• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿಂತ ಮಳೆ ನೀರು ತೆರವಿಗೆ ಮುಂದಾದ ನಗರಸಭೆ
ಕಳೆದ ಕೆಲವು ದಿನಗಳಿಂದ ನಗರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ನಗರದ ವಿವಿಧೆಡೆ ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನುಗ್ಗಿ ಸಾರ್ವಜನಿಕರಿಗೆ ತೊಂದರೆ ಉಂಟಾಗಿತ್ತು. ಅಂತಹ ಸ್ಥಳಗಳಿಗೆ ಪೌರಾಯುಕ್ತ ಗಣೇಶ ಪಾಟೀಲ ಹಾಗೂ ನಗರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮಳೆ ನೀರು ತೆರವಿಗೆ ಕಾರ್ಯ ಕೈಗೊಂಡರು.
ಎಲ್ಲ ಒಳಪಂಗಡ ಬದಿಗೊತ್ತಿ, ಬಸವತತ್ವದಡಿ ಒಂದಾಗಿ: ಜಾಮದಾರ
ಲಿಂಗಾಯತ ಧರ್ಮಕ್ಕೆ ಯಾವುದೇ ಜಾತಿ, ಗಡಿಯ ಹಂಗಿಲ್ಲದ ವಿಶ್ವಧರ್ಮ ಮಾನ್ಯತೆಯ ಶಕ್ತಿಯನ್ನು ಹೊಂದಿದೆ.
ವಿಮಲ್ ತಂದುಕೊಟ್ಟಿಲ್ಲ ಎಂದು ಬಾಲಕಿ ಕೊಂದ ಪಾಪಿ
ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ಏ.19 ರಂದು ನಡೆದ ಅನುಶ್ರೀ ರಾಘವೇಂದ್ರ ಮಡಿವಾಳ (7) ಎಂಬ ಬಾಲಕಿಯ ನಿಗೂಢ ಹತ್ಯೆ ಪ್ರಕರಣ ಭೇದಗಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ನೇರಳೆ ಹಣ್ಣುಗಳಿಗೆ ಭಾರಿ ಬೇಡಿಕೆ
ಜೂನ್ ತಿಂಗಳು ಬಂತೆಂದರೆ ನೇರಳೆ ಹಣ್ಣಿನ ಸುಗ್ಗಿ ಬಂದಂತೆ. ಹಲವಾರು ಔಷಧೀಯ ಗುಣ ಹೊಂದಿರುವ ನೇರಳೆಗೆ ಮಾರುಕಟ್ಟೆಯಲ್ಲಿ ಬೇಡಿಕೆ ಬಂದಿದೆ. ಈ ಹಣ್ಣಿನ ದರ ದುಬಾರಿಯಾಗಿದ್ದರೂ ಖರೀದಿ ಜೋರಾಗಿಯೇ ನಡೆದಿದೆ.
ಸಮಾಜಮುಖಿ ಕಾರ್ಯಕ್ಕೆ ಮನುಷ್ಯ ಅಣಿಯಾಗಲಿ: ಮಹಾದೇವ ಸ್ವಾಮೀಜಿ
ಮನುಷ್ಯ ಜೀವನದಲ್ಲಿ ಸಮಾಜುಮುಖಿ ಕಾರ್ಯಕ್ಕೆ ಅಣಿಯಾಗಬೇಕು.
ಸ್ವತಂತ್ರ ಲಿಂಗಾಯತ ಧರ್ಮ ಪುನರ್ ಪರಿಶೀಲನೆಗೆ ಮನವಿ
ಕೇಂದ್ರ ಸರ್ಕಾರ ವಾಪಸ್ಸು ಕಳುಹಿಸಿದ್ದ ಸ್ವತಂತ್ರ ಲಿಂಗಾಯತ ಧರ್ಮ ಮಾನ್ಯತೆ ಪ್ರಸ್ತಾವನೆಯನ್ನು ಪುನರ್ ಪರಿಶೀಲನೆ ಮಾಡುವಂತೆ ಕೇಂದ್ರಕ್ಕೆ ಪುನಃ ಪ್ರಸ್ತಾವನೆ ಕಳುಹಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲು ಜಾಗತಿಕ ಲಿಂಗಾಯತ ಮಹಾಸಭಾ ತೀರ್ಮಾನಿಸಿದೆ.
ನರೇಂದ್ರ ಮೋದಿಯವರ ಯುಗ ಅಂತ್ಯ ಕಂಡಿದೆ: ಬಸವರಾಜ ರಾಯರೆಡ್ಡಿ
ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಯುಗ ಅಂತ್ಯವಾಗಿದೆ. ಹತ್ತು ವರ್ಷ ಆಡಳಿತ ನಡೆಸಿದರೂ ಬಹುಮತಕ್ಕೆ ಬೇಕಾದ ಸಂಖ್ಯೆಯನ್ನು ತಲುಪಲಾಗದೆ ತಮ್ಮ ವರ್ಚಸ್ಸುನ್ನು ಕಳೆದುಕೊಂಡಿದ್ದಾರೆ.
ಕನ್ನಡದ ಸಣ್ಣಕತೆಗಳ ಕ್ಷೀತಿಜ ವಿಸ್ತರಿಸಿದ ತೇಜಸ್ವಿ: ಡಾ. ಮುಮ್ತಾಜ್ ಬೇಗಂ
ನವ್ಯ ಸಾಹಿತ್ಯದ ಕಾಲಘಟ್ಟದ ಪ್ರಮುಖ ಬರಹಗಾರರಲ್ಲಿ ತೇಜಸ್ವಿ ಪ್ರಮುಖರು.
ಹೆಚ್ಚುವರಿ ಬಸ್‌ ಬಿಡಲು ಆಗ್ರಹಿಸಿ ಪ್ರತಿಭಟನೆ
ತಾಲೂಕಿನ ಕ್ಯಾದಿಗುಪ್ಪ ಗ್ರಾಮಕ್ಕೆ ಹೆಚ್ಚುವರಿ ಬಸ್‌ ಬಿಡಬೇಕು ಎಂದು ಪಟ್ಟು ಹಿಡಿದು ಗ್ರಾಮಸ್ಥರ ಸಹಕಾರದೊಂದಿಗೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಮಲೇರಿಯಾ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿ: ಶಿವಾನಂದ
ಸೊಳ್ಳೆ ಕಡಿತದಿಂದ ದೂರವಿರಲು ವೈಯಕ್ತಿಕ ರಕ್ಷಣೆ ಮಾಡಿಕೊಳ್ಳಬೇಕು. ಮಲೇರಿಯಾ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ.
  • < previous
  • 1
  • ...
  • 262
  • 263
  • 264
  • 265
  • 266
  • 267
  • 268
  • 269
  • 270
  • ...
  • 434
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved