• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ಭವಿಷ್ಯ ಶಿಕ್ಷಕರ ಕೈಯಲ್ಲಿದೆ: ರಾಘವೇಂದ್ರ ಹಿಟ್ನಾಳ್
ಮಕ್ಕಳು ಮನೆಯಲ್ಲಿರುವುದಕ್ಕಿಂತ ಶಾಲೆಯಲ್ಲಿ ಇರುವುದೇ ಹೆಚ್ಚು. ಪಾಲಕರ ಮಾತಿಗಿಂತ ಶಿಕ್ಷಕರ ಮಾತನ್ನೇ ಹೆಚ್ಚು ಕೇಳುತ್ತಾರೆ. ಹೀಗಾಗಿ, ಮಕ್ಕಳ ಭವಿಷ್ಯ ಶಿಕ್ಷಕರ ಕೈಯಲ್ಲಿದೆ.
ಸಾರ್ವಜನಿಕರ ಸಂಚಾರಕ್ಕೂ ಅವಕಾಶವಿಲ್ಲದ ನಿರ್ಬಂಧಿತ ತುಂಗಭದ್ರಾ ಡ್ಯಾಂ ಮೇಲೆ ಪ್ರೀ ವೆಡ್ಡಿಂಗ್ ಶೂಟ್
ತುಂಗಭದ್ರಾ ಅಣೆಕಟ್ಟೆ ನಿರ್ಬಂಧಿತ ಪ್ರದೇಶವೆಂದು ಘೋಷಿಸಿದ್ದು, ಸಾರ್ವಜನಿಕರ ಸಂಚಾರಕ್ಕೂ ಅವಕಾಶವಿಲ್ಲ. ಆದರೆ ಇಲ್ಲಿ ಪ್ರೀ ವೆಡ್ಡಿಂಗ್ ಶೂಟ್ ಮಾಡಿರುವುದು ಈಗ ತೀವ್ರ ಟೀಕೆಗೆ ಗುರಿಯಾಗಿದೆ.
ಉತ್ತಮ ಕೆಲಸಕ್ಕೆ ಗೃಹಲಕ್ಷ್ಮಿ ಯೋಜನೆ ಹಣ ಸದ್ಬಳಕೆ ಮಾದರಿ ಕಾರ್ಯ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಗ್ರಾಮದ ಮಹಿಳೆಯರೆಲ್ಲ ಸೇರಿ ಗ್ರಾಮದಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಗೃಹಲಕ್ಷ್ಮಿ ಯೋಜನೆ ಹಣವನ್ನು ನೀಡುತ್ತಿರುವುದು ಖುಷಿ ಆಗಿದೆ.
ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿಗಳಿಗೆ ರಾಮತ್ನಾಳ ಸಾಂತ್ವನ
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯರಾದ ಶೇಖರಗೌಡ ಜಿ. ರಾಮತ್ನಾಳ ಅವರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿಗಳ ಕ್ಷೇಮ ಸಮಾಚಾರ ವಿಚಾರಿಸಿದರು.
ರಾಜೇಂದ್ರ ಶ್ರೀಗಳ ವಚನಸೌಧ ದಾರಿದೀಪ: ನಿರ್ಮಲ ಬಳ್ಳೊಳ್ಳಿ
ಲಿಂ. ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳು ಕಟ್ಟಿರುವ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಎಂಬ ವಚನ ಸೌಧ ನಮ್ಮೆಲ್ಲರಿಗೆ ದಾರಿ ದೀಪವಾಗಿದೆ.
ಬಿಜೆಪಿ ದೇಶದಲ್ಲಿಯೇ ಹೆಚ್ಚು ಸದಸ್ಯರನ್ನು ಹೊಂದಿದ ಪಕ್ಷ: ಬಸವರಾಜ್ ಕ್ಯಾವಟರ್
ಬಿಜೆಪಿ ದೇಶದಲ್ಲಿಯೇ ಹೆಚ್ಚು ಸದಸ್ಯರನ್ನು ಹೊಂದಿದ ಪಕ್ಷ. ೧೮ ಕೋಟಿ ಸದಸ್ಯರು ಬಿಜೆಪಿಯಲ್ಲಿದ್ದಾರೆ.
ಹಿಂದೂ ಪರಂಪರೆ ಉಳವಿಗೆ ಮಾತೃ ಶಕ್ತಿ ಕೊಡುಗೆ ಅಪಾರ: ಸತ್ಯನಾರಾಯಣ
ಹಿಂದೂ ಸಂಸ್ಕೃತಿ, ಪರಂಪರೆ ಉಳಿವಿಗೆ ಮಾತೃ ಶಕ್ತಿ ಕೊಡುಗೆ ಅಪಾರವಾಗಿದೆ.
ಸೇನಾ ನೇಮಕಾತಿ ರ್‍ಯಾಲಿಗೆ ಸಕಲ ವ್ಯವಸ್ಥೆ ಮಾಡಿಕೊಳ್ಳಿ: ನಲಿನ್ ಅತುಲ್
ಬೆಳಗಾವಿಯ ಸೇನಾ ನೇಮಕಾತಿ ಕಚೇರಿ ವತಿಯಿಂದ ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಡಿ. 3ರಿಂದ ಡಿ.15 ರವರೆಗೆ ಸೇನಾಪಡೆಯ ನೇಮಕಾತಿ ರ್‍ಯಾಲಿ ನಡೆಯಲಿದೆ.
ದೇವಸ್ಥಾನ ನಿರ್ಮಾಣಕ್ಕೆ ಗೃಹಲಕ್ಷ್ಮಿ ಹಣ ದೇಣಿಗೆ!
ಕಳೆದ ಒಂದು ವರ್ಷದಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿರುವ ಗೃಹಲಕ್ಷ್ಮೀ ಯೋಜನೆಯ 1 ತಿಂಗಳ ಹಣ ₹ 2000 ಅನ್ನು ತಾಲೂಕಿನ ಹಿರೇಬೀಡನಾಳ ಗ್ರಾಮದ ಮಹಿಳೆಯರು ಗ್ರಾಮದ ಶರಣಬಸವೇಶ್ವರ ದೇವಸ್ಥಾನ ನಿರ್ಮಾಣಕ್ಕೆ ದೇಣಿಗೆ ನೀಡಿ ಗಮನ ಸೆಳೆದಿದ್ದಾರೆ.
ಬೇರುಮಟ್ಟದ ಸಂಘಟನೆಗಾಗಿ ಸದಸ್ಯತ್ವ ಅಭಿಯಾನ: ನಿಖಿಲ್‌ ಕುಮಾರಸ್ವಾಮಿ
ರಾಜ್ಯಾದ್ಯಂತ ಜೆಡಿಎಸ್ ಬೇರುಮಟ್ಟದಲ್ಲಿ ಸಂಘಟನೆ ಮಾಡಲು ಪಕ್ಷದ ಸದಸ್ಯತ್ವ ಅಭಿಯಾನ ಪ್ರಾರಂಭಿಸಲಾಗಿದೆ.
  • < previous
  • 1
  • ...
  • 278
  • 279
  • 280
  • 281
  • 282
  • 283
  • 284
  • 285
  • 286
  • ...
  • 512
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved