ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಯಲಬುರ್ಗಾ ಸಂಸ್ಥಾನ ಹಿರೇಮಠದ ಪೀಠಾಧಿಪತಿ ವಿರುದ್ಧ ಭಕ್ತರ ಆಕ್ರೋಶ
ಪಟ್ಟಣದ ಸಂಸ್ಥಾನ ಹಿರೇಮಠದ ಪೀಠಾಧಿಪತಿ ಸಿದ್ದರಾಮೇಶ್ವರ ಸ್ವಾಮೀಜಿ ವಿರುದ್ಧ ಮಂಗಳವಾರ ಶ್ರೀಮಠದ ಆವರಣದಲ್ಲಿ ಭಕ್ತರು ಸಭೆ ಸೇರಿ ಬಹಿರಂಗ ಆಕ್ರೋಶ ವ್ಯಕ್ತಪಡಿಸಿ, ಮಠಕ್ಕೆ ಬೀಗ ಹಾಕಲು ಮುಂದಾದ ಘಟನೆ ಜರುಗಿತು.
ಗೃಹ ಸಚಿವರ ಆಡಳಿತ ಅಟ್ಟರ್ಪ್ಲಾಪ್: ಪಿ.ರಾಜೀವ್
ಭದ್ರತೆಯ ವಿಷಯದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ ಸಂಪೂರ್ಣ ವಿಫಲವಾಗಿದ್ದು, ಇವರು ನೈತಿಕ ಹೊಣೆ ಹೊರಬೇಕು.
ಕೃಷಿ ಉದ್ಯೋಗವಾಗದೆ ಉದ್ಯಮವಾಗಲಿ: ರಾಯರಡ್ಡಿ
ಕೃಷಿ ಉದ್ಯೋಗವಾಗದೆ ಉದ್ಯಮವಾಗಬೇಕು. ಈ ಭಾಗದ ರೈತರ ಶ್ರೆಯೋಭಿವೃದ್ಧಿಗಾಗಿ ರೈತ ಭವನ ನಿರ್ಮಾಣ ಮಾಡಲಾಗುವುದು.
ಅಶಾಂತಿ ವಾತಾವರಣ ಸೃಷ್ಟಿಸಬಾರದು: ತಹಸೀಲ್ದಾರ ನಾಗರಾಜ
ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ವಿಠಲಾಪೂರದ ನಿವಾಸಿ, ದಲಿತ ಮಹಿಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ ಹಾಗೂ ಪೊಲೀಸ್ ಅಧಿಕಾರಿಗಳು ಮಂಗಳವಾರ ಗ್ರಾಮಕ್ಕೆ ಭೇಟಿ ನೀಡಿ ಶಾಂತಿಸಭೆ ನಡೆಸಿದರು.
ಗಣಪತಿ ಪಟ್ಟಿಯಿಂದ ರಸ್ತೆ ದುರಸ್ತಿ!
ಹದಗೆಟ್ಟು ಹೋಗಿರುವ ರಸ್ತೆಯಲ್ಲಿ ಸಂಚಾರ ದುಸ್ತರವಾಗಿದೆ. ಆಡಳಿತ ವ್ಯವಸ್ಥೆ ಕಣ್ಣು ತೆರೆಯದಾಗ ರೊಚ್ಚಿಗೆದ್ದ ಕಿನ್ನಾಳ ಗ್ರಾಮಸ್ಥರು, ಗ್ರಾಮದ ಹಿಂದೂ ಮಹಾ ಗಣಪತಿ ಪ್ರತಿಷ್ಠಾಪನೆಗಾಗಿ ಸಂಗ್ರಹಿಸಿದ ದುಡ್ಡಿನಲ್ಲಿಯೇ ರಸ್ತೆ ದುರಸ್ತಿ ಮಾಡುತ್ತಿದ್ದಾರೆ.
ಹೆಳವರ ಬದುಕು ಜಟಾಕ ಬಂಡಿ
ಈಗ ಬದುಕಿರುವುದು ಅವರ ಎಷ್ಟನೇ ತಲೆಮಾರು? ಮುಂತಾದ ವಿಚಾರಣೆಗಳೆಲ್ಲ ಫಟಾಫಟ್ ಹೇಳಿ ಎಲ್ಲರ ಮನೆತನದ ಗತಕಾಲ ನೆನಪಿಸುತ್ತಿದ್ದ ಹೆಳವರ ಬದುಕೀಗ ಬಿಗಡಾಯಿಸಿದೆ.
ಕುದರಿಮೋತಿಯಲ್ಲಿ ಸೌರಚಾಲಿತ ಈರುಳ್ಳಿ ಸಂಗ್ರಹಣಾ ಘಟಕ
ಸೌರಚಾಲಿತ ಈರುಳ್ಳಿ ಸಂಗ್ರಹಣಾ ಘಟಕ ಮತ್ತು ಸಿರಿಧಾನ್ಯಗಳ ಮೌಲ್ಯವರ್ಧನ ಘಟಕ ಜಿಲ್ಲೆಯ ಕುಕನೂರು ತಾಲೂಕಿನ ಕುದರಿಮೋತಿ ಗ್ರಾಮದಲ್ಲಿ ತಲೆ ಎತ್ತಲಿದೆ.
ಗವಿಸಿದ್ಧೇಶ್ವರ ಜಾತ್ರೆಗೆ 4 ತಿಂಗಳ ಮೊದಲೇ ಅಕ್ಕಿ ದೇಣಿಗೆ
ನಾಲ್ಕು ತಿಂಗಳ ಮುಂಚಿತವಾಗಿಯೇ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಅಕ್ಕಿಯ ದೇಣಿಗೆಯನ್ನು ಭಕ್ತರು ನೀಡಿದ್ದಾರೆ.ಕೊಪ್ಪಳ ತಾಲೂಕಿನ ಬಡ್ಡಿ ಹರ್ಲಾಪುರ ಗ್ರಾಮಸ್ಥರು ಶ್ರೀ ಗವಿಮಠದ ಜಾತ್ರಾ ಮಹೋತ್ಸವಕ್ಕೆ 20 ಕ್ವಿಂಟಲ್ ಅಕ್ಕಿಯನ್ನು ಟ್ರ್ಯಾಕ್ಟರಿಯಲ್ಲಿ ಮೆರವಣಿಗೆಯಲ್ಲಿ ತಂದು ನೀಡಿದ್ದಾರೆ.
ಕಿರಿಯರಿಗೆ ಸಂಸ್ಕಾರ ಕಲಿಸುವಂತಹ ಶಕ್ತಿ ಹಿರಿಯರಲ್ಲಿದೆ: ನ್ಯಾ. ಮಹಾಂತೇಶ್
ದೇಶದ ಅಭ್ಯುದಯ ಆಗಬೇಕಾದರೆ, ಹಳೆಯ ಬೇರು ಮತ್ತು ಹೊಸ ಬೇರು ಸೇರಿ ಒಂದು ಸೊಬಗು ಆಗಬೇಕು. ಈ ದಿಶೆಯಲ್ಲಿ ಕಿರಿಯರಾದವರು ಹಿರಿಯರ ಮಾರ್ಗದರ್ಶನದಲ್ಲಿ ನಡೆಯಬೇಕು.
ಶರಣಬಸವೇಶ್ವರ ಪುರಾಣದಲ್ಲಿ ಕುರಾನ ಪಠಣ
ಇಲ್ಲಿನ ಆರಾಧ್ಯ ದೈವ ಶ್ರೀಶರಣಬಸವೇಶ್ವರ ದೇವಸ್ಥಾನದಲ್ಲಿ ಕಳೆದ ಐದು ದಶಕಗಳಿಂದ ಶ್ರಾವಣಮಾಸದ ನಿಮಿತ್ತ ನಡೆಯುವ ಪುರಾಣ ಪ್ರವಚನ ಕಾರ್ಯಕ್ರಮದಲ್ಲಿ ಭಾನುವಾರ ರಾತ್ರಿ ಕುರಾನ ಪಠಣ ಮಾಡುವ ಮೂಲಕ ಭಾವೈಕ್ಯತೆ ಸಾರಿದ್ದು, ಈ ಘಳಿಗೆಗೆ ನೂರಾರು ಭಕ್ತರು ಸಾಕ್ಷಿಯಾದರು.
< previous
1
...
275
276
277
278
279
280
281
282
283
...
512
next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್: ಪಾತ್ರಧಾರಿ ಅರೆಸ್ಟ್, ಸೂತ್ರಧಾರರಿಗೆ ತಲಾಶ್
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್ ವಾಕಿಂಗ್ ಪಾಲ್