• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀರಿಲ್ಲದ ಒಣಗುತ್ತಿರುವ ಬತ್ತ: ಆತಂಕ
ಉಪಕಾಲುವೆಗಳಿಗೆ ನಿಗದಿಪಡಿಸಿದಂತೆ ನಿಯಮಾನುಸಾರ ನೀರು ಪೂರೈಕೆ ಮಾಡುವಂತೆ ಒತ್ತಾಯಿಸಿ ರೈತರು ಎಡದಂಡೆ ನಾಲೆಯ ೩೧ನೇ ವಿತರಣಾ ಕಾಲುವೆ ಉಪವಿಭಾಗ ಕಚೇರಿಗೆ ಬುಧವಾರ ತೆರಳಿ ನೀರಾವರಿ ಇಲಾಖೆ ಎಂಜಿನಿಯರ್‌ಗಳನ್ನು ತರಾಟೆ ತೆಗೆದುಕೊಂಡರು.
ಅದ್ಧೂರಿ ಮೆರವಣಿಗೆ ಮೂಲಕ ಗಣೇಶ ಮೂರ್ತಿ ವಿಸರ್ಜನೆ
ನಗರದ ಬಸ್ ನಿಲ್ದಾಣದ ಮುಂಭಾಗದಲ್ಲಿ ಹಿಂದೂ ಮಹಾಮಂಡಳಿಯವರು ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಯ ವಿಸರ್ಜನೆ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿತು.
ಆಯುರ್ವೇದದಿಂದ ಆರೋಗ್ಯ: ಡಾ. ಬಿ.ಎಸ್. ಶ್ರೀಧರ
ಆಧುನಿಕ ಜೀವನ ಶೈಲಿಯಿಂದ ಎದುರಾಗಬಹುದಾದ ರೋಗಗಳ ನಿಯಂತ್ರಣ ಮತ್ತು ಆರೋಗ್ಯಪೂರ್ಣ ಜೀವನಕ್ಕೆ ಆಯುರ್ವೇದ ಚಿಕಿತ್ಸೆ ಬಹಳ ಸಹಕಾರಿ.
ದೇಶ ಕಟ್ಟುವ ಕೆಲಸ ಯುವ ಪೀಳಿಗೆ ಮೇಲಿದೆ: ಪ್ರೊ. ಬಿ.ಕೆ. ರವಿ‌
ಸಮಾಜದ ಪರಿವರ್ತನೆ ಮಾಡಲು ಶಿಕ್ಷಣ ಅತಿ ಅವಶ್ಯವಾಗಿದೆ. ದೇಶ ಕಟ್ಟುವ ಕೆಲಸ ಇಂದಿನ ಯುವ ಪೀಳಿಗೆ ಮೇಲಿದೆ.
ಕಲ್ಯಾಣ ಕರ್ನಾಟಕದ ಶಿಕ್ಷಕರ ಸಮಸ್ಯೆಗೆ ಸರ್ಕಾರ ಸ್ಪಂದಿಸಲಿ: ಶಶೀಲ್ ನಮೋಶಿ
ಕಲ್ಯಾಣ ಕರ್ನಾಟಕದ ಶಿಕ್ಷಕರ ಸಮಸ್ಯೆಗೆ ಸರ್ಕಾರ ಸ್ಪಂದಿಸಲಿ
ಗ್ರಾಮ ಪಂಚಾಯಿತಿವಾರು ಸೌಹಾರ್ದ ಸಭೆ: ತಂಗಡಗಿ
ಜಿಲ್ಲೆಯಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಪ್ರತಿ ಗ್ರಾಮ ಪಂಚಾಯಿತಿಯಲ್ಲಿಯೂ ಸೌರ್ಹಾದ ಸಭೆ ನಡೆಸಿ, ಪರಿಸ್ಥಿತಿ ತಿಳಿಗೊಳಿಸಲಾಗುವುದು.
ಗಂಗಾವತಿ ನಗರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ: ಜನಾರ್ದನ ರೆಡ್ಡಿ
ನಿಜಾಮರ ವಿರುದ್ಧ ಹೋರಾಡಿದ ಸಾಕಷ್ಟು ಮಹನೀಯರು ಪ್ರಾಣ ತ್ಯಾಗ ಬಲಿದಾನ ಮಾಡಿದ್ದಾರೆ. ಇಂತಹ ನಾಯಕರನ್ನು ಈ ಸಮಯದಲ್ಲಿ ಸ್ಮರಿಸಬೇಕಾಗಿದೆ.
ನಾವು ಎನ್ನುವುದು ಪರಿಹಾರ: ನಾಡೋಜ ಗೊ.ರು. ಚೆನ್ನಬಸಪ್ಪ
ನಾನು, ನೀನು ಅಂದುಕೊಂಡವರು ಅಹಂಕಾರದಿಂದ ಇರುತ್ತಾರೆ. ನಾವು ಎನ್ನುವರು ಎಲ್ಲರಲ್ಲಿ ಬೆರೆಯುವ ವ್ಯಕ್ತಿಯಾಗಿರುತ್ತಾರೆ. ಯಾರು ಅಹಂಕಾರ ಬಿಟ್ಟು ನಮ್ಮವರು, ನಾವೆಲ್ಲರೂ ಎಂದಾಗ ಮಾತ್ರ ಹೊರಹೊಮ್ಮಲು ಸಾಧ್ಯ.
ಶೈಕ್ಷಣಿಕ, ಆರೋಗ್ಯ ಕ್ಷೇತ್ರದ ಬಲವರ್ಧನೆಗೆ ಶ್ರಮಿಸೋಣ: ನಲಿನ್ ಅತುಲ್
ಜಿಲ್ಲೆಯಲ್ಲಿ ಶೈಕ್ಷಣಿಕ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಬಲವರ್ಧನೆಯಾಗಬೇಕಿದೆ. ಮಕ್ಕಳಲ್ಲಿ ಕಂಡು ಬರುತ್ತಿರುವ ಅಪೌಷ್ಠಿಕತೆ ಹೋಗಲಾಡಿಸಬೇಕಿದೆ.
ಸೌಲಭ್ಯ ಬಳಸಿಕೊಂಡು ಅಭಿವೃದ್ಧಿ ಸಾಧಿಸಿ: ಕುಮಾರಸ್ವಾಮಿ
ಭಾರತ ಸರ್ಕಾರ ಸಾಂವಿಧಾನಿಕವಾಗಿ ೩೭೧ಜೆ ವಿಶೇಷ ಸೌಲಭ್ಯ ನೀಡಿದೆ. ಈ ಕಾಯ್ದೆಯನ್ನು ಸಮರ್ಪಕವಾಗಿ ಬಳಸಿಕೊಂಡು ಈ ಭಾಗದ ಸರ್ವಾಂಗೀಣ ಅಭಿವೃದ್ಧಿ ಸಾಧಿಸಬೇಕಾಗಿದೆ.
  • < previous
  • 1
  • ...
  • 268
  • 269
  • 270
  • 271
  • 272
  • 273
  • 274
  • 275
  • 276
  • ...
  • 512
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved