• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶುದ್ಧ ಕುಡಿಯುವ ನೀರು ಬಳಸದ ಗ್ರಾಮದಲ್ಲಿ 2 ಘಟಕಗಳು!
ಈ ಗ್ರಾಮದಲ್ಲಿ ಒಂದು ಶುದ್ಧ ಕುಡಿಯುವ ನೀರಿನ ಘಟಕ ಇದೆ, ಮತ್ತೊಂದು ಘಟಕವನ್ನೂ ಸ್ಥಾಪಿಸಲು ಅಧಿಕಾರಿಗಳು ಮುಂದಾಗಿದ್ದು, ಅರ್ಧ ಕಾಮಗಾರಿ ಸಹ ನಡೆದಿದೆ.
ಟಾಟಾ ಏಸ್‌ ಪಲ್ಟಿ, 17 ವಿದ್ಯಾರ್ಥಿಗಳಿಗೆ ಗಾಯ
ಖೋ ಖೋ ಪಂದ್ಯಾವಳಿಗೆ ಬಂದಿದ್ದ ಶಾಲಾ ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟಾಟಾ ಏಸ್‌ ವಾಹನ ಕೊಪ್ಪಳ ನಗರಕ್ಕೆ ಹೊಂದಿಕೊಂಡು ಇರುವ ಬೈಪಾಸ್ ರಸ್ತೆಯಲ್ಲಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, 17ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸಮಾಜಮುಖಿ ಕಾರ್ಯ ಹಿರಿಮೆಯ ಸಂಕೇತ: ಶ್ರೀ ಮಹಾದೇವ ದೇವರು
ಸಾಮೂಹಿಕ ವಿವಾಹ ಕಾರ್ಯ ಸಮಾಜಮುಖಿಯಾದದ್ದು, ಸಮಾಜಮುಖಿ ಕಾರ್ಯಗಳು ಗ್ರಾಮದ ಹಿರಿಮೆ ಸಂಕೇತವಾಗಿವೆ.
ಹಳ್ಳಿಗಳ ಪ್ರತಿಭೆ ಹೊರಹೊಮ್ಮಲು ಕ್ರೀಡಾಕೂಟ ಸಹಕಾರಿ: ಸಿದ್ದೇಶ್ವರ ದೇವರು
ಗ್ರಾಮೀಣ ಪ್ರದೇಶಗಳಲ್ಲಿ ಅತೀ ಹೆಚ್ಚು ಪ್ರತಿಭೆಗಳಿದ್ದು, ಇಂಥ ಪ್ರತಿಭೆಗಳು ಹೊರಹೊಮ್ಮಲು ಹಳ್ಳಿಗಳಲ್ಲಿ ಕ್ರೀಡಾಕೂಟಗಳನ್ನು ನಡೆಸುವುದು ಅಗತ್ಯವಾಗಿದೆ.
ರೈತರಿಗೆ ನೀಡುವ ಹಾಲಿನ ದರ ಇಳಿಕೆ ವಿರೋಧಿಸಿ ರೈತ ಸಂಘಟನೆಯಿಂದ ಪ್ರತಿಭಟನೆ
ಹಾಲಿನ ಖರೀದಿ ದರ ಇಳಿಕೆ ಮಾಡುವ ಮೂಲಕ ರೈತರಿಗೆ ಬರೆ ಎಳೆದಿರುವ ಹಾಲು ಒಕ್ಕೂಟಗಳ ನಿರ್ಧಾರ ವಿರೋಧಿಸಿ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆ ಪದಾಧಿಕಾರಿಗಳು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರ ಹಾಗೂ ರಾಬಕೋ ಹಾಲು ಒಕ್ಕೂಟದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಏಡ್ಸ್ ಸಾವಿನ ಸಂಖ್ಯೆ ಸೊನ್ನೆಗೆ ತನ್ನಿ: ನಲಿನ್ ಅತುಲ್
ಎಚ್.ಐ.ವಿ ಬಾಧಿತರಿಗೆ ಆರೈಕೆ, ಬೆಂಬಲ ನೀಡುವುದು ಮತ್ತು ಸವಲತ್ತುಗಳನ್ನು ಒದಗಿಸುವುದರಲ್ಲಿ ಕೈಜೋಡಿಸಬೇಕು.
ಅಪೌಷ್ಠಿಕ ನಿವಾರಣೆಗೆ ಪೌಷ್ಠಿಕ ಆಹಾರ ಸೇವನೆ ಅಗತ್ಯ: ಮಂಜುನಾಥ
ಮಕ್ಕಳು ಹಾಗೂ ತಾಯಂದಿರಲ್ಲಿ ಕಂಡು ಬರುವ ಅಪೌಷ್ಟಿಕತೆ ತೊಡೆದು ಹಾಕಲು ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಯೋಜನೆಗಳನ್ನು ಎಲ್ಲರಿಗೂ ತಲುಪಿಸಬೇಕು. ಆ ನಿಟ್ಟಿನಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ.
ತುಂಗಭದ್ರಾ ಜಲಾಶಯ ಬಹುತೇಕ ಭರ್ತಿ, ನದಿಗೆ ಇಂದಿನಿಂದ ನೀರು ಬಿಡುಗಡೆ
ಗೇಟ್ ಮುರಿದು ನೀರು ಪೋಲಾದ ಬಳಿಕವೂ ತುಂಗಭದ್ರಾ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಸೆ. 4ರಂದು ಬೆಳಗ್ಗೆ 9 ಗಂಟೆಗೆ ಹೆಚ್ಚುವರಿ ನೀರನ್ನು ಕ್ರಸ್ಟ್ ಗೇಟ್‌ಗಳ ಮೂಲಕ ನದಿಗೆ ಬಿಡುಗಡೆ ಮಾಡಲಾಗುತ್ತದೆ.
ವಿಶ್ವಕರ್ಮ ಜಯಂತಿ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಸಿದ್ರಾಮೇಶ್ವರ
ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳು, ತಾಲೂಕು ಕೇಂದ್ರಗಳಲ್ಲಿ ಮತ್ತು ತಾಲೂಕಾ ಕಚೇರಿ, ಗ್ರಾಮ ಪಂಚಾಯಿತಿಗಳಲ್ಲಿ, ಶಾಲಾ, ಕಾಲೇಜುಗಳ ವಸತಿ ನಿಲಯಗಳಲ್ಲಿ ವಿಶ್ವಕರ್ಮ ಜಯಂತಿಯನ್ನು ಕಡ್ಡಾಯವಾಗಿ ಆಚರಣೆ ಮಾಡಬೇಕಾಗಿದೆ.
ಇನ್ನೆರಡು ದಿನದಲ್ಲಿ ತುಂಗಭದ್ರಾ ಜಲಾಶಯ ಭರ್ತಿ ? ಸಿಎಂ ಸಿದ್ದರಾಮಯ್ಯ ಬಾಗಿನ ಸಾಧ್ಯತೆ
ತುಂಗಭದ್ರಾ ಜಲಾಶಯದಲ್ಲಿ ಸೋಮವಾರ ಸಂಜೆ 6 ಗಂಟೆಗೆ ಗರಿಷ್ಠ 1633 ಅಡಿಗೆ ಪ್ರತಿಯಾಗಿ 1631.22 ಅಡಿ ಭರ್ತಿಯಾಗಿದೆ.
  • < previous
  • 1
  • ...
  • 280
  • 281
  • 282
  • 283
  • 284
  • 285
  • 286
  • 287
  • 288
  • ...
  • 512
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved