ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎರಡು ಬಾರಿ ಸೋಲಿಸಿದ ಕರಡಿಯೇ ಹಿಟ್ನಾಳ ಗೆಲುವಿಗೆ ಆಸರೆ
ಸತತ ಎರಡು ಸೋಲಿಗೆ ಕಾರಣವಾಗಿದ್ದ ಸಂಗಣ್ಣ ಕರಡಿ ಅವರೇ ಈ ಬಾರಿ ಕೊಪ್ಪಳ ಲೋಕಸಭಾ ಚುನಾವಣಯಲ್ಲಿ ಹಿಟ್ನಾಳ ಕುಟುಂಬದ ಗೆಲುವಿಗೆ ಆಸರೆಯಾಗಿದ್ದಾರೆ.
ಒಗ್ಗಟ್ಟಿನ ಪ್ರಯತ್ನದಿಂದ ಗೆಲುವು: ರಾಜಶೇಖರ ಹಿಟ್ನಾಳ
ಕೊನೆಗೂ ಗೆದ್ದಿರುವುದು ಖುಷಿ ತಂದಿದೆ.
ಕಾಂಗ್ರೆಸ್ ಗೆಲುವು ಪ್ರಜಾಪ್ರಭುತ್ವದ ಗೆಲುವು: ಮಾಜಿ ಸಂಸದ ಸಂಗಣ್ಣ
ಬಿಜೆಪಿಗೆ ದುಡಿದ ನನ್ನಂತ ನಿಷ್ಠಾವಂತರನ್ನು ಕಡೆಗಣಿಸಿದ್ದನ್ನು ಗಮನಿಸಿದ್ದ ಮತದಾರರು ಕಾಂಗ್ರೆಸ್ಸಿಗೆ ಮತದಾನ ಮಾಡುವ ಮೂಲಕ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
ದೇಶದಲ್ಲೆಲ್ಲೂ ಮೋದಿ ಅಲೆಯಿಲ್ಲ, ಕಾಂಗ್ರೆಸ್ ಅಲೆ ಪ್ರಾರಂಭ: ಬಸವರಾಜ ರಾಯರೆಡ್ಡಿ
ಎನ್ಡಿಎ ಇಲ್ಲದ ಕಾಂಗ್ರೆಸ್ ನೇತೃತ್ವದ ಇಂಡಿಯಾ ಕೂಟ ಸುಭದ್ರ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ.
ಬಿಜೆಪಿ ಕೋಟೆ ಛಿದ್ರ ಮಾಡಿದ ಕಾಂಗ್ರೆಸ್
ಹದಿನೈದು ವರ್ಷಗಳಿಂದ ಬಿಜೆಪಿಯೇ ಮೆರೆಯುತ್ತಿದ್ದ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಡಾ. ಬಸವರಾಜ ಅವರನ್ನು ಪರಾಭವಗೊಳಿಸುವ ಮೂಲಕ ಬಿಜೆಪಿ ಕೋಟೆಯನ್ನು ಛಿದ್ರಗೊಳಿಸಿದ್ದಾರೆ.
ಮಾತು ಬಾರದವನಿಗೆ ಉದ್ಯೋಗ ಖಾತ್ರಿಯೇ ಆಸರೆ
ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಮಹಾತ್ಮಾ ಗಾಂಧಿ ನರೇಗಾ ಯೋಜನೆಯು ಕೇವಲ ವಯಸ್ಕರು, ವೃದ್ಧರಿಗಷ್ಟೇ ಅಲ್ಲದೇ, ಅಂಗವಿಕಲರ ಕುಟುಂಬದ ನಿರ್ವಹಣೆಗೂ ಕೂಡ ಆಸರೆಯಾಗಿದೆ.
ಪ್ರಧಾನಿ ಮೋದಿ ದೇವಮಾನವರಾದರೆ ಅವರ ತಾಯಿ ಯಾರು? ಸಚಿವ ತಂಗಡಗಿ
ಪ್ರಧಾನಿ ಮೋದಿ ಮೊದಲು ಅಭಿವೃದ್ಧಿಯೆಂದರು, ಎರಡನೇ ಬಾರಿ ಚೌಕಿದಾರ್ ಎಂದರು. ಈಗ ಮೂರನೇ ಬಾರಿಗೆ ಸ್ವತಃ ದೇವಮಾನವ, ದೇವಧೂತನೆಂದು ತಮ್ಮನ್ನು ತಾವೇ ಕರೆದುಕೊಳ್ಳುವ ಮೂಲಕ ಜನರ ದಿಕ್ಕು ತಪ್ಪಿಸಿ ಮತ ಕೇಳುತ್ತಿದ್ದಾರೆ.
ಜಿಲ್ಲಾದ್ಯಂತ ಧಾರಾಕಾರ ಮಳೆ, ತುಂಬಿ ಹರಿದ ಹಳ್ಳಕೊಳ್ಳಗಳು
ಭಾನುವಾರ ಮಧ್ಯರಾತ್ರಿಯಿಂದ ಪ್ರಾರಂಭವಾದ ಮಳೆ ಸೋಮವಾರ ಬೆಳಗಿನ ಜಾವದವರೆಗೂ ಜಿಲ್ಲಾದ್ಯಂತ ಸುರಿದಿದ್ದು, ಈ ವರ್ಷದಲ್ಲಿಯೇ ಅತ್ಯುತ್ತಮ ಮಳೆಯಾದಂತೆ ಆಗಿದ್ದು, ಅಲ್ಲಲ್ಲಿ, ಹಳ್ಳಕೊಳ್ಳಗಳು ತುಂಬಿ ಹರಿದಿವೆ.
ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ: ಜಿಲ್ಲೆಯಲ್ಲಿ ಶೇ. 81.61 ಮತದಾನ
ಈಶಾನ್ಯ ಪದವೀಧರ ಕ್ಷೇತ್ರ ವ್ಯಾಪ್ತಿಯ ಕೊಪ್ಪಳ ಜಿಲ್ಲೆಯಲ್ಲಿ ಸೋಮವಾರ ಮತದಾನ ಶಾಂತಿಯುತವಾಗಿ ನಡೆದಿದ್ದು, ಯಾವುದೇ ಅಹಿತಕರ ಘಟನೆ ವರದಿಯಾಗಿಲ್ಲ. ಶೇ. 81.61 ರಷ್ಟು ಮತದಾನವಾಗಿದೆ.
ಈಶಾನ್ಯ ಪದವೀಧರರ ಚುನಾವಣೆ: ಮತದಾನದ ಹಕ್ಕು ಚಲಾಯಿಸಿದ ಡಿಸಿ, ಸಿಇಒ
ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಸೋಮವಾರ ನಡೆದ ಮತದಾನದಲ್ಲಿ ಕೊಪ್ಪಳ ಡಿಸಿ, ಸಿಇಒ, ಎಸ್ಪಿ ಹಾಗೂ ಇತರ ಅಧಿಕಾರಿಗಳು ಸರದಿಯಲ್ಲಿ ನಿಂತು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು.
< previous
1
...
271
272
273
274
275
276
277
278
279
...
434
next >
Top Stories
ಹಾಂಕಾಂಗ್, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್ ಪ್ರಧಾನಿ ಬೊಗಳೆ!
ಪಾಕ್ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್ ಕಿಡಿ
ದಾರ್ ತೋರಿದ ವರದಿ ಸುಳ್ಳು : ಸ್ವತಃ ಪಾಕಿಸ್ತಾನ ಮಾಧ್ಯಮಗಳ ಸ್ಪಷ್ಟನೆ!