ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೆಕೆಆರ್ಡಿಬಿಯಿಂದ ಕಲ್ಯಾಣ ಕರ್ನಾಟಕ ಅಭಿವೃದ್ಧಿ: ಮುರುಡಿ
೩೭೧ಜೆನ ಕೆಕೆಆರ್ಡಿಬಿ ಅನುದಾನದಡಿ ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿ ಕೆಲಸ ಮಾಡುತ್ತಿದೆ ಎಂದು ತಹಸೀಲ್ದಾರ ವಿಶ್ವನಾಥ ಮುರುಡಿ ಹೇಳಿದರು.
ಮೈಸೂರು ಭಾಗಕ್ಕೆ ಸಿಗುವ ಸೌಲಭ್ಯಗಳು ಕಲ್ಯಾಣ ಕರ್ನಾಟಕಕ್ಕೆ ಸಿಗುತ್ತಿಲ್ಲ: ಶಾಸಕ ದೊಡ್ಡನಗೌಡ ಪಾಟೀಲ
ಅನೇಕ ಹೋರಾಟಗಾರರ ತ್ಯಾಗ, ಬಲಿದಾನಗಳಿಂದ ಹೈದ್ರಾಬಾದ ಕರ್ನಾಟಕಕ್ಕೆ ಸ್ವಾತಂತ್ರ್ಯ ದೊರಕಿದ್ದು, ಅಂತಹ ಹೋರಾಟಗಾರರ ಆದರ್ಶ ಅಳವಡಿಸಿಕೊಂಡು ಬದುಕನ್ನು ಕಟ್ಟಿಕೊಳ್ಳಬೇಕು.
ಸರ್ದಾರ್ ವಲ್ಲಭಬಾಯ್ ಪಟೇಲ್ ಪಾತ್ರ ಪ್ರಮುಖ: ರಾಘವೇಂದ್ರ
ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ೧೩ ತಿಂಗಳು, ಎರಡು ದಿನದ ನಂತರ ಕಲ್ಯಾಣ ಕರ್ನಾಟಕ ಭಾಗಕ್ಕೆ ಸ್ವಾತಂತ್ರ್ಯ ಸಿಕ್ಕಿತು. ಅದರಲ್ಲಿ ಸರ್ದಾರ್ ವಲ್ಲಭಬಾಯ್ ಪಟೇಲ್ ಪಾತ್ರ ಪ್ರಮುಖವಾಗಿದೆ.
ಸಂಗನಾಳ ಚಲೋ: ಜಾಗೃತಿ ಪಾದಯಾತ್ರೆಗೆ ಚಾಲನೆ
ಸಂಗನಾಳ ಗ್ರಾಮದಲ್ಲಿ ನಡೆದ ದಲಿತನ ಹತ್ಯೆ ಖಂಡಿಸಿ ಕೊಪ್ಪಳ ಜಿಲ್ಲಾ ದಲಿತ ದಮನಿತರ ದೌರ್ಜನ್ಯ ವಿರೋಧಿ ಒಕ್ಕೂಟ ಕೊಪ್ಪಳ ಡಿಸಿ ಕಚೇರಿಯಿಂದ ಸಂಗನಾಳ ಚಲೋ ಕಾರ್ಯಕ್ರಮದ ಅಡಿ ಜಾಗೃತಿ ಪಾದಯಾತ್ರೆಗೆ ಮಂಗಳವಾರ ಚಾಲನೆ ನೀಡಲಾಯಿತು.
ಕ್ಷೇತ್ರದ ರಸ್ತೆ ಅಭಿವೃದ್ಧಿಗೆ ₹ 210 ಕೋಟಿ ಬಿಡುಗಡೆ
ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗೆ ₹೨೧೦ ಕೋಟಿ ಬಿಡುಗಡೆಯಾಗಿದ್ದು, ವಾರದೊಳಗಾಗಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಗುವುದು.
ಸಿಎಂ ಬದಲಾವಣೆ ಚರ್ಚೆ ನಮ್ಮ ಪಕ್ಷದಲ್ಲಿಲ್ಲ: ಸಚಿವ ತಂಗಡಗಿ
ಮುಖ್ಯಮಂತ್ರಿಗಳ ಬದಲಾವಣೆ ಪ್ರಶ್ನೆಯೇ ಇಲ್ಲ. ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ.
371ಜೆ ಸ್ಥಾನಮಾನ ದಕ್ಕಿದರೂ ತಪ್ಪದ ಗೋಳು
ಸ್ವಾತಂತ್ರ್ಯ ಪೂರ್ವದಲ್ಲಿ ಮತ್ತು ಬಂದ ಮೇಲೆಯೂ ನಿಜಾಮರಿಂದ ಶೋಷಣೆಗೊಳಗಾಗಿದ್ದ (ಹೈದ್ರಾಬಾದ್ ಕರ್ನಾಟಕ) ಕಲ್ಯಾಣ ಕರ್ನಾಟಕಕ್ಕೆ ಈಗಲೂ ಗೋಳು ತಪ್ಪಿಲ್ಲ. ಕಳೆದ ಹತ್ತು ವರ್ಷಗಳ ಹಿಂದೆ 371ಜೆ ವಿಶೇಷ ಸ್ಥಾನಮಾನದ ನಂತರವೂ ಸಮಸ್ಯೆಗಳ ಸಾಲು ಸಾಲು ಹಾಗೆಯೇ ಇವೆ.
ಮುಸ್ಲಿಂ ಧರ್ಮಕ್ಕೆ ಪೈಗಂಬರರ ಕೊಡುಗೆ ಅಪಾರ: ಸಚಿವ ತಂಗಡಗಿ
ಶಾಂತಿಧೂತರಾಗಿದ್ದ ಪೈಗಂಬರರು ತತ್ವಾದರ್ಶಗಳ ಮೂಲಕ ಶೋಷಿತ ಮಹಿಳೆಯರನ್ನು ಮುನ್ನೆಲೆಗೆ ತಂದರು. ಇಂತಹ ಮಹನೀಯರ ಆದರ್ಶಗಳನ್ನು ಮೈಗೂಡಿಸಿಕೊಂಡು ನಡೆದಾಗ ಮಾತ್ರ ಜೀವನ ಸಾರ್ಥಕವಾಗಲಿದೆ.
ಅದ್ಧೂರಿಯಾಗಿ ನಡೆದ ಈದ್ ಮಿಲಾದ್ ಮೆರವಣಿಗೆ
ಪ್ರವಾದಿ ಮಹ್ಮದ್ ಪೈಗಂಬರ್ ಅವರ ಜನ್ಮದಿನದ ನಿಮಿತ್ತ ಆಚರಿಸಲ್ಪಡುವ ಈದ್ ಮಿಲಾದನ್ನು ಸಂಭ್ರಮ, ಸಡಗರದಿಂದ ಕೊಪ್ಪಳ ನಗರದಲ್ಲಿ ಆಚರಿಸಲಾಯಿತು.
ಶಿಕ್ಷಣ ವ್ಯವಸ್ಥೆಯಿಂದ ಅಲ್ಪಸಂಖ್ಯಾತರು, ದಲಿತರು ಹಿಂದುಳಿದಿದ್ದಾರೆ: ಅಮ್ಜದ್ ಪಟೇಲ್
ನಮ್ಮ ದೇಶದ ಶಿಕ್ಷಣ ವ್ಯವಸ್ಥೆಯಿಂದ ಅಲ್ಪಸಂಖ್ಯಾತರು, ಮುಸ್ಲಿಮರು, ದಲಿತರು ಬಹಳ ಹಿಂದುಳಿದಿದ್ದಾರೆ
< previous
1
...
269
270
271
272
273
274
275
276
277
...
512
next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್: ಪಾತ್ರಧಾರಿ ಅರೆಸ್ಟ್, ಸೂತ್ರಧಾರರಿಗೆ ತಲಾಶ್
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್ ವಾಕಿಂಗ್ ಪಾಲ್