• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಎಂ ಸಂಚರಿಸುವ ರಸ್ತೆಗಳಿಗೆ ಮಾತ್ರ ದುರಸ್ತಿ ಭಾಗ್ಯ!
ಕೊಪ್ಪಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿಪರೀತ ರಸ್ತೆಗಳು ಹಾಳಾಗಿವೆ. ಹಳ್ಳಿಗಳಿಂದ ಜಿಲ್ಲಾ ಕೇಂದ್ರಕ್ಕೆ ಆಗಮಿಸುವ ರಸ್ತೆಗಳು ತೀವ್ರ ಹದಗೆಟ್ಟು ಹೋಗಿದ್ದು
ವಿಶ್ವಕರ್ಮ ಸಮಾಜದವರು ಹುಟ್ಟುತ್ತಲೇ ಎಂಜಿನಿಯರ್
ಕುಷ್ಟಗಿ ಪಟ್ಟಣದ ಕಾಳಿಕಾದೇವಿ ದೇವಸ್ಥಾನದಲ್ಲಿ ತಾಲೂಕು ಆಡಳಿತ ಹಾಗೂ ವಿಶ್ವಕರ್ಮ ಸಮಾಜದ ವತಿಯಿಂದ ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ನಡೆಯಿತು.
ಗಂಗಾವತಿ: ಮೂರು ದಿನ ಕಳೆದರೂ ಪತ್ತೆಯಾಗದ ನೀರು ಪಾಲಾದ ಮಗು
ಗಂಗಾವತಿ ನಗರದ ಗೌಸಿಯಾ ಕಾಲನಿಯಲ್ಲಿ ಹರಿಯುವ ದುರ್ಗಮ್ಮನ ಹಳ್ಳದಲ್ಲಿ 4 ವರ್ಷದ ಮಗು ನೀರು ಪಾಲಾಗಿ ಮೂರು ದಿನ ಕಳೆದರೂ ಪತ್ತೆಯಾಗದ ಕಾರಣ ಪಾಲಕರ ಶೋಕ ಮಡುಗಟ್ಟಿದೆ.
ಪೆಂಕಾಕ್‌ ಸಿಲತ್ ಕ್ರೀಡೆಗೆ ರಾಜ್ಯ ಸರ್ಕಾರದ ಮಾನ್ಯತೆ: ಸಚಿವ ತಂಗಡಗಿ ಭರವಸೆ
ಕೊಪ್ಪಳ ನಗರದಲ್ಲಿ ನಡೆದ 13ನೇ ರಾಷ್ಟ್ರೀಯ ಪೆಂಕಾಕ್ ಸಿಲತ್ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಸಚಿವ ಶಿವರಾಜ ತಂಗಡಗಿ ಮಾತನಾಡಿದರು.
ಸಿಎಂ ಕಾರ್ಯಕ್ರಮಕ್ಕೆ ಗ್ಯಾರಂಟಿ ಫಲಾನುಭವಿಗಳನ್ನು ಕರೆತನ್ನಿ: ರೆಡ್ಡಿ ಶ್ರೀನಿವಾಸ
ಕೊಪ್ಪಳ ಜಿಪಂನ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಸೋಮವಾರ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಿಎಂ ಕಾರ್ಯಕ್ರಮಕ್ಕೆ ಹೆಚ್ಚಿನ ಜನರನ್ನು ಸೇರಿಸಿ: ಸಚಿವ ತಂಗಡಗಿ
ಅ. 6ರಂದು ಕೊಪ್ಪಳ ಜಿಲ್ಲೆಯ ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿರುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.
ನೀರಾವರಿ ಯೋಜನೆಗಳಿಂದ ರೈತರ ಬದುಕು ಹಸನು: ಸಚಿವ ತಂಗಡಗಿ
ಕಾರಟಗಿ ತಾಲೂಕಿನ 31ನೇ ವಿತರಣಾ ಹಾಗೂ ಉಪವಿತರಣಾ ಕಾಲುವೆಗಳ ಕೊನೆ ಭಾಗದ 38 ಹಳ್ಳಿಗಳ 15,605 ಎಕರೆ ಭೂಮಿಗೆ ನೀರುಣಿಸುವ ಉಳೆನೂರು ಏತ ನೀರಾವರಿ ಯೋಜನೆಯನ್ನು ಸೋಮವಾರ ಸಚಿವ ಶಿವರಾಜ ತಂಗಡಗಿ ಚಾಲನೆ ನೀಡಿದರು.
ಧರ್ಮ ಹಿಂದೂ, ಜಾತಿ ಮಾದಿಗ ಎಂದು ಬರೆಸಿ: ಅಲ್ಕೋಡ
ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿ-ಗತಿಗಳ ಸಮೀಕ್ಷೆಯಲ್ಲಿ ಧರ್ಮ ಕಾಲಂನಲ್ಲಿ ಹಿಂದೂ ಎಂದು ಹಾಗೂ ಜಾತಿ ಕಾಲಂನಲ್ಲಿ ಮಾದಿಗ ಎಂದು ಬರೆಸುವಂತೆ ಜೆಡಿಎಸ್ ರಾಜ್ಯ ಕಾರ್ಯಾಧ್ಯಕ್ಷ ಅಲ್ಕೋಡ ಹನುಮಂತಪ್ಪ ಮನವಿ ಮಾಡಿದ್ದಾರೆ.
ಸಾಮಾಜಿಕ ಸಮೀಕ್ಷೆ, ಯಲಬುರ್ಗಾಕ್ಕೆ 2ನೇ ಸ್ಥಾನ
ಕೊಪ್ಪಳ ಜಿಲ್ಲೆಯಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಕಾರ್ಯ ಚುರುಕು ಪಡೆದಿದೆ. ಅದರಲ್ಲೂ ಯಲಬುರ್ಗಾ ತಾಲೂಕಿನ ಸಮೀಕ್ಷೆ ಪ್ರಗತಿಯಲ್ಲಿ 2ನೇ ಸ್ಥಾನದಲ್ಲಿದೆ.
ಉತ್ತಮ ಆರೋಗ್ಯಕ್ಕಾಗಿ ಸಾವಯವ ಕೃಷಿ ಪದ್ಧತಿ ಅಳವಡಿಸಿ: ಮಲ್ಲೇಶಪ್ಪ ಬಿಸೆರೊಟ್ಟಿ
ಕುಕನೂರು ತಾಲೂಕಿನ ಮಂಡಲಗೇರಿ ಗ್ರಾಮದಲ್ಲಿ ಯರೆಯ ದೊರೆ ರೈತ ಉತ್ಪಾದಕ ಕಂಪನಿಯ ನಾಲ್ಕನೇ ವಾರ್ಷಿಕ ಮಹಾಸಭೆ ನಿಮಿತ್ತ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಯೋಗದಲ್ಲಿ ಕೃಷಿ ತರಬೇತಿ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 570
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved