ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹನುಮಸಾಗರ ಸುತ್ತಮುತ್ತ ಭಾರಿ ಮಳೆ, ಗಾಳಿಗೆ ಅಪಾರ ಹಾನಿ
ಗ್ರಾಮ ಸೇರಿದಂತೆ ಸುತ್ತಲಿನ ವಿವಿಧ ಗ್ರಾಮಗಳಲ್ಲಿ ಸಿಡಿಲು, ಗುಡುಗು ಬೀರುಗಾಳಿ ಸಮೇತ ಭಾರಿ ಮಳೆಯಾಗಿದ್ದು, ಹಲವೆಡೆ ಹಾನಿಯುಂಟಾಗಿದೆ.
ವಿಜಯನಗರ ಅರಸರ ಕಾಲದಲ್ಲಿ ನಿರ್ಮಿಸಿದ ಹುಲಗಿ ಕಟ್ಟೆಯ ಶಾಸನ ಪತ್ತೆ
ವಿಜಯನಗರ ಅರಸರ ಕಾಲದಲ್ಲಿ ನಿರ್ಮಿಸಿದ ಹುಲಗಿ ಕಟ್ಟೆಯ ಶಾಸನವೊಂದು ಪತ್ತೆಯಾಗಿದೆ.
ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ: ಪಿಆರ್ಒ, ಎಪಿಆರ್ಒಗೆ ತರಬೇತಿ
ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ-2024ರ ಸಂಬಂಧ ಜಿಲ್ಲೆಯ ಎಲ್ಲ ಪಿಆರ್ಒ ಹಾಗೂ ಎಪಿಆರ್ಒಗಳಿಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ಬುಧವಾರ ತರಬೇತಿ ಕಾರ್ಯಕ್ರಮ ನಡೆಯಿತು.
ಗಂಗಾಮತ ಸಮಾಜಕ್ಕೆ ಮೀಸಲಾತಿ ಅನಿವಾರ್ಯ: ಮುಸ್ಟೂರು ರಾಜಶೇಖರಪ್ಪ
ಗಂಗಾಮತ ಸಮಾಜ ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿದೆ. ಸಮಾಜ ಅಭಿವೃದ್ಧಿ ಕಂಡುಕೊಳ್ಳಬೇಕಾದರೆ ಮೀಸಲಾತಿ ತುಂಬಾ ಅನಿವಾರ್ಯವಾಗಿದೆ.
ದಶಕ ಕಳೆದರೂ ಮುಗಿಯದ ರಂಗಮಂದಿರ!
ಜಿಲ್ಲಾ ಕೇಂದ್ರದಲ್ಲಿ ರಂಗಮಂದಿರ ನಿರ್ಮಾಣ ಕಳೆದ ಹತ್ತು ವರ್ಷಗಳಿಂದ ಕುಟುಂತ್ತಾ, ತೆವಳುತ್ತಾ ಸಾಗುತ್ತಿದೆ. ಇದು ರಂಗಕಲಾವಿದರ ಆಕ್ರೋಶಕ್ಕೆ ಕಾರಣವಾಗಿದೆ.
ಶಾಸಕ ದೊಡ್ಡನಗೌಡ ಪಾಟೀಲ ಕಲಿತ ಶಾಲೆ ಶಿಥಿಲಾವಸ್ಥೆಗೆ!
ಕ್ಷೇತ್ರದ ಹಾಲಿ ಶಾಸಕ ದೊಡ್ಡನಗೌಡ ಪಾಟೀಲ ಸೇರಿದಂತೆ ಅನೇಕರು ವಿದ್ಯಾಭ್ಯಾಸ ಮಾಡಿದ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ (ಪ್ರೌಢಶಾಲಾ ವಿಭಾಗ) ಎಲ್ಲ ಕೊಠಡಿಗಳು ಶಿಥಿಲಗೊಂಡು ಕುಸಿತದ ಭೀತಿ ಎದುರಿಸುತ್ತಿವೆ.
ರಾಜ್ಯ ಮತ್ತು ದೇಶ ಮಟ್ಟದ ಸಂಘಟನೆಗೆ ಸಹಕಾರ ಮುಖ್ಯ: ಮಂಜುನಾಥ
ಜೀವವಿಮಾ ಪ್ರತಿನಿಧಿಗಳು ರಾಜ್ಯ ಮತ್ತು ದೇಶ ಮಟ್ಟದಲ್ಲಿ ಸಂಘಟನೆಯಾಗಬೇಕು. ಇದಕ್ಕಾಗಿ ಪ್ರತಿನಿಧಿಗಳ ಸಹಕಾರ ಮುಖ್ಯ.
ಕನ್ನಡ ಓದಲು, ಬರೆಯಲು ಬಾರದವರು ಶಿಕ್ಷಣ ಸಚಿವರಾಗಿದ್ದಾರೆ: ರವಿಕುಮಾರ
ಕನ್ನಡದ ಗಂಧ ಗಾಳಿಯೂ ಗೊತ್ತಿಲ್ಲ, ಕನ್ನಡ ಓದಲು, ಬರೆಯಲು ಬರುವುದಿಲ್ಲ. ಇಂಥವರು ಈ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದಾರೆ. ಇನ್ನು ಆ ಇಲಾಖೆಯ ಗತಿ ಹೇಗೆ?
ಬರ ಪರಿಹಾರ ಸಮರ್ಪಕವಾಗಿ ತಲುಪಿಸಲು ಆಗ್ರಹ
ಎಲ್ಲ ರೈತರಿಗೂ ಬರ ಪರಿಹಾರ ಸಮರ್ಪಕವಾಗಿ ತಲುಪಬೇಕು ಎಂದು ಆಗ್ರಹಿಸಿದ ಕರ್ನಾಟಕ ರಾಜ್ಯ ರೈತ ಸಂಘಟನೆಯ ತಾಲೂಕು ಘಟಕದ ವತಿಯಿಂದ ಪಟ್ಟಣದ ತಹಸೀಲ್ದಾರ ಕಚೇರಿಯಲ್ಲಿ ತಹಶೀಲ್ದಾರಗೆ ಮನವಿ ಸಲ್ಲಿಸಲಾಯಿತು.
ಗ್ರಾನೈಟ್ ಲಾರಿಗಳಿಂದ ರಸ್ತೆ ಹಾಳು
ನಿಯಮ ಬಾಹಿರವಾಗಿ ಲಾರಿಗಳಲ್ಲಿ ಬೃಹತ್ ಗ್ರಾನೈಟ್ ಬೃಹತ್ ಕಲ್ಲು ಸಾಗಾಟ ಮಾಡಲಾಗುತ್ತಿದ್ದು, ಸಾರ್ವಜನಿಕರು ಅಪಾಯ ಭೀತಿಯಲ್ಲಿ ಬದುಕುವಂತಾಗಿದೆ.
< previous
1
...
280
281
282
283
284
285
286
287
288
...
433
next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್