್ನದಿಂದ ಕ್ರೀಡೆ ಒಲಿಯುತ್ತದೆ.
ಕಪ್ಪು ಬಟ್ಟೆ ಧರಿಸಿ ಗ್ರಾಮ ಆಡಳಿತಾಧಿಕಾರಿಗಳ ಪ್ರತಿಭಟನೆ
ಪಟ್ಟಣದ ತಹಸೀಲ್ದಾರ ಕಾರ್ಯಾಲಯದ ಎದರುಗಡೆ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳು ವಿವಿಧ ಬೇಡಿಕೆ ಈಡೇರಿಸುವಂತೆ ಕೈಗೆ ಕಪುಬಟ್ಟೆ ಧರಿಸುವ ಮೂಲಕ ಕರ್ತವ್ಯಕ್ಕೆ ಹಾಜರಾಗದೆ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಿ ತಹಸೀಲ್ದಾರ ಅಶೋಕ ಶಿಗ್ಗಾಂವಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ವಾಸವಿ ಜಯಂತಿ ಸರ್ಕಾರಿ ಕಾರ್ಯಕ್ರಮವಾಗಲಿ
ಆರ್ಯವೈಶ್ಯ ಕುಲದೇವತೆ ಶ್ರೀವಾಸವಿ ಕನ್ಯಕಾಪರಮೇಶ್ವರಿ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆರ್ಯ ವೈಶ್ಯ ಸಮಾಜದ ವಿವಿಧ ಸಂಘಟನೆಗಳ ಮುಖಂಡರು ಮನವಿ ಸಲ್ಲಿಸಿದರು.
ಬೇಡಿಕೆ ಈಡೇರಿಕೆ ಭರವಸೆ: ಧರಣಿ ಅಂತ್ಯ
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪ್ರಮುಖ ಬೇಡಿಕೆ ಈಡೇರಿಸಲಾಗುವುದು ಎಂದು ತಹಸೀಲ್ದಾರ್ ಎಚ್.ಪ್ರಾಣೇಶ ಭರವಸೆ ನೀಡಿದ ಹಿನ್ನೆಲೆ ರೈತ ಸಂಘದವರು ಅನಿರ್ದಿಷ್ಟಾವಧಿ ಧರಣಿ ಹಿಂಪಡೆದರು.
ರೇಬಿಸ್ ರೋಗದಿಂದ ದೇಶದಲ್ಲಿ 30 ನಿಮಿಷಕ್ಕೆ ಒಂದು ಸಾವು: ಡಾ. ಸಿದ್ದಲಿಂಗಯ್ಯ
ನಾಯಿ ಕಡಿತದಿಂದ ರೇಬಿಸ್ ರೋಗವು ಬರುತ್ತಿದ್ದು, ನಾಯಿ ಸಾಕುವವರು ಮುಂಜಾಗ್ರತೆಯಾಗಿ ಲಸಿಕೆ ಪಡೆದುಕೊಳ್ಳಬೇಕು.
ರೈತ ಸಂಪರ್ಕ ಕೇಂದ್ರದ ಕಟ್ಟಡ ಕಳಪೆ: ರೈತರ ಆಕ್ರೋಶ
ತಾಲೂಕಿನ ಸಿದ್ದಾಪುರ ಗ್ರಾಮದ ರೈತ ಸಂಪರ್ಕ ಕೇಂದ್ರದ ಕಟ್ಟಡ ಕಾಮಗಾರಿ ವೀಕ್ಷಣ ಮಾಡಲು ಆಗಮಿಸಿದ್ದ ಕೆಆರ್ಐಡಿಎಲ್ ಎಂಜಿನಿಯರರನ್ನು ರೈತರು ಬುಧವಾರ ತರಾಟೆ ತೆಗೆದುಕೊಂಡು ಆಕ್ರೋಶ ವ್ಯಕ್ತಪಡಿಸಿದರು.
ಸಾಮರ್ಥ್ಯ ಅರಿತು ಗುರಿಯೊಂದಿಗೆ ಸಾಧನೆ ಮಾಡಿ: ನಾಗರಾಜ ಯಾದವ
ಪ್ರತಿಯೊಬ್ಬ ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯ ಮತ್ತು ಇತಿಮಿತಿಗಳನ್ನು ಅರಿತುಕೊಂಡು ಜೀವನದಲ್ಲಿ ಗುರಿ ಸಾಧಿಸಬೇಕು.
ಗಂಗಾವತಿ ಉಪವಿಭಾಗಕ್ಕೆ ಕುಷ್ಟಗಿ ಸೇರಿಸುವ ಪ್ರಸ್ತಾವನೆ ಕೈ ಬಿಡಲು ಒತ್ತಾಯ
ಗಂಗಾವತಿ ಉಪವಿಭಾಗ ಕಚೇರಿಗೆ ಕುಷ್ಟಗಿ ತಾಲೂಕನ್ನು ಸೇರಿಸುವ ಪ್ರಸ್ತಾವನೆಯನ್ನು ಕೂಡಲೇ ಕೈ ಬಿಡುವಂತೆ ಒತ್ತಾಯಿಸಿ ತಹಸೀಲ್ದಾರ ಮೂಲಕ ಜಿಲ್ಲಾಧಿಕಾರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ಸ್ವಚ್ಛತೆಯ ಕಲ್ಪನೆ ನಮ್ಮಿಂದಲೇ ಪ್ರಾರಂಭವಾಗಲಿ: ಬಸಮ್ಮ ಹುಡೇದ
ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿ ಓಜನಹಳ್ಳಿ ಗ್ರಾಮ ಪಂಚಾಯಿತಿಯ ಓಜನಹಳ್ಳಿ ಗ್ರಾಮದ ಬಸವೇಶ್ವರ ದೇವಸ್ಥಾನದ ಹತ್ತಿರ ಸಂಜೀವಿನಿ ಸಂಘದ ಮಹಿಳೆಯರಿಂದ ಶ್ರಮದಾನ ಹಾಗೂ ಪ್ರತಿಜ್ಞಾ ವಿಧಿ ಸ್ವೀಕಾರ ಜರುಗಿತು.
< previous
1
...
262
263
264
265
266
267
268
269
270
...
512
next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್: ಪಾತ್ರಧಾರಿ ಅರೆಸ್ಟ್, ಸೂತ್ರಧಾರರಿಗೆ ತಲಾಶ್
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್ ವಾಕಿಂಗ್ ಪಾಲ್