• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಲಬುರ್ಗಾದಲ್ಲಿ ಸಿಎಂ ಪ್ರತಿಕೃತಿ ದಹಿಸಿ ಆಕ್ರೋಶ
೨ಎ ಮೀಸಲಾತಿಗೆ ಆಗ್ರಹಿಸಿ ಹೋರಾಟ ನಡೆಸುತ್ತಿದ್ದ ಪಂಚಮಸಾಲಿ ಸಮಾಜದವರ ಮೇಲೆ ಪೊಲೀಸರ ದೌರ್ಜನ್ಯ ಖಂಡಿಸಿ ಗುರುವಾರ ಪಟ್ಟಣದ ವೀರರಾಣಿ ಕಿತ್ತೂರು ಚೆನ್ನಮ್ಮ ವೃತ್ತದ ಹತ್ತಿರ ತಾಲೂಕಾ ಪಂಚಮಸಾಲಿ ಸಮುದಾಯದವರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಸಿಎಂ ಪಂಚಮಸಾಲಿ ಸ್ವಾಮೀಜಿ ಬಳಿ ಕ್ಷಮೆ ಕೇಳಬೇಕು- ರೆಡ್ಡಿ
ಪೊಲೀಸರು ಲಾಠಿ ಪ್ರಹಾರ ಮಾಡಿರುವುದನ್ನು ಖಂಡಿಸಿ ಪಂಚಮಸಾಲಿ ಸಮಾಜದವರು ನಗರದ ಸಿಬಿಎಸ್ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಸಾಗರೋಪಾದಿಯಲ್ಲಿ ಅಂಜನಾದ್ರಿಗೆ ಆಗಮಿಸುತ್ತಿರುವ ಮಾಲಾಧಾರಿಗಳು
ಶ್ರೀ ಆಂಜನೇಯ ಸ್ವಾಮಿ ಜನ್ಮಸ್ಥಳವಾದ ಅಂಜನಾದ್ರಿ ಬೆಟ್ಟದಲ್ಲಿ ಗುರುವಾರ ಸಹಸ್ರಾರು ಸಂಖ್ಯೆಯ ಹನುಮ ಮಾಲಾಧಾರಿಗಳು ಆಗಮಿಸುತ್ತಿರುವುದರಿಂದ ಅಂಜನಾದ್ರಿಯಲ್ಲಿ ವಿಶೇಷ ಸಂಭ್ರಮ ಕಂಡು ಬರುತ್ತಿದೆ.
ಸಮಾಜದ ಶೈಕ್ಷಣಿಕ ಅಭಿವೃದ್ಧಿಗೆ ಮೀಸಲಾತಿ ನೀಡಲು ಆಗ್ರಹ
ತಾಲೂಕಿನ ತಳಕಲ್ಲ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಕುಕನೂರು, ಯಲಬುರ್ಗಾ ತಾಲೂಕಿನ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದವರು ಪ್ರತಿಭಟನೆ ನಡೆಸಿದರು.
ರಾಜ್ಯ ಸಂರಕ್ಷಿತ ಸ್ಮಾರಕವಾಗಿ ಅಚ್ಚಮ್ಮ ಬಾವಿ?
ವಿಜಯನಗರ ಕಾಲದ ಪ್ರಸಿದ್ಧ ತಾಣವಾಗಿರುವ ತಾಲೂಕಿನ ಸೋಮಸಾಗರ ವ್ಯಾಪ್ತಿಯ ಅಚ್ಚಮ್ಮ ಬಾವಿಯನ್ನು ಈಗ ರಾಜ್ಯ ಸಂರಕ್ಷಿತ ಸ್ಮಾರಕವೆಂದು ಕರ್ನಾಟಕ ಪ್ರಾಚೀನ ಮತ್ತು ಸ್ಮಾರಕಗಳ ಪುರಾತತ್ವ ನಿವೇಶನಗಳು ಅಧಿನಿಯಮದಡಿ ಸಂರಕ್ಷಿಸಲು ಚಿಂತನೆ ನಡೆದಿದೆ.
ಸಮಾಜದ ಸಂಘಟನೆಗೆ ಪ್ರತಿಯೊಬ್ಬರೂ ಶ್ರಮಿಸಿ: ಶ್ರೀ ಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು
ಜಂಗಮ ಸಮಾಜದ ಸಂಘಟನೆ ಅವಶ್ಯಕವಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಸಮಾಜಕ್ಕಾಗಿ ಶ್ರಮಿಸಬೇಕು.
ಕಾರ್ಖಾನೆ ಹಾರುಬೂದಿಗೆ ಕಪ್ಪಾದ ಬದುಕು
ತಾಲೂಕಿನ ವಿವಿಧೆಡೆ ಇರುವ ಹಲವಾರು ಕಾರ್ಖಾನಗಳಿಂದ ಜನರು ಬದುಕೇ ಕಪ್ಪಾಗಿ ಹೋಗಿದೆ. ಅವರು ಜೀವನ ನಿರ್ವಹಣೆಯೂ ಕಷ್ಟವಾಗಿದ್ದು, ಹಾರು ಬೂದಿಯಿಂದ ಬೆಳೆಯೂ ಕಪ್ಪಾಗುತ್ತಿವೆ. ಇದರಿಂದ ಜನರ ಆರೋಗ್ಯವೂ ಹದಗೆಡುತ್ತಿದೆ.
ನಾಳೆ ಹನುಮಮಾಲೆ ವಿಸರ್ಜನೆ, ಅಂಜನಾದ್ರಿಗೆ ಲಕ್ಷಕ್ಕೂ ಅಧಿಕ ಭಕ್ತರು
ಇಲ್ಲಿಯ ಇತಿಹಾಸ ಪ್ರಸಿದ್ಧ ಅಂಜನಾದ್ರಿ ಬೆಟ್ಟದಲ್ಲಿರುವ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಡಿ.13 ರಂದು ಹನುಮಮಾಲೆ ವಿಸರ್ಜನೆ ಕಾರ್ಯಕ್ರಮ ನಡೆಯಲಿದ್ದು, ಲಕ್ಷಕ್ಕೂ ಹೆಚ್ಚು ಹನುಮ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಅಂದು ಬೆಳಗ್ಗೆ ಗಂಗಾವತಿ ನಗರದಲ್ಲಿ ಹನುಮ ಮಾಲಾಧಾರಿಗಳ ಬೃಹತ್‌ ಮೆರವಣಿಗೆ ಸಹ ನಡೆಯಲಿದೆ.
ಜಂತುಹುಳು ನಿವಾರಣೆಗೆ ಅಲ್ಬೆಂಡಾಜೋಲ್ ಮಾತ್ರೆ ಸೇವಿಸಿ: ಡಾ. ಅಮರೇಶ ನಾಗರಾಳ
ಒಂದು ವರ್ಷದಿಂದ ೧೯ ವರ್ಷದ ವಯಸ್ಸಿನವರು ಅಲ್ಬೆಂಡಾಜೋಲ್ ಮಾತ್ರೆ ಸೇವನೆ ಮಾಡುವುದರಿಂದ ಜಂತುಹುಳು ನಿವಾರಣೆಗೆ ಅನುಕೂಲವಾಗುತ್ತದೆ.
ಬಸವಣ್ಣನ ವಿಚಾರಧಾರೆ ಅಳವಡಿಸಿಕೊಳ್ಳಿ: ಡಾ. ಗಂಗಾಮಾತಾಜಿ
ವಿಶ್ವಗುರು ಬಸವಣ್ಣನವರ ವಿಚಾರಧಾರೆಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಂಡು ಜನ್ಮ ಸಾರ್ಥಕ ಪಡಿಸಿಕೊಳ್ಳಬೇಕು.
  • < previous
  • 1
  • ...
  • 268
  • 269
  • 270
  • 271
  • 272
  • 273
  • 274
  • 275
  • 276
  • ...
  • 577
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved