ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕುಷ್ಟಗಿಯಲ್ಲಿ ಕಡಲೆ ಬೆಳೆಗೆ ಸಿಡಿರೋಗದ ಕಾಟ
ಕುಷ್ಟಗಿ ತಾಲೂಕಿನಲ್ಲಿ ಕಡಲೆ ಬೆಳೆ ಹವಾಮಾನ ವೈಪರೀತ್ಯದಿಂದ ಸಿಡಿರೋಗಕ್ಕೆ ತುತ್ತಾಗಿದೆ. ಮೂರ್ನಾಲು ಬಾರಿ ಕ್ರಿಮಿನಾಶಕ ಸಿಂಪಡಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.
ಹನುಮನ ಬಾಲದಂತೆ ಮಾಲಾಧಾರಿಗಳ ಸಂಖ್ಯೆಯಲ್ಲಿ ವೃದ್ಧಿ
2007ರಲ್ಲಿ ಕೇವಲ ಏಳು ಭಕ್ತರಿಂದ ಹನುಮಮಾಲೆ ಧಾರಣೆಯಿಂದ ವ್ರತ ಆರಂಭವಾಯಿತು. ಈಗ ದೇಶಾದ್ಯಂತ ಸಹಸ್ರಾರು ಜನರು ಹನುಮಮಾಲೆ ಧರಿಸುತ್ತಾರೆ. ಭಕ್ತರಿಂದ ಹನುಮದ್ ವ್ರತ ಆಚರಿಸುತ್ತಾರೆ. ಹನುಮ ಜಯಂತಿಯಲ್ಲೂ ಹನುಮಮಾಲೆ ಧಾರಣೆ ಮಾಡುತ್ತಾರೆ.
ಕುಷ್ಟಗಿಯಲ್ಲಿ ಹುಚ್ಚು ಮಂಗನ ಕಾಟಕ್ಕೆ ಬೇಸತ್ತ ಗ್ರಾಮಸ್ಥರು
ಕುಷ್ಟಗಿ ತಾಲೂಕಿನ ಕೇಸೂರು ಗ್ರಾಪಂ ವ್ಯಾಪ್ತಿಯ ಗುಡಿ ಕಲಕೇರಿ ಹಾಗೂ ನಡುವಲಕೊಪ್ಪ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಹುಚ್ಚುಮಂಗನ ಕಾಟ ಹೆಚ್ಚಾಗಿದ್ದು, ಸೆರೆ ಹಿಡಿಯುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಹಿಂದುಳಿದ ವರ್ಗಗಳಿಗೆ ಬಾರದ ಅನುದಾನ, ಕೊಪ್ಪಳದಲ್ಲಿ ಬಿಜೆಪಿ ಪ್ರತಿಭಟನೆ
ಹಿಂದಿನ ಸರ್ಕಾರದಲ್ಲಿ ಸಣ್ಣ ಸಣ್ಣ ಯೋಜನೆಗಳಿಗೆ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿತ್ತು. ಈಗ ಅಂತಹ ಯೋಜನೆಗೆ ಈ ಸರ್ಕಾರ ಅನುದಾನ ಸ್ಥಗಿತ ಮಾಡಿದೆ ಎಂದು ಬಿಜೆಪಿ ಮುಖಂಡರು ಕೊಪ್ಪಳದಲ್ಲಿ ಆರೋಪಿಸಿದ್ದಾರೆ.
ಹಿಂದೂಗಳು ಒಗ್ಗಟ್ಟಿಗೆ ಮಂಜುನಾಥ ಸ್ವಾಮಿ ಕರೆ
ಅಂಜನಾದ್ರಿಯಲ್ಲಿ ಹನುಮದ್ ವ್ರತಾಚರಣೆ ಹಿನ್ನೆಲೆಯಲ್ಲಿ ಗಂಗಾವತಿಯ ಜಗಜೀವನ್ ರಾಮ್ ವೃತ್ತದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳ ವತಿಯಿಂದ ಧಾರ್ಮಿಕ ಸಭೆ ಏರ್ಪಡಿಸಲಾಗಿತ್ತು. ವಿಶ್ವ ಹಿಂದೂ ಪರಿಷತ್ನ ದಕ್ಷಿಣ ಪ್ರಾಂತದ ಸಂಪರ್ಕ ಪ್ರಮುಖ ಮಂಜುನಾಥ ಸ್ವಾಮಿ ಸಭೆಯಲ್ಲಿ ಮಾತನಾಡಿ, ಹಿಂದೂಗಳು ಒಗ್ಗಟ್ಟಾಗುವಂತೆ ಕರೆ ನೀಡಿದರು.
ಮಕ್ಕಳ ಮನಸ್ಸಿನಾಳಕ್ಕಿಳಿದು ಪಾಠ ಮಾಡಿ: ಬೇಸ್ತರ್
ಯಲಬುರ್ಗಾ ತಾಲೂಕಿನ ಹೊಸಳ್ಳಿ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಗುರುವಾರ ಕೊಪ್ಪಳ ಜಿಲ್ಲಾ ವಸತಿ ಶಾಲೆಗಳ ಇಂಗ್ಲಿಷ್ ಭಾಷಾ ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿತ್ತು.
ಅಂಜನಾದ್ರಿ ದೇಗುಲದಲ್ಲಿ ವಿಶೇಷ ಹೂವಿನ ಅಲಂಕಾರ
ಗಂಗಾವತಿ ತಾಲೂಕಿನ ಐತಿಹಾಸಿಕ ಪ್ರಸಿದ್ಧ ಅಂಜನಾದ್ರಿ ಬೆಟ್ಟದಲ್ಲಿರುವ ಆಂಜನೇಯಸ್ವಾಮಿ ದೇಗುಲದಲ್ಲಿ ಡಿ.13 ರಂದು ಹನುಮದ್ ವ್ರತಾಚರಣೆ ನಡೆಯುತ್ತಿದ್ದು, ಆಂಜನೇಯ ದೇಗುಲಕ್ಕೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿದ್ದು, ಭಕ್ತರ ಗಮನ ಸೆಳೆದಿದೆ.
ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದ ಹೋರಾಟ : ಲಾಠಿ ಚಾರ್ಜ್ ಘಟನೆ, ಸಮಗ್ರ ತನಿಖೆ ನಡೆಸಲು ಆಗ್ರಹ
ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದ ಹೋರಾಟಗಾರರ ಮೇಲಿನ ಹಲ್ಲೆ ಖಂಡಿಸಿ ಸರ್ಕಾರದ ವಿರುದ್ಧ ಪಟ್ಟಣದಲ್ಲಿ ಗುರುವಾರ ತಾಲೂಕು ಪಂಚಮಸಾಲಿ ಘಟಕ ಪ್ರತಿಭಟನೆ ನಡೆಸಿತು.
ಸಿದ್ನೇಕೊಪ್ಪದಲ್ಲಿ ಶೌಚಕ್ಕೆ ಬಯಲೇ ಗತಿ
ತಾಲೂಕಿನ ಸಿದ್ನೇಕೊಪ್ಪ ಗ್ರಾಮದಲ್ಲಿ ಶೌಚಕ್ಕೆ ಇನ್ನೂ ಬಯಲೇ ಗತಿಯಾಗಿದೆ
ಲಾಠಿ ಚಾರ್ಜ್ ಖಂಡಿಸಿ ಹೆದ್ದಾರಿ ತಡೆ
2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಶಾಂತಿಯುತ ಪ್ರತಿಭಟನೆ ಮಾಡುತ್ತಿದ್ದವರ ಮೇಲೆ ಲಾಠಿಜಾರ್ಚ್ ಮಾಡಿರುವುದನ್ನು ವಿರೋಧಿಸಿ ಕೊಪ್ಪಳ ಬಳಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.
< previous
1
...
267
268
269
270
271
272
273
274
275
...
577
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!