• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾನೂ ಸಿಎಂ ಸ್ಥಾನದ ಆಕಾಂಕ್ಷಿ: ರಾಯರಡ್ಡಿ
ನಾನು ಕಾಂಗ್ರೆಸ್‌ನಲ್ಲಿಯೇ ಹಿರಿಯ ಲಿಂಗಾಯತ ಶಾಸಕನಿದ್ದೇನೆ, ಕಲ್ಯಾಣ ಕರ್ನಾಟಕದಲ್ಲಿಯೂ ನಾನೇ ಹಿರಿಯ ಶಾಸಕನಾಗಿದ್ದೇನೆ. ಹೀಗಾಗಿ ನಾನೇಕೆ ಮುಖ್ಯಮಂತ್ರಿ ಆಗಬಾರದು? ನಾನು ಸಹ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯೇ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದ್ದಾರೆ.
ವಿಷ ಸಿಂಪಡಣೆ, ಸುಮಾರು 60 ಸಾವಿರ ಮೀನು ಸಾವು
ಬಿಜೆಪಿ ತತ್ವ, ಸಿದ್ಧಾಂತ ಹಾಗೂ ಕಾರ್ಯ ವೈಖರಿ ಮೆಚ್ಚಿ ಜನರು ಬಿಜೆಪಿಯತ್ತ ಬರುತ್ತಿದ್ದಾರೆ. ಬಿಜೆಪಿ ಯಾರನ್ನೂ ಒತ್ತಾಯವಾಗಿ ಪಕ್ಷಕ್ಕೆ ಸೇರಿರಿ ಎನ್ನುವುದಿಲ್ಲ. ರಾಷ್ಟ್ರದ ಅಭಿವೃದ್ಧಿಯ ದೃಷ್ಠಿಕೋನ ಬಿಜೆಪಿ ಪಕ್ಷದ್ದಾಗಿದೆ.
ಶೀಲ ಶಂಕಿಸಿ ಪತ್ನಿ ಕೊಂದು ಅವಸರದಲ್ಲಿ ಮೃತದೇಹ ದಹನ
ತಾಲೂಕಿನ ಅರಕೇರಿ ಗ್ರಾಮದಲ್ಲಿ ಶೀಲದ ಮೇಲೆ ಸಂಶಯಪಟ್ಟು ಗಂಡ ತನ್ನ ಹೆಂಡತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಎರಡೂವರೆ ಸಾವಿರ ವಿದ್ಯಾರ್ಥಿಗಳಿಂದ ಗಣೇಶ ಆಕೃತಿ ರಚನೆ
ತಾಲೂಕಿನ ಶ್ರೀರಾಮನಗರದ ಶ್ರೀ ವಿದ್ಯಾನಿಕೇತನ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಬೃಹತ್ ಗಣೇಶ ಆಕೃತಿ ರಚಿಸುವ ಮೂಲಕ ಗಮನ ಸೆಳೆದಿದ್ದಾರೆ.
ಪ್ರಥಮ ಪೂಜಿತನಿಗೆ ಅದ್ಧೂರಿ ಸ್ವಾಗತ
ಗಣೇಶ ಚತುರ್ಥಿ ಪ್ರಯುಕ್ತ ಜಿಲ್ಲಾದ್ಯಂತ ಪ್ರಥಮ ಪೂಜಿತನಾಗಿರುವ ವಿಘ್ನನಿವಾರಕ ಗಣೇಶನನ್ನು ಜನರು ಸಡಗರ, ಸಂಭ್ರಮದಿಂದ ಬರಮಾಡಿಕೊಂಡು ಶ್ರದ್ಧಾಭಕ್ತಿಯಿಂದ ಪೂಜಿಸಿ ಪ್ರತಿಷ್ಠಾಪನೆ ಮಾಡಿದರು.
ಸುಸ್ಥಿರ ಭಾರತಕ್ಕಾಗಿ ಸಾಕ್ಷರರಾಗೋಣ: ಜಗದೀಶಪ್ಪ
ಅನಕ್ಷರಸ್ಥರನ್ನು ನವಸಾಕ್ಷರನ್ನಾಗಿ ಮಾಡುವ ಬಹುದೊಡ್ಡ ಜವಾಬ್ದಾರಿಯು ಸಾಕ್ಷರರ ಮೇಲಿದೆ.
ತೊಗರಿ ಬೆಳೆಗೆ ನೆಟೆರೋಗ, ಆತಂಕದಲ್ಲಿ ರೈತ
ರೈತರು ಹೆಚ್ಚಿನ ಆದಾಯ ಪಡೆಯುವ ಉದ್ದೇಶದಿಂದ ತಾಲೂಕಿನಲ್ಲಿ ಅತಿ ಹೆಚ್ಚು ತೊಗರಿ ಬೆಳೆ ಬಿತ್ತನೆ ಮಾಡಿದ್ದರು. ಆದರೆ ಅತಿ ತೇವಾಂಶದಿಂದ ಈಗ ತೊಗರಿ ಬೆಳೆಗೆ ನೆಟೆರೋಗ (ಸಿಡಿರೋಗ) ತಗಲಿದ ಪರಿಣಾಮ ರೈತಾಪಿ ವಲಯದಲ್ಲಿ ಆತಂಕ ಹೆಚ್ಚುತ್ತಿದೆ.
ಗಾಣದಾಳ ಶಾಲೆಗೆ ನೀರು ಒದಗಿಸಿದ ಎಸ್‌ಡಿಎಂಸಿ ಅಧ್ಯಕ್ಷ
ತಾಲೂಕಿನ ಗಾಣದಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಮುದಕಪ್ಪ ಮಜ್ಜಿಗೆ ಶನಿವಾರ ರಾತ್ರಿ ಶಾಲೆಯಲ್ಲಿ ಬೋರೆವೆಲ್ ಕೊರೆಯಿಸಿ ವಿದ್ಯಾರ್ಥಿಗಳಿಗೆ ನೀರಿನ ದಾಹ ಇಂಗಿಸಿದ್ದಾರೆ.
ಮನ ಸೆಳೆಯುವ ನೇಗಿಲಯೋಗಿ ಗಣಪತಿ!
ಅನ್ನದಾತನನ್ನೆ ಹೋಲುವ ಪರಿಸರಸ್ನೇಹಿ ಗಣಪತಿಯನ್ನು ಪ್ರತಿಷ್ಠಾಪಿಸುವ ಮೂಲಕ ಹೊಸ ತಂತ್ರಜ್ಞಾನ ಬಳಸಿ ಭತ್ತದ ಗದ್ದೆಯ ಸುತ್ತಲೂ ಹಳಿಯೊಂದನ್ನು ಅಳವಡಿಸಿ ವೀಕ್ಷಕರನೆಲ್ಲ ನೇಗಿಲಯೋಗಿ ವಿಘ್ನೇಶ್ವರನ ಜತೆ ಸುತ್ತುವ ಭಾಗ್ಯವನ್ನು ಕರುಣಿಸುವ ವ್ಯವಸ್ಥೆ ಮಾಡಲಾಗಿದೆ.
ಶಾಸಕ ರಾಯರಡ್ಡಿಯಿಂದ ತಾಲೂಕಿನ ಸಮಗ್ರ ಅಭಿವೃದ್ಧಿ
ಶಾಸಕ ಬಸವರಾಜ ರಾಯರಡ್ಡಿ ಅವರು ಕೇವಲ ಒಂದುವರೆ ವರ್ಷದಲ್ಲಿ ಕ್ಷೇತ್ರಕ್ಕೆ ಕೋಟ್ಯಂತರ ರುಪಾಯಿ ತಂದು ಅಭಿವೃದ್ಧಿ ಕಾಮಗಾರಿ ಕೈಗೊಂಡಿದ್ದಾರೆ.
  • < previous
  • 1
  • ...
  • 276
  • 277
  • 278
  • 279
  • 280
  • 281
  • 282
  • 283
  • 284
  • ...
  • 512
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved