ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಣ್ಣಿನ ಸಂರಕ್ಷಣೆ ಅತ್ಯವಶ್ಯಕ: ಜಿಪಂ ಸಿಇಒ
ಕೃಷಿಯ ಮೂಲವಾದ ಮಣ್ಣು ಅತ್ಯಮೂಲ್ಯವಾದ ನೈಸರ್ಗಿಕ ಸಂಪನ್ಮೂಲವಾಗಿದ್ದು, ಮಣ್ಣಿನ ಸಂರಕ್ಷಣೆ ಅತ್ಯವಶ್ಯಕವಾಗಿದೆ.
ಶರಣರು ಆಧುನಿಕ ಪ್ರಜಾಪ್ರಭುತ್ವದ ರೂವಾರಿಗಳು: ವೀರಭದ್ರ ಶರಣರು
ಕನ್ನಡ ಸಾಹಿತ್ಯದಲ್ಲಿ ೧೨ನೇ ಶತಮಾನದ ಶರಣರು ಬರೆದಿರುವ ವಚನಗಳು ಬಹುಮುಖ ಪಾತ್ರ ವಹಿಸಿದ್ದರಿಂದ ಇಂದು ಕನ್ನಡ ಸಾಹಿತ್ಯ ಶ್ರೀಮಂತವಾಗಿದೆ.
ರಾಜಿಯಾಗಬಲ್ಲ ಪ್ರಕರಣಗಳ ಇತ್ಯರ್ಥಕ್ಕೆ ಅವಕಾಶ: ನ್ಯಾ. ದರಗದ
ಕೊಪ್ಪಳ ಜಿಲ್ಲಾದ್ಯಂತ ಡಿ. 14ರಂದು ಹಮ್ಮಿಕೊಂಡಿರುವ ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮದಲ್ಲಿ ರಾಜಿ ಆಗಬಹುದಾದ ಎಲ್ಲಾ ತರಹದ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ.
ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಪ್ರತಿಭಟನೆ
ಮುನಿರಾಬಾದ ಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಸುಮಾರು 500ಕ್ಕೂ ಅಧಿಕ ಶಾಲಾ ವಿದ್ಯಾರ್ಥಿಗಳು ಗುರುವಾರ ಇಲ್ಲಿನ ಬಸ್ ನಿಲ್ದಾಣದ ಮುಂದೆ ಪ್ರತಿಭಟನೆ ನಡೆಸಿದರು.
ಶಬರಿಮಲೈಗೆ ಪಾದಯಾತ್ರೆ ಕೈಗೊಂಡ ಕನಕಗಿರಿ ಭಕ್ತ!
೧೮ನೇ ಬಾರಿ ಅಯ್ಯಪ್ಪ ಮಾಲೆ ಧರಿಸಿದ ಪಟ್ಟಣದ ಶಿವಕುಮಾರ ಸಜ್ಜನ ಬುಧವಾರ ಸಾವಿರ ಕಿಮೀ ದೂರದ ಶಬರಿಮಲೈಗೆ ಪಾದಯಾತ್ರೆ ಕೈಗೊಂಡರು.
ಅಕಾಲಿಕ ಮಳೆಯಿಂದ ಭತ್ತದ ಬೆಳೆ ನೀರು ಪಾಲು
ತಾಲೂಕಿನ ಸಿದ್ದಾಪುರ ಸೇರಿದಂತೆ ವಿವಿಧಡೆ ಗುರುವಾರ ಸುರಿದ ಮಳೆಗೆ ರೈತರ ಭತ್ತದ ಬೆಳೆ ನೀರು ಪಾಲಾಗಿದೆ. ಕೆಲವೆಡೆ ಕಟಾವು ಮಾಡಿ ಒಣಗಲು ಹಾಕಿದ್ದ ಬೆಳೆಯೂ ಸುರಿದ ಮಳೆಗೆ ನೀರು ಪಾಲಾಗಿದೆ.
ಎಚ್ಐವಿ, ಏಡ್ಸ್ ನಿಯಂತ್ರಣಕ್ಕಾಗಿ ಮುಂಜಾಗ್ರತೆ ಅವಶ್ಯಕ: ಡಾ. ರೆಡ್ಡಿ
ಮುಂಜಾಗ್ರತಾ ಕ್ರಮ ಕೈಗೊಂಡಾಗ ಮಾತ್ರ ಎಚ್ಐವಿ, ಏಡ್ಸ್ ರೋಗವನ್ನು ನಿಯಂತ್ರಣ ಮಾಡಬಹುದಾಗಿದೆ.
ವಸತಿ ನಿಲಯದ ಮಕ್ಕಳಿಗೆ ಸೌಲಭ್ಯ ಒದಗಿಸಿ: ನ್ಯಾಯಾಧೀಶ ಮಹಾಂತೇಶ ದರಗದ
ತಾಲೂಕಿನ ಹೂಲಗೇರಾ ಗ್ರಾಮದ ಡಿ. ದೇವರಾಜ್ ಅರಸು ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿದ ಕೊಪ್ಪಳದ ಹಿರಿಯ ಸಿವಿಲ್ ನ್ಯಾಯಾಧೀಶ ಮಹಾಂತೇಶ ದರಗದ ಅವ್ಯವಸ್ಥೆ ಕಂಡು ಅಧಿಕಾರಿಗಳ ವಿರುದ್ಧ ಕೆಂಡಾ ಮಂಡಲರಾದರು.
ಸಮಸ್ಯೆ ಮೆಟ್ಟಿ ನಿಲ್ಲುವುದು ಜೀವನದ ಮುಖ್ಯ ಗುರಿ: ಸಿದ್ರಾಮೇಶ್ವರ
ಅಡೆತಡೆ ಮತ್ತು ಸಮಸ್ಯೆಗಳನ್ನು ಮೆಟ್ಟಿ ನಿಲ್ಲುವುದು ಜೀವನದ ಮುಖ್ಯ ಗುರಿಯಾಗಿದೆ.
ಸರ್ಕಾರಿ ಕಾರ್ಯಕ್ರಮಗಳಲ್ಲಿ ಸಿರಿಧಾನ್ಯ ಖಾದ್ಯ ಬಳಕೆ ಮಾಡಿ: ಜಿಪಂ ಸಿಇಒ
ಸಿರಿಧಾನ್ಯದ ಉತ್ಪನ್ನಗಳನ್ನು ಅಂಗನವಾಡಿ ಮತ್ತು ಶಾಲೆಗಳ ಆಹಾರದ ಮೆನುಗಳಲ್ಲಿ ಸೇರಿಸಬೇಕು.
< previous
1
...
273
274
275
276
277
278
279
280
281
...
577
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!