• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಿಡದಲ್ಲಿಯೇ ಮೊಳಕೆಯೊಡೆದ ಹೆಸರು, ರೈತರು ಕಂಗಾಲು
ಕುಷ್ಟಗಿ ತಾಲೂಕಿನಾದ್ಯಂತ ಉತ್ತಮವಾಗಿ ಮುಂಗಾರು ಮಳೆ ಸುರಿದ ಹಿನ್ನೆಲೆಯಲ್ಲಿ ಪಟ್ಟಣ ಸೇರಿದಂತೆ ಹನುಮಸಾಗರ, ಹನಮನಾಳ, ತಾವರಗೇರಾ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಒಟ್ಟು 2983 ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಬೆಳೆ ಬೆಳೆಯಲಾಗಿದೆ.
ಶರಣರ ಕಿರ್ತನೆಗಳಿಂದ ಪುಣ್ಯ ಪ್ರಾಪ್ತಿ
ಇಂದು ಚಿಕ್ಕವರಿಂದ ಯುವಕರ ವರೆಗೆ ಮೊಬೈಲ್‌ನಲ್ಲಿಯೇ ಕಾಲ ಕಳೆಯುತ್ತಿದ್ದಾರೆ. ಭಜನೆ ಎಂದಾಕ್ಷಣ ನಮಗೆ ಸಂಬಂಧಿಸಿದ್ದಲ್ಲ ಎನ್ನುವ ಮನಸ್ಥಿತಿಗೆ ಬಂದಿದ್ದಾರೆ.
ಗವಿಸಿದ್ದಪ್ಪ ಕೊಲೆ: ಸೋಮವಾರದ ಪ್ರತಿಭಟನೆಯಲ್ಲಿ ಭಾಗವಹಿಸಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಎನ್ನುವ ಕಾರಣಕ್ಕಾಗಿ ಸಾದಿಕ್ ಮತ್ತು ಆತನ ಗ್ಯಾಂಗ್ ನಡುರಸ್ತೆಯಲ್ಲಿಯೇ ಗವಿಸಿದ್ದಪ್ಪನನ್ನುಕೊಲೆ ಮಾಡಿದ್ದು ಈ ಪ್ರಕರಣ ಖಂಡಿಸಿ ಮತ್ತು ಕಠಿಣ ಶಿಕ್ಷೆಗೆ ಆಗ್ರಹಿಸಿ ಅಂದು ವಾಲ್ಮೀಕಿ ನಾಯಕ ಮಹಾಸಭಾ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಅದಕ್ಕೆ ಬೆಂಬಲಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗುತ್ತಿದೆ.
ಮುಸ್ಲಿಂರ ಮನೆಯಲ್ಲಿ ವರಮಹಾಲಕ್ಷ್ಮೀ ಪೂಜೆ
ಮನೆ ನಿರ್ಮಿಸಿದ ಮೇಲೆ ನಜೀರುದ್ದೀನ್ ಬಿಸರಳ್ಳಿ ವರಮಹಾಲಕ್ಷ್ಮೀ ಹಬ್ಬದ ದಿನದಂದೆ ಗೃಹಪ್ರವೇಶ ಮಾಡಿದ್ದರು. ಹಿಂದೂ ಸಂಪ್ರದಾಯದಂತೆಯೇ ಕೆಲವೊಂದು ಆಚರಣೆ ಮಾಡಿ ಲಕ್ಷ್ಮಿ ಪೂಜೆ ನೆರವೇರಿಸಿದ್ದರು. ಹೀಗಾಗಿ, ಅಲ್ಲಿಂದ ಮನೆಯಲ್ಲಿ ಪ್ರತಿ ವರ್ಷ ವರಮಹಾಲಕ್ಷ್ಮೀ ಪೂಜೆ ಪ್ರಾರಂಭಿಸಿದ್ದಾರೆ.
ಬಾಲ್ಯ ವಿವಾಹ ದೇಶಕ್ಕೆ ಅಂಟಿದ ಪಿಡುಗು
ಮೂಢನಂಬಿಕೆ, ಅನಕ್ಷರತೆ, ಬಡತನ, ಬಾಲ್ಯ ವಿವಾಹದ ದುಷ್ಪರಿಣಾಮದ ಬಗ್ಗೆ ಅರಿವು ಇಲ್ಲದೆ ಇರುವುದರಿಂದ ಬಾಲ್ಯ ವಿವಾಹ ನಡೆಯುತ್ತವೆ. ಇದು ಹೆಣ್ಣುಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ.
ಗೊಬ್ಬರಕ್ಕಾಗಿ ಪೊಲೀಸರ ಕಾಲಿಗೆ ಬಿದ್ದ ರೈತ
ಕಳೆದ ನಾಲ್ಕಾರು ದಿನಗಳಿಂದ ಯೂರಿಯಾ ಗೊಬ್ಬರಕ್ಕಾಗಿ ರೈತರು ಅಂಗಡಿ-ಅಂಗಡಿಗೆ ಅಲೆಯುತ್ತಿದ್ದಾರೆ. ಶುಕ್ರವಾರ ಯೂರಿಯಾ ಗೊಬ್ಬರ ಬಂದಿದೆ ಎನ್ನುವ ಮಾಹಿತಿ ತಿಳಿಯುತ್ತಿದ್ದಂತೆ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಆಗಮಿಸಿದ್ದರು.
ಗೊಬ್ಬರಕ್ಕಾಗಿ ಕೈ ಹರಿದುಕೊಂಡ ರೈತ
ಮಂಗಳೂರು ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಯೂರಿಯಾ ಗೊಬ್ಬರಕ್ಕಾಗಿ ರೈತರು ಪರದಾಡಿದರು. ಬೆಳಗಿನಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಸರದಿಯಲ್ಲಿ ನಿಂತಿದ್ದರು. ಹಣ ಕಟ್ಟುವ ಕೌಂಟರ್‌ ಬಳಿ ಗದ್ದಲ ಏರ್ಪಟ್ಟಿದ್ದರಿಂದ ಹನುಮಂತಪ್ಪ ಆಟದ ಎಂಬುವವರ ಕೈ ಕೌಂಟರ್ ಕಿಟಕಿಗೆ ಸಿಲುಕಿ ಹರಿದು ರಕ್ತ ಚೆಲ್ಲಿತು.
ಕುಷ್ಟಗಿಯಲ್ಲಿ ಮಳೆ ಅಬ್ಬರಕ್ಕೆ ಬೆಳೆ ನಾಶ
ಕುಷ್ಟಗಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಬುಧವಾರ ರಾತ್ರಿ ಹಾಗೂ ಗುರುವಾರ ಬೆಳಗಿನ ಜಾವ ಸುರಿದ ಭಾರಿ ಮಳೆಗೆ ಅಪಾರ ಹಾನಿಯಾಗಿದೆ. ಕೆಲವು ಮನೆಗಳು ಕುಸಿದಿದ್ದರೆ, ಹತ್ತಿ, ದಾಳಿಂಬೆ ಬೆಳೆ ನೀರುಪಾಲಾಗಿದೆ.
ಪಾಶ್ಚಿಮಾತ್ಯ ಸಂಸ್ಕೃತಿಯಿಂದ ಜನಪದ ಸಾಹಿತ್ಯ ನಾಶ
ಆಧುನಿಕತೆಯಲ್ಲಿ ಜನಪದ ಸಾಹಿತ್ಯ ನಶಿಸುತ್ತಿದೆ. ಜನಪದ ಕಲೆಯನ್ನು ಗೀತ ಸಾಹಿತ್ಯವಾದ ಗಿಗೀ ಪದ, ಲಾವಣಿ, ಅಂತಿ ಪದಗಳಲ್ಲಿ ಕಾಣಬಹುದಾಗಿದೆ. ಸಂವಾದ ರೀತಿಯಲ್ಲಿ ಉಪನ್ಯಾಸ ನಡೆಯಬೇಕು.
ಆಗಸ್ಟ್‌ 10ರಿಂದ ರಾಘವೇಂದ್ರಸ್ವಾಮಿಗಳ ಆರಾಧನಾ ಮಹೋತ್ಸವ
ಗಂಗಾವತಿ ನಗರದ ಶ್ರೀ ರಾಘವೇಂದ್ರಸ್ವಾಮಿಗಳ ಮಠದಲ್ಲಿ ಆ. 10ರಿಂದ ಆ. 12ರ ವರಿಗೆ ಶ್ರೀ ರಾಘವೇಂದ್ರ ಸ್ಪಾಮಿಗಳ 354ನೇ ಆರಾಧನಾ ಮಹೋತ್ಸವ ಜರುಗಲಿದೆ.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 526
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved