• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಿಂಗಾಯತ ಸಮಾವೇಶದ ಯಶಸ್ಸಿಗೆ ನಿರ್ಧಾರ
ಜೂನ್ ೧೬ರಂದು ಕೊಪ್ಪಳದಲ್ಲಿ ನಡೆಯಲಿರುವ ಲಿಂಗಾಯತ ಸಮಾವೇಶವನ್ನು ಯಶಸ್ವಿಗೊಳಿಸಲು ಸರ್ವಾನುಮತದಿಂದ ನಿರ್ಣಯಿಸಲಾಗಿದೆ. ಎಲ್ಲರೂ ಒಕ್ಕೊರಲಿನಿಂದ ತನು-ಮನ-ಧನದಿಂದ ಕಾರ್ಯಕ್ರಮ ಯಶಸ್ಸುಗೊಳಿಸಬೇಕು ಎಂದು ಕೋರಿದ್ದಾರೆ.
ಗಾಳಿ-ಮಳೆಗೆ ನೆಲಕಚ್ಚಿದ ಪಪ್ಪಾಯಿ ಗಿಡಗಳು
ಕುಷ್ಟಗಿ ತಾಲೂಕಿನ ಹನುಮಸಾಗರ, ಹನುಮನಾಳ ಮತ್ತಿತರ ಗ್ರಾಮಗಳಲ್ಲಿ ಗುಡುಗು ಗಾಳಿ ಸಮೇತ ಮಳೆಯಾಗಿದ್ದು, ಹಲವೆಡೆ ಪಪ್ಪಾಯಿ ಗಿಡಗಳು, ಹಾಗೂ ವೀಳ್ಯದೆಲೆ ಬಳ್ಳಿ ನೆಲಕಚ್ಚಿದೆ. ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಬಾಲ್ಯ ವಿವಾಹ ತಡೆಗಟ್ಟಲು ಸಾರ್ವಜನಿಕರು ಸಹಕರಿಸಿ: ನಲಿನ್ ಅತುಲ್
ಬಾಲ್ಯವಿವಾಹ ಪ್ರಕರಣಗಳ ತನಿಖೆ ಅಥವಾ ವಿಚಾರಣೆ ಸಂದರ್ಭದಲ್ಲಿ ಬಾಲಕಿಗೆ ಸಂಬಂಧಿಸಿದ ಶಾಲಾ ದಾಖಲಾತಿ ಒದಗಿಸುವುದು ಶಾಲಾ ಮುಖ್ಯೋಪಾಧ್ಯಾಯರ ಕರ್ತವ್ಯ. ದಾಖಲಾತಿ ಒದಗಿಸದ ಮುಖ್ಯೋಪಾಧ್ಯಾಯರ ವಿರುದ್ಧ ಕ್ರಮ ವಹಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ಹನುಮಸಾಗರದ ರೇಷ್ಮೆ ವಸ್ತ್ರ ಉಡುಪಿಯ ಶ್ರೀಕೃಷ್ಣನಿಗೆ
ಇಲ್ಲಿ ನೇಯ್ದು ಸಿದ್ಧಪಡಿಸಿದ ಪರಿಶುದ್ಧ ರೇಷ್ಮೆ ವಸ್ತ್ರಗಳು ಉಡುಪಿಯಲ್ಲಿರುವ ಶ್ರೀಕೃಷ್ಣನ ವಿಗ್ರಹಕ್ಕೆ ಅಲಂಕೃತಗೊಂಡಿವೆ.
ಒಂದು ಲಕ್ಷಕ್ಕೂ ಅಧಿಕ ಭಕ್ತರಿಂದ ಹುಲಿಗೆಮ್ಮ ದೇವಿ ದರ್ಶನ
ಬುದ್ಧಪೂರ್ಣಿಮೆ ಹಾಗೂ ಆಗಿ ಹುಣ್ಣಿಮೆ ಪ್ರಯುಕ್ತ ಇಲ್ಲಿನ ಪ್ರಸಿದ್ಧ ಪುಣ್ಯ ಕ್ಷೇತ್ರ ಶ್ರೀ ಹುಲಿಗೆಮ್ಮ ದೇವಸ್ಥಾನಕ್ಕೆ ಸುಮಾರು ಒಂದು ಲಕ್ಷಕ್ಕೂ ಅಧಿಕ ಜನ ಭಕ್ತಾಧಿಗಳು ಆಗಮಿಸಿ ದೇವಿ ದರ್ಶನ ಪಡೆದರು.
ಈಜುವುದರಿಂದ ದೈಹಿಕ ಆರೋಗ್ಯ ಸದೃಢ: ವಿಠ್ಠಲ ಜಾಬಗೌಡ
ಈಜುವುದರಿಂದ ದೈಹಿಕ ಆರೋಗ್ಯ ಸದೃಢ ಆಗುತ್ತದೆ.
ಸಾರ್ವಜನಿಕರಿಗೂ ಇರಲಿ ಮರ ರಕ್ಷಣೆ ಹೊಣೆ
ಮರ ರಕ್ಷಣೆಯ ಹೊಣೆಯನ್ನು ಸಾರ್ವಜನಿಕರೂ ಸಹ ವಹಿಸಿಕೊಳ್ಳಬೇಕು. ಅಂದಾಗ ಮಾತ್ರ ಹಸಿರೀಕರಣ ಸಾಧ್ಯ.
ಕೊಪ್ಪಳ ಜಿಲ್ಲಾಸ್ಪತ್ರೆ ಈಗ ಸಾವಿನ ಮನೆ
ಮೇ 19ರಂದು ಮೂರು, 20ರಂದು 6, 21ರಂದು 5. ಕೇವಲ ಮೂರು ದಿನದ ಲೆಕ್ಕಾಚಾರದಲ್ಲಿಯೇ ಬರೋಬ್ಬರಿ 14 ರೋಗಿಗಳು ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಮಾವು ಮೇಳದಲ್ಲಿ ರೈತರಿಂದ ದಾಖಲೆ ಮಾರಾಟ
ನಗರದ ತೋಟಗಾರಿಕೆ ಉಪನಿರ್ದೇಶಕರ ಕಚೇರಿ ಆವರಣದಲ್ಲಿ 11 ದಿನಗಳ ಕಾಲ ಆಯೋಜಿಸಲಾಗಿದ್ದ ಮಾವು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಗುರುವಾರ ತೆರೆ ಬಿದ್ದಿದ್ದು, ಪ್ರಸಕ್ತ ವರ್ಷ ದಾಖಲೆ ಮಾವು ಮಾರಾಟವಾಗಿದೆ.
ಹನುಮಸಾಗರ ಸುತ್ತಮುತ್ತ ಭಾರಿ ಮಳೆ, ಗಾಳಿಗೆ ಅಪಾರ ಹಾನಿ
ಗ್ರಾಮ ಸೇರಿದಂತೆ ಸುತ್ತಲಿನ ವಿವಿಧ ಗ್ರಾಮಗಳಲ್ಲಿ ಸಿಡಿಲು, ಗುಡುಗು ಬೀರುಗಾಳಿ ಸಮೇತ ಭಾರಿ ಮಳೆಯಾಗಿದ್ದು, ಹಲವೆಡೆ ಹಾನಿಯುಂಟಾಗಿದೆ.
  • < previous
  • 1
  • ...
  • 279
  • 280
  • 281
  • 282
  • 283
  • 284
  • 285
  • 286
  • 287
  • ...
  • 433
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved