• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಕೀಲರು ಮತ್ತು ನ್ಯಾಯಾಧೀಶರು ಒಂದೇ ನಾಣ್ಯದ ಮುಖಗಳು: ನಾಗೇಶ್ ಪಾಟೀಲ್
ವಕೀಲರು ಹಾಗೂ ನ್ಯಾಯಾಧೀಶರು ಒಂದೇ ನಾಣ್ಯದ ಮುಖಗಳಿದ್ದಂತೆ.
ಒಂದೇ ಕುಟುಂಬದ ಮೂವರು ನಿಗೂಢ ರೀತಿಯಲ್ಲಿ ಸಾವು
ಇಲ್ಲಿಗೆ ಸಮೀಪದ ಹೊಸಲಿಂಗಾಪುರ ಗ್ರಾಮದ ಚರ್ಚ್‌ ಏರಿಯಾ ಹಿಂಭಾಗದಲ್ಲಿ ಒಂದೇ ಕುಟುಂಬದ ಮೂವರು ಸದಸ್ಯರು ನಿಗೂಢ ರೀತಿಯಲ್ಲಿ ಮೃತಪಟ್ಟ ಘಟನೆ ನಡೆದಿದೆ.
ಮತ ಎಣಿಕೆ ಹಿನ್ನೆಲೆ ನಿಷೇಧಾಜ್ಞೆ ಜಾರಿಗೊಳಿಸಿದ ಜಿಲ್ಲಾಧಿಕಾರಿ ನಲಿನ್ ಅತುಲ್ ಆದೇಶ
ಜಿಲ್ಲಾದ್ಯಂತ ಜೂನ್ 3ರ ಸಂಜೆ 6ರಿಂದ ಜೂನ್ 4ರ ಮಧ್ಯರಾತ್ರಿ 12ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ನಲಿನ್ ಅತುಲ್ ಆದೇಶ ಹೊರಡಿಸಿದ್ದಾರೆ.
ಬಿತ್ತನೆ ಕಾರ್ಯದಲ್ಲಿ ತೊಡಗಿದ ಅನ್ನದಾತ
ಕಳೆದ ವಾರದಿಂದ ಉತ್ತಮ ಮಳೆಯಾದ ಹಿನ್ನೆಲೆ ಭೂಮಿ ಸಂಪೂರ್ಣವಾಗಿ ತಂಪಾಗಿದ್ದು, ರೈತರು ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ.
ಯಥೇಚ್ಛ ಕ್ರಿಮಿನಾಶಕಗಳ ಬಳಕೆಯಿಂದ ಮಣ್ಣಿನ ಫಲವತ್ತತೆ ನಾಶ: ಸಂತೋಷ್ ಪಟ್ಟದಕಲ್ಲು
ತುಂಗಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಯಥೇಚ್ಛ ಕ್ರಿಮಿನಾಶಕಗಳ ಬಳಕೆಯಿಂದ ಸುಮಾರು ೧೦ ಸಾವಿರ ಎಕರೆ ಪ್ರದೇಶದ ಮಣ್ಣಿನ ಫಲವತ್ತತೆ ನಾಶವಾಗಿದೆ.
ಕೃಷಿ ಭೂಮಿ ಸ್ವಾಧೀನ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ
ಅಲ್ಪಸ್ವಲ್ಪ ಇರುವ ಆಸ್ತಿಯನ್ನು ಏಕಸ್ (ಗೊಂಬೆ) ಕಂಪನಿ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದ್ದು, ಭೂಮಿ ನೀಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ತಾಲೂಕಿನ ಭಾನಾಪುರ ಗ್ರಾಮದ ರೈತರು ಪ್ರತಿಭಟನೆ ನಡೆಸಿದರು.
ಮತ ಎಣಿಕೆಯಲ್ಲಿ ನಿಯಮ ಪಾಲಿಸಿ: ನಲಿನ್ ಅತುಲ್
ಮತ ಎಣಿಕೆಗಾಗಿ ನಿಯೋಜಿಸಲಾದ ಅಧಿಕಾರಿಗಳು, ಯಾವುದೇ ಗೊಂದಲಕ್ಕೆ ಅವಕಾಶ ಕೊಡದಂತೆ ಎಚ್ಚರಿಕೆ ವಹಿಸಿ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸಿ ಮತಎಣಿಕೆ ಮಾಡಬೇಕು.
ಕೆರೆಯೊಳಗಿನ ಮಣ್ಣು ಕೆರೆಯೊಳಗೆ ಸುರಿಯಲು ಕೋಟಿ ಕೋಟಿ ವ್ಯಯ
ಕೆರೆಯಂಗಳದ ಹೂಳು ತೆಗೆದು, ಕೆರೆಯಲ್ಲಿಯೇ ಚೆಲ್ಲಲಾಗುತ್ತದೆ. ಕಳೆದ ಹತ್ತು ವರ್ಷಗಳಿಂದ ಹೀಗೆ ಮಾಡುತ್ತಲೇ ಹತ್ತಾರು ಕೋಟಿ ರುಪಾಯಿ ವ್ಯಯ ಮಾಡಲಾಗಿದೆ.
''''ಮುಂಗಾರು-ಹಿಂಗಾರು ತಕಟ ಮಸಾನ''''-ವಗ್ಗಯ್ಯನ ನುಡಿ
ಮುಂಗಾರು-ಹಿಂಗಾರು ತಕಟ ಮಸಾನ - ಇದು ಚಂದಾಲಿಂಗೇಶ್ವರ ಜಾತ್ರೆಯ ವಗ್ಗಯ್ಯನ ನುಡಿ.
ಕುಷ್ಟಗಿಯಲ್ಲಿ ಉತ್ತಮ ಮಳೆ: ತುಂಬಿ ಹರಿದ ಚೆಕ್ ಡ್ಯಾಂಗಳು
ಪಟ್ಟಣ ಸೇರಿದಂತೆ ತಾಲೂಕಿನ ದೋಟಿಹಾಳ, ತಾವರಗೇರಾ, ಕಿಲ್ಲಾರಟ್ಟಿಯ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗಿದ್ದು, ಹನುಮಸಾಗರ ಹಾಗೂ ಹನುಮನಾಳ ವ್ಯಾಪ್ತಿಯ ಗ್ರಾಮಗಳಲ್ಲಿ ಸಾಧಾರಣ ಮಳೆಯಾಗಿದೆ.
  • < previous
  • 1
  • ...
  • 276
  • 277
  • 278
  • 279
  • 280
  • 281
  • 282
  • 283
  • 284
  • ...
  • 434
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved