ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾರಟಗಿ ತಾಲೂಕಿನಲ್ಲಿ ಶೇ.81.82ರಷ್ಟು ಮತದಾನ
ಕರ್ನಾಟಕ ವಿಧಾನಪರಿಷತ್ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ ಸೋಮವಾರ ತಾಲೂಕಿನಲ್ಲಿ ಶಾಂತಿಯುತವಾಗಿ ಶೇ.೮೧.೮೨ರಷ್ಟು ಮತದಾನವಾಗಿದೆ.
ಹನುಮಂತಪ್ಪರ ಆತ್ಮಸ್ಥೈರ್ಯ ಅನುಕರಣೀಯ: ಜಗದೀಶ
ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿಯೇ ಉಚಿತ ಪ್ರವೇಶ ದೊರಕಿಸಿಕೊಟ್ಟ ಕೀರ್ತಿ ಡಾ. ಹನುಮಂತಪ್ಪ ಅಂಡಗಿ ಅವರಿಗೆ ಸಲ್ಲುತ್ತದೆ.
ಅರಣ್ಯೀಕರಣಕ್ಕೆ ಸಜ್ಜುಗೊಂಡ ಲಕ್ಷ ಸಸಿಗಳು
ಅರಣ್ಯ ಇಲಾಖೆಯ ಸಾಮಾಜಿಕ ವಲಯ ಹಾಗೂ ಪ್ರಾದೇಶಿಕ ವಲಯವು ತಾಲೂಕಿನಲ್ಲಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಸಸಿಗಳನ್ನು ಬೆಳೆಸುವ ಮೂಲಕ ಅರಣ್ಯ ಸಂಪತ್ತು ಹೆಚ್ಚಿಸಲು ಮುಂದಾಗಿದೆ.
ಋತುಚಕ್ರದ ಕಟ್ಟುಪಾಡಿನಿಂದ ಹೊರ ಬನ್ನಿ: ಡಾ. ಅರ್ಪಿತಾ
ತಂತ್ರಜ್ಞಾನ ಯುಗದತ್ತ ದಾಪುಗಾಲು ಇಡುತ್ತಿರುವ ಇಂದಿಗೂ ನಾವು ಮಹಿಳೆಯರ ಋತುಚಕ್ರದ ಕಟ್ಟುಪಾಡಿಗೆ ಒಳಗಾಗಿದ್ದೇವೆ.
ಹೆಣ್ಣು ಭ್ರೂಣಹತ್ಯೆ ಕಂಡರೂ ಕಣ್ಮುಚ್ಚಿ ಕುಳಿತ ರಾಜ್ಯ ಸರ್ಕಾರ: ಹೇಮಲತಾ ನಾಯಕ
ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಅವ್ಯಾಹತವಾಗಿ ನಡೆಯುತ್ತಿದೆ. ಹಲವು ಖಾಸಗಿ ಆಸ್ಪತ್ರೆಗಳಲ್ಲಿ ಭ್ರೂಣ ಹತ್ಯೆಯ ಕುರಿತು ಮಾಧ್ಯಮಗಳಲ್ಲಿಯೇ ವರದಿಯಾಗುತ್ತಿದೆ.
ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಇಂದು ಮತದಾನ
ಕರ್ನಾಟಕ ವಿಧಾನಪರಿಷತ್ ಈಶಾನ್ಯ ಪದವೀಧರರ ಮತಕ್ಷೇತ್ರದ ಚುನಾವಣೆ ಪ್ರಯುಕ್ತ ಜೂ. 3ರಂದು ನಡೆಯಲಿರುವ ಮತದಾನಕ್ಕಾಗಿ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ.
ಸಮುದಾಯದ ಸಹಭಾಗಿತ್ವ ದೊರೆತರೆ ಸರ್ಕಾರಿ ಶಾಲೆಗಳು ಸ್ಮಾರ್ಟ್
ಸಮುದಾಯದ ಸಹಭಾಗಿತ್ವ ದೊರೆತರೆ ಸರ್ಕಾರಿ ಶಾಲೆಗಳು ಸ್ಮಾರ್ಟ್ ಮತ್ತು ಸಬಲೀಕರಣ ಆಗುವುದರಲ್ಲಿ ಸಂದೇಹವಿಲ್ಲ.
ನಾಳೆ ಲೋಕಸಭಾ ಚುನಾವಣೆಯ ಮತ ಎಣಿಕೆ
ಲೋಕಸಭಾ ಚುನಾವಣೆ ನಿಮಿತ್ತ ಜೂ. 4ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ.
ಸಮಾಜದ ಬೆಳವಣಿಗೆಯಲ್ಲಿ ಯುವಕರ ಪಾತ್ರ ಬಹುಮುಖ್ಯ: ನಾಗೇಶ
ಸಮಾಜದ ಬೆಳವಣಿಗೆಯಲ್ಲಿ ಯುವಕರ ಪಾತ್ರ ಬಹಳ ಮುಖ್ಯವಾದದ್ದು, ಸಮಾಜದ ಪ್ರತಿಯೊಂದು ಕಾರ್ಯಗಳಲ್ಲಿ ಯುವಕರು ಒಗ್ಗಟ್ಟಾಗಿ ಕೆಲಸ ಮಾಡಬೇಕು.
ಕನಕಗಿರಿ: ಮೂರು ಮತಗಟ್ಟೆಗಳಲ್ಲಿ ಮತದಾನ
ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಜೂ.3ರಂದು ಮತದಾನ ನಡೆಯಲಿದ್ದು, ತಾಲೂಕು ವ್ಯಾಪ್ತಿಯಲ್ಲಿ ಮೂರು ಮತಗಟ್ಟೆಗಳಲ್ಲಿ ಪದವೀಧರರು ಮತದಾನ ಮಾಡಲಿದ್ದಾರೆ.
< previous
1
...
272
273
274
275
276
277
278
279
280
...
434
next >
Top Stories
ಹೆಬ್ಬಾಳ ಮೇಲ್ಸೇತುವೆಯಲ್ಲಿ 3 ತಾಸು ಸಂಚಾರ ನಿರ್ಬಂಧ
ಹಾಂಕಾಂಗ್, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್ ಪ್ರಧಾನಿ ಬೊಗಳೆ!
ಪಾಕ್ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್ ಕಿಡಿ