• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಕನೂರು ತಾಲೂಕಿನ ಮೂರು ಮೊರಾರ್ಜಿ ವಸತಿ ಶಾಲೆಗಳಿಗೆ ಪಿಯುಸಿ ಭಾಗ್ಯ
ತಾಲೂಕಿನ ಮೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಪಿಯುಸಿ ಭಾಗ್ಯ ಒದಗಿ ಬಂದಿದೆ. ಅಲ್ಲದೆ ಈ ಮೂರು ವಸತಿ ಶಾಲೆಗಳಲ್ಲಿ ಸಹ ವಿದ್ಯಾರ್ಥಿಗಳ ಸಂಖ್ಯೆ ದ್ವಿಗುಣಕ್ಕೆ ಸಹ ಸರ್ಕಾರ ಆದೇಶಿಸಿದೆ.
ವಸತಿ ಶಾಲೆಯಲ್ಲಿ ಸ್ಥಳೀಯ ಮಕ್ಕಳಿಗೆ ಶೇ. 75 ಆದ್ಯತೆ
ವಸತಿ ಶಾಲೆಗಳಲ್ಲಿ ತಾಲೂಕಿನ ವಿದ್ಯಾರ್ಥಿಗಳಿಗೆ ಶೇ. 75ರಷ್ಟು ರಾಜ್ಯದ ಉಳಿದ ಭಾಗದ ಮಕ್ಕಳಿಗೆ ಶೇ. 25ರಷ್ಟು ಮೀಸಲಾತಿ ಕಲ್ಪಿಸಿ ಆದೇಶ ಹೊರಡಿಸಲಾಗಿದೆ.
ನಾಲ್ಕು ವರ್ಷದ ನಂತರ ತುಂಬಿ ಹರಿದ ಹಳ್ಳ-ಕೊಳ್ಳಗಳು
ಸೋಮವಾರ ತಡರಾತ್ರಿ ಸುರಿದ ಮಳೆಗೆ ತಾಲೂಕಿನ ಹತ್ತಾರು ಹಳ್ಳಿಗಳ ಹಳ್ಳ-ಕೊಳ್ಳಗಳು ತುಂಬಿ ಹರಿದಿದ್ದು, ಭೂಮಿ ತಂಪಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
ರೈತರ ಪ್ರತಿಭಟನೆಗೆ ಮಣಿದ ಪೊಲೀಸರು: ಭತ್ತ ಖರೀದಿಸಿ ವಂಚಿಸಿದ ವರ್ತಕನ ಬಂಧನ
ರೈತರಿಂದ ಭತ್ತ ಖರೀದಿಸಿ ಮೂರು ವರ್ಷ ಕಳೆದರೂ ಹಣ ನೀಡದೇ ಸತಾಯಿಸಿದ ವಂಚಕ ದಲಾಲಿ ವರ್ತಕನನ್ನು ಇಲ್ಲಿನ ಪೊಲೀಸರು ರೈತರ ಪ್ರತಿಭಟನೆಗೆ ಮಣಿದು ಬಂಧಿಸಿದ್ದಾರೆ.
ಅಂಜನಾದ್ರಿ ಹುಂಡಿಯಲ್ಲಿ ಪಾಕಿಸ್ತಾನದ ನಾಣ್ಯ
ತಾಲೂಕಿನ ಐತಿಹಾಸಿಕ ಪ್ರಸಿದ್ಧ ಆಂಜನೇಯ ಜನ್ಮಸ್ಥಳ ಅಂಜನಾದ್ರಿ ದೇಗುಲದ ಕಾಣಿಕೆ ಹುಂಡಿಯಲ್ಲಿ 56 ದಿನಗಳಲ್ಲಿ ₹30,21,253 ಸಂಗ್ರಹವಾಗಿದೆ. ಈ ಬಾರಿ ಪಾಕಿಸ್ತಾನದ ನಾಣ್ಯ ಸಂಗ್ರಹವಾಗಿರುವುದು ವಿಶೇಷವಾಗಿದೆ.
ಅಗ್ನಿ ಅವಘಡ ಸ್ಥಳಕ್ಕೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಭೇಟಿ
ನಗರದ ಕೇಂದ್ರ ಬಸ್ ನಿಲ್ದಾಣದಿಂದ ರೈಲ್ವೆ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ವಾಣಿಜ್ಯ ಮಳಿಗೆಯಲ್ಲಿ ಸೋಮವಾರ ನಡೆದ ಅಗ್ನಿ ಅವಘಡ ಸ್ಥಳಕ್ಕೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಮಂಗಳವಾರ ಭೇಟಿ ನೀಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಿ, ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಿದರು.
ದ್ಯಾಮವ್ವ ದೇವಿ ಜಾತ್ರೆಗೆ ₹ 68 ಲಕ್ಷ ಖರ್ಚು
ಪಟ್ಟಣದ ಗ್ರಾಮ ದೇವತೆ ದ್ಯಾಮವ್ವ ದೇವಿಯ ಜಾತ್ರಾ ಮಹೋತ್ಸವದ ಲೆಕ್ಕಪತ್ರಗಳ ಸಭೆ ನಡೆಯಿತು.
ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ಒದಗಿಸಲು ಕ್ರಮ ವಹಿಸಿ: ನಲಿನ್ ಅತುಲ್
ಬಿತ್ತನೆಗಾಗಿ ರೈತರಿಗೆ ಗುಣಮಟ್ಟದ ಬೀಜ ಹಾಗೂ ರಸಗೊಬ್ಬರ ಒದಗಿಸಬೇಕು.
ಭಾರಿ ಅಗ್ನಿ ಅನಾಹುತ, ಕೋಟ್ಯಂತರ ರುಪಾಯಿ ಹಾನಿ
ನಗರದ ಕೇಂದ್ರೀಯ ಬಸ್ ನಿಲ್ದಾಣದ ಎದುರಿನಲ್ಲಿ ಜನನಿಭಿಡ ಪ್ರದೇಶದಲ್ಲಿಯೇ ಅಂಗಡಿಗಳಿಗೆ ಬೆಂಕಿ ಹೊತ್ತಿಕೊಂಡು, ಹತ್ತಾರು ಅಂಗಡಿಗಳು ಸುಟ್ಟು ಭಸ್ಮವಾಗಿ ಕೋಟ್ಯಂತರ ರುಪಾಯಿ ಹಾನಿಯಾಗಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ಲಿಂಗಾಯತ ಸಮಾವೇಶ ಯಶಸ್ವಿಗೊಳಿಸಲು ನಿರ್ಧಾರ
ನಗರದ ಮಧುಶ್ರೀ ಗಾರ್ಡನ್‌ನಲ್ಲಿ ಜೂ.16 ರಂದು ಆಯೋಜಿಸಲಾಗಿರುವ ಜಾಗತಿಕ ಲಿಂಗಾಯತ ಮಹಾಸಭಾ ಕಾರ್ಯಕಾರಿ ಸಮಿತಿ ಸಭೆ ಮತ್ತು ಕೊಪ್ಪಳ ಜಿಲ್ಲೆಯ ಲಿಂಗಾಯತ ಸಾರ್ವಜನಿಕ ಸಮಾವೇಶವನ್ನು ಎಲ್ಲ ಲಿಂಗಾಯತರು ಸೇರಿ ಯಶಸ್ವಿಗೊಳಿಸಲು ತಾಲೂಕಾ ಕ್ರೀಡಾಂಗಣದ ವೇದಿಕೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಸರ್ವಾನುಮತದ ನಿರ್ಧಾರ ಕೈಗೊಳ್ಳಲಾಯಿತು.
  • < previous
  • 1
  • ...
  • 281
  • 282
  • 283
  • 284
  • 285
  • 286
  • 287
  • 288
  • 289
  • ...
  • 433
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved