• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್‌; ಎಫ್‌ಐಆರ್‌
ಫೇಸ್‌ಬುಕ್‌ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕತ್ತೆಯ ಮೇಲೆ ಕೂಡ್ರಿಸಿರುವುದು, ಮಹಿಳೆಯನ್ನು ತಬ್ಬಿಕೊಂಡಿರುವುದು ಸೇರಿದಂತೆ ವಿವಿಧ ರೀತಿಯ ಅಶ್ಲೀಲ ಭಾವಚಿತ್ರ ಹರಿಬಿಟ್ಟಿದ್ದಾನೆ.
ಹೆರಿಗೆ ವೇಳೆ ಕೂಸಿನ ಕಾಲು ಮುರಿತ?
ಕುಷ್ಟಗಿ ಸರ್ಕಾರಿ ಆಸ್ಪತ್ರೆಯ ಪ್ರಸೂತಿ ತಜ್ಞೆ ಡಾ. ಚಂದ್ರಕಲಾ ಅವರು ಸಿಜೇರಿಯನ್‌ ಮೂಲಕ ಹೆರಿಗೆ ಮಾಡಿಸುವ ಸಂದರ್ಭದಲ್ಲಿ ಮಗುವಿನ ಕಾಲು ಮುರಿದಿದ್ದಾರೆಂದು ಆರೋಪಿರುವ ಮಗುವಿನ ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ.
ಭತ್ತದ ಬೆಲೆ ಕುಸಿತ, ರೈತರು ಕಂಗಾಲು
ಪ್ರತಿ ವರ್ಷ ಬೇಸಿಗೆಯ ಭತ್ತವನ್ನು ಆಂಧ್ರ ಸರ್ಕಾರ ಮತ್ತು ತಮಿಳನಾಡು ಸರ್ಕಾರ ಖರೀದಿಸುತ್ತಿದ್ದವು. ಆದರೆ, ಅವರು ಈ ವರ್ಷ ಭತ್ತದ ಖರೀದಿಗೆ ಬಂದಿಲ್ಲ. ಇದುವೆ ದೊಡ್ಡ ಸಮಸ್ಯೆಗೆ ಕಾರಣವಾಗಿದೆ.
ಕನಕಗಿರಿಯಲ್ಲಿ ಸಿಡಿಲಿಗೆ ರೈತ, ಎತ್ತು ಬಲಿ
ಸಿಡಿಲು ತಗಡಿನ ಶೆಡ್‌ಗೆ ಬಡಿದ ಪರಿಣಾಮ ರೈತ ಹಾಗೂ ಒಂದು ಎತ್ತು ಸ್ಥಳದಲ್ಲಿಯೇ ಮೃತಪಟ್ಟಿವೆ. ಸ್ಥಳೀಯರ ಮಾಹಿತಿ ಮೇರೆಗೆ ತಹಸೀಲ್ದಾರ್‌ ವಿಶ್ವನಾಥ ಮುರುಡಿ ಸ್ಥಳಕ್ಕೆ ಭೇಟಿ ಪರಿಶೀಲಿಸಿದರು. ಸ್ಥಳದಲ್ಲಿಯೇ ಮೃತರ ಕುಟುಂಬಕ್ಕೆ ₹ 5 ಲಕ್ಷ ಪರಿಹಾರ ಧನದ ಆದೇಶದ ಪ್ರತಿಯನ್ನು ನೀಡಿದರು.
ಮಳೆಗಾಲ ಬಂದರೆ ಬೆಚ್ಚಿಬೀಳುವ ಕೊಪ್ಪಳ ಗಣೇಶ ನಗರದ ಜನ
ಕಳೆದ ವರ್ಷ ಮನೆಯೊಳಗೆ ನೀರು ನುಗ್ಗಿದ ಪರಿಣಾಮ ಅಲ್ಲಿನ ನಿವಾಸಿಗಳು ಮನೆ ತೊರೆದು ಸುರಕ್ಷಿತ ಸ್ಥಳಗಳಿಗೆ ಹೋಗಿದ್ದರು. ಮಳೆಯ ರೌದ್ರಾವತಾರ ಕ್ಷೀಣಿಸಿದ ಬಳಿಕ ಮರಳಿ ಮನೆಗೆ ಬಂದಿದ್ದರು. ಈ ವರ್ಷ ಮತ್ತೆ ಮಳೆಗಾಲ ಆರಂಭವಾಗುತ್ತಿದ್ದರೂ ಶಾಸಕರು, ಜಿಲ್ಲಾಧಿಕಾರಿಗಳು ನೀಡಿದ ಭರವಸೆ ಈ ವರೆಗೂ ಈಡೇರಿಲ್ಲ.
ಹುಲಿಗೆಮ್ಮ ಜಾತ್ರೆಗೆ 25 ಲಕ್ಷ ಭಕ್ತರ ನಿರೀಕ್ಷೆ
ಮಂಗಳವಾರದಿಂದ (ಮೇ 13ರಿಂದ ಜೂ.12) ಒಂದು ತಿಂಗಳು ನಡೆಯುವ ಹುಲಿಗಮ್ಮ ದೇವಿ ಜಾತ್ರೆಗೆ ರಾಜ್ಯ ಹಾಗೂ ಹೊರ ರಾಜ್ಯಗಳಿಂದ 20ರಿಂದ 25 ಲಕ್ಷ ಭಕ್ತರು ಆಗಮಿಸುವ ನಿರೀಕ್ಷೆ ಇದೆ.
ಹೇಮರೆಡ್ಡಿ ಮಲ್ಲಮ್ಮ ಸ್ತ್ರೀಕುಲಕ್ಕೆ ಮಾದರಿ: ಶಾಸಕ ದೊಡ್ಡನಗೌಡ ಪಾಟೀಲ
ಹೇಮರಡ್ಡಿ ಮಲ್ಲಮ್ಮ ಅವರನ್ನು ನಾಟಕ, ಕೀರ್ತನೆ ಹಾಗೂ ಪುರಾಣಗಳ ಮೂಲಕ ಜನರಿಗೆ ಪರಿಚಯಿಸಲಾಗುತ್ತಿದೆ. ಭಕ್ತಿಯ ಪರಾಕಾಷ್ಠೆ, ಶ್ರೇಷ್ಠತೆಯನ್ನು ಸಮಾಜಕ್ಕೆ ತೊರಿಸಿದವರು ಹೇಮರೆಡ್ಡಿ ಮಲ್ಲಮ್ಮನವರು.
ತೋಟಗಾರಿಕೆ ಬೆಳೆಯಿಂದ ರೈತರಿಗೆ ಹೆಚ್ಚಿನ ಲಾಭ: ಶಾಸಕ ಹಿಟ್ನಾಳ
ಮಾವು ಬೆಳೆದ ರೈತರಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕೆಂಬ ಉದ್ದೇಶದಿಂದ ಪ್ರತಿ ವರ್ಷ ಮಾವು ಮೇಳ ಹಮ್ಮಿಕೊಳ್ಳಲಾಗುತ್ತಿದೆ. ರೈತರಿಗೆ ಹೆಚ್ಚಿನ ಲಾಭ ಸಿಗಲೆಂಬ ಉದ್ದೇಶದಿಂದ ತೋಟಗಾರಿಕೆ ಇಲಾಖೆ ಈ ವ್ಯವಸ್ಥೆ ಕಲ್ಪಿಸಿದೆ. ಈ ವರ್ಷ ಅಧಿಕ ಮಳೆಯಾಗಿದ್ದರಿಂದ ಬೆಲೆಯೂ ಸ್ವಲ್ಪ ಕಡಿಮೆಯಾಗಿದೆ.
ಗಂಗಾವತಿ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುವುದಿಲ್ಲ
ಅಂಜನಾದ್ರಿ ಮತ್ತು ದುರ್ಗಾದೇವಿಯ ಆಶೀರ್ವಾದ ಜನರ್ದನ ರೆಡ್ಡಿ ಅವರ ಮೇಲಿದೆ ಹಾಗೂ ಅಭಿಮಾನಿಗಳ ಹಾರೈಕೆಯಿಂದ ಶೀಘ್ರವೇ ಜೈಲಿನಿಂದ ಹೊರಬರಲಿದ್ದು ಉಪಚುನಾವಣೆ ನಡೆಯುವ ಸಂದರ್ಭವೇ ಬರುವುದಿಲ್ಲ.
ಬೇಡ ಜಂಗಮ ಜಾತಿ ಎಂದು ನೋಂದಾಯಿಸಿಕೊಳ್ಳಲು ಸೂಚಿಸಿ
ನಾವು ವೀರಶೈವ ಜಂಗಮರಲ್ಲ, ಬೇಡ ಜಂಗಮರಾಗಿದ್ದು ನಮ್ಮ ಕುಲಕಸಬು ಧಾರ್ಮಿಕ ಭಿಕ್ಷಾಟನೆಯಾಗಿದೆ. ಎಲ್ಲ ನಮ್ಮ ಸಮಾಜದವರ ಜಾತಿಯನ್ನು ಬೇಡ ಜಂಗಮ ಎಂದು ನೋಂದಾಯಿಸಲು ಗಣತಿದಾರರಿಗೆ ತಿಳಿಸಬೇಕು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 458
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved