ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
4 ಲಕ್ಷ ಭಕ್ತಸಾಗರದ ಮಧ್ಯೆ ಶ್ರೀ ಹುಲಿಗೆಮ್ಮ ದೇವಿ ಮಹಾ ರಥೋತ್ಸವ
ಕೊಪ್ಪಳ ಜಿಲ್ಲೆಯ ಮುನಿರಾಬಾದ್ನ ಪ್ರಸಿದ್ಧ ಶಕ್ತಿದೇವತೆ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ ಶುಕ್ರವಾರ 4ರಿಂದ 5 ಲಕ್ಷ ಭಕ್ತರ ಹರ್ಷೋದ್ಗಾರದ ನಡುವೆ ವಿಜೃಂಭಣೆಯಿಂದ ನಡೆಯಿತು.
ತಂಬಾಕು ಸೇವನೆಯಿಂದ ಎಲ್ಲರೂ ದೂರವಿರಿ: ಆಯಿಷಾಬಿ ಮಾಜೀದ್
ಯಲಬುರ್ಗಾ ಪಟ್ಟಣದ ಗವಿಸಿದ್ದೇಶ್ವರ ಪ್ಯಾರಾ ಮೆಡಿಕಲ್ ಹಾಗೂ ನರ್ಸಿಂಗ್ ಕಾಲೇಜಿನಲ್ಲಿ ಶುಕ್ರವಾರ ವಿಶ್ವ ತಂಬಾಕುರಹಿತ ದಿನಾಚರಣೆ ಅಂಗವಾಗಿ ಕಾನೂನು ಅರಿವು-ನೆರವು ಕಾರ್ಯಕ್ರಮ ನಡೆಯಿತು.
ಮೊಪೆಡ್ ಸಹಾಯದಿಂದ ಎಡೆಕುಂಟೆ ಹೊಡೆದ ರೈತ
ಕುಷ್ಟಗಿ ತಾಲೂಕಿನ ಕೊರಡಕೇರಾ ಗ್ರಾಮದ ಯಮನೂರಪ್ಪ ಹಡಪದ ಎಂಬವರು ತನ್ನ ಹೊಲದಲ್ಲಿ ಬೆಳೆದ ಕಳೆಯನ್ನು ತನ್ನ ಮೊಪೆಡ್ ಬಳಸಿ, ಅತಿ ಕಡಿಮೆ ವೆಚ್ಚದಲ್ಲಿ ತೆರವು ಮಾಡಿದ್ದಾರೆ.
ಮತ ಎಣಿಕೆ ಪ್ರಕ್ರಿಯೆಗೆ ತೊಂದರೆಯಾಗದಂತೆ ಶಿಸ್ತು ಪಾಲಿಸಿ: ನಲಿನ್ ಅತುಲ್
ಲೋಕಸಭೆ ಚುನಾವಣೆ ಮತ ಎಣಿಕೆ ಕಾರ್ಯ ಜೂ. 4ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಹಾಗೂ ಚುನಾವಣಾ ಏಜೆಂಟರಿಗೆ ಮತ ಎಣಿಕಾ ಕಾರ್ಯದ ಕುರಿತು ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಮಾಹಿತಿ ನೀಡಿದರು.
ಹಂಪಿಯ ಪರಿಸರದಲ್ಲಿ ಪ್ರಾಗೈತಿಹಾಸಿಕ ಕಾಲದ ಗವಿವರ್ಣ ಚಿತ್ರಗಳು ಪತ್ತೆ
ಹಂಪಿ ವಿಶ್ವ ಪರಂಪರೆ ಪ್ರದೇಶದಲ್ಲಿರುವ ಜಿಲ್ಲೆಯ ಗಂಗಾವತಿ ತಾಲೂಕಿನ ಹನುಮನಹಳ್ಳಿ ಗ್ರಾಮದಲ್ಲಿ ಗವಿವರ್ಣ ಚಿತ್ರಗಳು ಪತ್ತೆಯಾಗಿವೆ. ಆನೆಗೊಂದಿಯ ಹತ್ತಿರದ ಪಂಪಾ ಸರೋವರಕ್ಕೆ ಹೋಗುವ ದಾರಿಯ ಎಡಬದಿಯ ಗುಡ್ಡದಲ್ಲಿರುವ ಬಂಡೆಯಲ್ಲಿ ಇವು ಕಂಡುಬಂದಿವೆ.
ಬತ್ತದ ಹಣಕ್ಕಾಗಿ ಕಾರಟಗಿಯಲ್ಲಿ ವರ್ತಕನ ಮನೆ ಮುಂದೆ ರೈತರ ಧರಣಿ
ರೈತರಿಂದ ಬತ್ತ ಖರೀದಿಸಿ ಮೂರು ವರ್ಷಗಳಿಂದ ಹಣ ನೀಡದೆ ಸತಾಯಿಸುತ್ತಿದ್ದ ಕಾರಟಗಿ ಪಟ್ಟಣದ ದಲಾಲಿ ವರ್ತಕ ರಾಜುಗೌಡ ಅವರ ಮನೆ ಮುಂದೆ ನೊಂದ ರೈತರು ಶುಕ್ರವಾರದಿಂದ ಅನಿರ್ದಿಷ್ಟಾವಧಿ ಧರಣಿ ಪ್ರಾರಂಭಿಸಿದ್ದಾರೆ.
ಕೊಪ್ಪಳ ಜಿಲ್ಲೆಯಲ್ಲಿ ಶಾಲಾ ಪ್ರಾರಂಭೋತ್ಸವ, ಮಕ್ಕಳ ಸಂಭ್ರಮ
ಕೊಪ್ಪಳ ಜಿಲ್ಲೆಯಾದ್ಯಂತ ಶಾಲಾ ಪ್ರಾರಂಭೋತ್ಸವ ನಡೆಯಿತು. ಹಲವೆಡೆ ವಿದ್ಯಾರ್ಥಿಗಳಿಗೆ ಹೂವು ನೀಡಿ ಸ್ವಾಗತಿಸಲಾಯಿತು. ಶಾಲೆಗಳಲ್ಲಿ ರಂಗೋಲಿ ಹಾಕಲಾಗಿತ್ತು. ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ ಮಾಡಲಾಯಿತು.
ಮಹಿಳೆಯರಲ್ಲೂ ತಂಬಾಕು ಸೇವನೆ ಹೆಚ್ಚಳ: ಡಾ. ಕೆ.ಎಸ್. ರೆಡ್ಡಿ
ಕರ್ನಾಟಕ ರಾಜ್ಯದಲ್ಲಿ ತಂಬಾಕು ಸೇವನೆ ಮಾಡುವ ಮಹಿಳೆಯರ ಸಂಖ್ಯೆ ಹೆಚ್ಚುತ್ತಿರುವುದು ಆತಂಕದ ಸಂಗತಿಯಾಗಿದೆ ಎಂದು ಕುಷ್ಟಗಿ ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ. ಕೆ.ಎಸ್. ರೆಡ್ಡಿ ಹೇಳಿದರು.
ಕಾರ್ಮಿಕರು ಆರ್ಥಿಕವಾಗಿ ಅಭಿವೃದ್ಧಿ ಹೊಂದಲಿ: ನ್ಯಾಯಾಧೀಶೆ ಆಯಿಷಾಬಿ
ಪ್ರತಿಯೊಬ್ಬ ಕಟ್ಟಡ ಕಾರ್ಮಿಕರು ಅತ್ಯಂತ ಶ್ರದ್ಧೆ-ಪ್ರಾಮಾಣಿಕತೆಯಿಂದ ದುಡಿಯುವ ಮೂಲಕ ಶ್ರಮಜೀವಿಗಳಾಗಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲಗೆ ಮತ ನೀಡಿ
ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ ಅವರಿಗೆ ಮತ ಹಾಕಬೇಕು.
< previous
1
...
274
275
276
277
278
279
280
281
282
...
434
next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್