• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿಸೋಣ: ದಢೇಸ್ಗೂರು
ಇಸ್ಲಾಂ ಧರ್ಮಗುರು ಪ್ರವಾದಿ ಮಹ್ಮದ್ ಪೈಗಂಬರ್ ಜನ್ಮದಿನ ಈದ್ ಮಿಲಾದ್ಅನ್ನು ಪಟ್ಟಣದಲ್ಲಿ ಸೋಮವಾರ ಸಮುದಾಯದವರು ಸಡಗರ ಸಂಭ್ರಮದಿಂದ ಆಚರಿಸಿದರು.
ಪ್ರವಾದಿಯವರ ಮಾರ್ಗದಲ್ಲಿ ನಡೆದರೆ ಜೀವನ ಪಾವನ: ಹಸನಸಾಬ ದೋಟಿಹಾಳ
ಕುರಾನ ಮತ್ತು ಹದೀಸನ ಪ್ರಕಾರ ನಡೆದರೆ ನೀವು ಜನ್ನತನ್ನು ಮುಟ್ಟಬಹುದು.
ವಿಚ್ಛೇದನ ಕೋರಿದ 14 ಜೋಡಿ ಒಂದು ಮಾಡಿದ ನ್ಯಾಯಾಧೀಶರು
ಪರಸ್ಪರ ಮನಸ್ತಾಪದಿಂದ ಮನನೊಂದು ವಿಚ್ಛೇದನ ಕೋರಿದ್ದ 14 ಜೋಡಿಗಳನ್ನು ಮಾತುಕತೆಯ ಮೂಲಕ ಪುನಃ ಒಂದಾಗಿ ಬಾಳುವಂತೆ ಮಾಡಲಾಗಿದೆ.
ಚಿಕ್ಕಮಾದಿನಾಳದಲ್ಲಿ ಪುಸ್ತಕ ಗೂಡು ಅನಾವರಣ
ಮುಂದಿನ ದಿನಗಳಲ್ಲಿ ಇದೇ ಮಾದರಿಯಲ್ಲಿ ತಾಲೂಕಿನ 11 ಗ್ರಾಪಂಗಳಲ್ಲಿ ಈ ಕಾರ್ಯಕ್ರಮ ಯಶಸ್ವಿಗೊಳಿಸಲು ಪ್ರಯತ್ನಿಸಲಾಗುವುದು.
54 ಕಿಮೀ ಮಾನವ ಸರಪಳಿ ನಿರ್ಮಾಣ
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ತ ರಾಜ್ಯದಲ್ಲಿ ಹಮ್ಮಿಕೊಂಡಿದ್ದ 2500 ಕಿಮೀ ಮಾನವ ಸರಪಳಿ ನಿರ್ಮಾಣದಲ್ಲಿ ಜಿಲ್ಲೆಯಲ್ಲಿ ಬರೋಬ್ಬರಿ 54 ಕಿಮೀ ಮಾನವ ಸರಪಳಿ ನಿರ್ಮಿಸಿ ದಾಖಲೆ ಮಾಡಲಾಯಿತು.
ಕೊಲೆಯಾದ ಯುವತಿ ಕುಟುಂಬಕ್ಕೆ ಸಚಿವರ ಸಾಂತ್ವನ
ಗಂಗಾವತಿ ತಾಲೂಕಿನ ಆಗೋಲಿ ಗ್ರಾಮದಲ್ಲಿ ಈಚೆಗೆ ಕೊಲೆಯಾಗಿರುವ ಮರಿಯಮ್ಮಳ ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಭೇಟಿ ನೀಡಿ ಸಾಂತ್ವನ ಹೇಳಿದರು.
ಅ.20ಕ್ಕೆ ವಿಠಲಾಪೂರದಲ್ಲಿ ದಲಿತರ ಬೃಹತ್ ಸಮಾವೇಶ
ಸ್ಥಳೀಯ ಪೊಲೀಸ್ ಠಾಣಾ ವ್ಯಾಪ್ತಿಯ ವಿಠಲಾಪೂರದಲ್ಲಿ ಇತ್ತೀಚೆಗೆ ಕೊಲೆಯಾದ ದಲಿತ ಮಹಿಳೆ ಸಾವಿಗೆ ನ್ಯಾಯ ಕೊಡಿಸುವುದಕ್ಕಾಗಿ ಅ.20ರಂದು ಬೃಹತ್ ಸಮಾವೇಶ ನಡೆಸಲು ಜಿಲ್ಲಾ ದಲಿತ, ದಮನಿತರ ದೌರ್ಜನ್ಯಗಳ ವಿರೋಧಿ ಒಕ್ಕೂಟ ಸಮಿತಿ ನಿರ್ಧರಿಸಿದೆ.
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಪ್ರಕರಣ ಮುಚ್ಚಿ ಹಾಕುವ ಹುನ್ನಾರ
ತಾಲೂಕಿನ ಉಳೇನೂರು ಗ್ರಾಮದ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣವನ್ನು ಶಿಕ್ಷಣ ಇಲಾಖೆಯಿಂದಲೇ ವ್ಯವಸ್ಥಿತವಾಗಿ ಮುಚ್ಚಿಹಾಕಲು ಹುನ್ನಾರ ನಡೆಸಿರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ.
ಟಿಬಿ ಡ್ಯಾಂ ಮೇಲೆ ಐತಿಹಾಸಿಕ ಮಾನವ ಸರಪಳಿ ನಿರ್ಮಾಣ
ಅಂತಾರಾಷ್ಟ್ರಿಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ತ ಮುನಿರಾಬಾದ್‌ನಲ್ಲಿ ಎರಡು ಕಡೆ, ತುಂಗಭದ್ರಾ ಜಲಾಶಯದ ಮೇಲೆ ಹಾಗೂ ಹುಲಿಗಿ ಕ್ರಾಸ್‌ನಿಂದ ಕೊಪ್ಪಳ ಗಡಿಯ ಟಿಬಿ ಡ್ಯಾಂ 2ನೇ ಸೇತುವೆ ವರೆಗೆ ಮಾನವ ಸರಪಳಿ ನಿರ್ಮಿಸಲಾಯಿತು.
ಸಿಬಿಎಸ್ ಬ್ಯಾಂಕ್‌ಗೆ ₹ 1.63 ಕೋಟಿ ನಿವ್ವಳ ಲಾಭ: ಗಿರಿಯಪ್ಪ ಹೊಸಕೇರಿ
ನಗರದ ಪ್ರತಿಷ್ಠಿತ ಚೆನ್ನಬಸವಸ್ವಾಮಿ ಸೌಹಾರ್ದ ಸಹಕಾರಿ ಬ್ಯಾಂಕ್‌ ಪ್ರಸಕ್ತ ಸಾಲಿಗೆ ₹1.63 ಕೋಟಿ ನಿವ್ವಳ ಲಾಭ ಗಳಿಸಿದೆ.
  • < previous
  • 1
  • ...
  • 270
  • 271
  • 272
  • 273
  • 274
  • 275
  • 276
  • 277
  • 278
  • ...
  • 512
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved