• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಂಗಾವತಿ ವಿದ್ಯಾರ್ಥಿಗಳ ಪಾಲಿಗೆ ಎಸ್ಟಿ ವಸತಿ ನಿಲಯ ಮರೀಚಿಕೆ
ಹಲವಾರು ವರ್ಷಗಳಿಂದ ಕಟ್ಟಡ ನಿರ್ಮಾಣಕ್ಕೆ ನಿವೇಶನ ಇಲ್ಲದ ಕಾರಣ ಹಣ ವಾಪಸ್‌ ಹೋಗಿತ್ತು. ಈಗ ಸರ್ಕಾರ ₹5 ಕೋಟಿ ಮೀಸಲಿಸಿದೆ. ಆದರೆ, 5 ತಿಂಗಳಿಂದ ಕಟ್ಟಡ ನಿರ್ಮಾಣದ ಅಂದಾಜು ಪಟ್ಟಿಗೆ ಅನುಮೋದನೆ ದೊರಕದ ಕಾರಣ ಕಾಮಗಾರಿ ವಿಳಂಬವಾಗಿದೆ.
ರೆಡ್‌ಕ್ರಾಸ್ ಸಂಸ್ಥೆಯ ಕಾರ್ಯ ಶ್ಲಾಘನೀಯ: ಸಂಗಣ್ಣ ಕರಡಿ
ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಯುವಕರಲ್ಲಿ ಜಾಗೃತಿ ಮೂಡಿಸುವ ಸದುದ್ದೇಶದಿಂದ ಹಮ್ಮಿಕೊಂಡಿರುವ ಈ ಯುವ ಕಾರ್ಯಾಗಾರದಲ್ಲಿ ಭಾಗವಹಿಸಿರುವ ನೀವೆಲ್ಲರೂ ಪುಣ್ಯವಂತರು ಎಂದು ಮಾಜಿ ಸಂಸದ ಸಂಗಣ್ಣ ಕರಡಿ ಹೇಳಿದರು.
ಎರಡು ಕಾರ್‌ಗಳ ಮಧ್ಯೆ ಭೀಕರ ಅಪಘಾತ: ಮಗು ಸಾವು, ಐವರಿಗೆ ಗಾಯ
ಸ್ವೀಫ್ಟ್‌ ಡಿಜೈರ್ ಹಾಗೂ ಬಲೋನಾ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮಗು ಮೃತಪಟ್ಟಿದೆ.
ಶಾಲಾ ಸಂಸತ್ ಪ್ರಜಾಪ್ರಭುತ್ವ ಎತ್ತಿ ಹಿಡಿಯುವಲ್ಲಿ ಸಹಕಾರಿ: ಸಾವಿತ್ರಿ ಬಿ. ಕಡಿ
ದೇಶದಲ್ಲಿ 18 ವರ್ಷ ತುಂಬಿದ ಪ್ರತಿಯೊಬ್ಬ ನಾಗರಿಕರಿಗೆ ಮತದಾನದ ಹಕ್ಕು ಲಭಿಸುತ್ತದೆ. ಅರ್ಹರಾದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ತಮ್ಮ ಇಷ್ಟದ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದು ಕೆಎಎಸ್ ಅಧಿಕಾರಿ ಸಾವಿತ್ರಿ ಬಿ. ಕಡಿ ಹೇಳಿದರು.
ತಂಬಾಕು ನಿಯಂತ್ರಣ ಕಾರ್ಯಕ್ರಮ ಅಚ್ಚುಕಟ್ಟಾಗಿ ಹಮ್ಮಿಕೊಳ್ಳಿ: ಡಿಸಿ ನಲಿನ್ ಅತುಲ್
ವಿಶ್ವಾದ್ಯಂತ ಕ್ಯಾನ್ಸರ್, ಹೃದಯ ಸಂಬಂಧಿ ಖಾಯಿಲೆಗಳು, ಶ್ವಾಸಕೋಶದ ಖಾಯಿಲೆಗಳಿಗೆ ತಂಬಾಕು ಸೇವನೆಯೇ ಮುಖ್ಯ ಕಾರಣವಾಗಿದೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ಉಸಿರು ಇರುವವರೆಗೂ ಒಳ್ಳೆಯ ಕಾರ್ಯ ಮಾಡಿ: ಗವಿಮಠಶ್ರೀಗಳು
ದೇಹಕ್ಕೆ ಉಸಿರು ಇರುವವರೆಗೂ ಮಾತ್ರ ಶಕ್ತಿ ಮತ್ತು ಬೆಲೆ. ಅದು ಚೆಲ್ಲಿದ ಮೇಲೆ ಅದಕ್ಕೆ ಬೆಲೆಯೂ ಇರುವುದಿಲ್ಲ ಮತ್ತು ಶಕ್ತಿಯೂ ಇರಲ್ಲ ಎಂದು ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಹೇಳಿದರು.
ರೈತರ ಸಹಕಾರಿ ಸಂಘಗಳು ಹೆಚ್ಚು ಅಭಿವೃದ್ಧಿಗೊಳ್ಳಲಿ: ಶಾಸಕ ಬಸವರಾಜ ರಾಯರಡ್ಡಿ
ವಿವಿಧ ಸಹಕಾರಿ ಸಂಘಗಳು ಸರ್ಕಾರಕ್ಕಿಂತಲೂ ಹೆಚ್ಚು ರೈತರ ಆರ್ಥಿಕ ಸ್ವಾವಲಂಬನೆಗೆ ಆಶಾಕಿರಣಗಳಾಗಿವೆ ಎಂದು ಶಾಸಕ ಬಸವರಾಜ ರಾಯರಡ್ಡಿ ಹೇಳಿದರು.
ದೌರ್ಜನ್ಯಗಳ ನಿಯಂತ್ರಣಕ್ಕಾಗಿ ಕಾನೂನಿನ ಅರಿವು ಬಹುಮುಖ್ಯ: ನ್ಯಾಯಾಧೀಶ ಆರ್. ಮಂಜುನಾಥ
ನಾವು ಕಾನೂನಿನ ಅರಿವು ಪಡೆಯುವ ಮೂಲಕ ಮಹಿಳೆಯರ ಮೇಲೆ ನಡೆಯುವ ಬಾಲ್ಯ ವಿವಾಹ, ವರದಕ್ಷಿಣೆ ಕಿರುಕುಳದಂತೆ ಅನೇಕ ದೌರ್ಜನ್ಯದಂತಹ ಪ್ರಕರಣಗಳನ್ನು ತಡೆಯಲು ಸಾಧ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಆರ್. ಮಂಜುನಾಥ ಹೇಳಿದರು.
ದನದ ದೊಡ್ಡಿ ಸಹಾಯಧನ ಮಂಜೂರು ಮಾಡಲು ಒತ್ತಾಯ
ಬಿಲ್ ಜಮಾ ಮಾಡಲು ಅಧಿಕಾರಿಗಳು ಮೀನಮೇಷ ಮಾಡುತ್ತಿದ್ದು, ಗ್ರಾಪಂಗೆ ಅಲೆದು ಸಾಕಾಗಿದೆ ಎಂದು ಆರೋಪಿಸಿ ಫಲಾನುಭವಿಗಳು ಗ್ರಾಪಂ ಕಾರ್ಯಾಲಯಕ್ಕೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು.
ಬೆಳೆ ಅಂದಾಜು ಸಮೀಕ್ಷೆ ಅಚ್ಚುಕಟ್ಟಾಗಿ ನಡೆಸಿ: ಎಡಿಸಿ ಸಿದ್ರಾಮೇಶ್ವರ
ಬೆಳೆಗಳಿಗೆ ಸೂಕ್ತವಾದ ಗೊಬ್ಬರ ಒದಗಿಸಲು ಅನುಕೂಲವಾಗುತ್ತದೆ. ಜನಗಣತಿ ತರಹವೇ ಬೆಳೆ ಸಮೀಕ್ಷೆ ಮಾಡಬೇಕು. ಪ್ರತಿಯೊಬ್ಬರೂ ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಸಮೀಕ್ಷೆ ಮಾಡಿ ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.
  • < previous
  • 1
  • ...
  • 282
  • 283
  • 284
  • 285
  • 286
  • 287
  • 288
  • 289
  • 290
  • ...
  • 512
  • next >
Top Stories
ಡಿಕೆಶಿ ಅವರು ಬಿಜೆಪಿಗೆ ಹೋಗುತ್ತಾರೆ ಎಂಬ ಸಂಶಯ ಸರಿಯಲ್ಲ : ಸತೀಶ್‌
ತುಮಕೂರಿಂದ ಲೋಕಸಭೆ ಸ್ಪರ್ಧೆ ಮಾಡಲ್ಲ : ಸೋಮಣ್ಣ
ಸಮೀರ್‌ಗೆ 5 ತಾಸು ಪೊಲೀಸರಿಂದ ಗ್ರಿಲ್‌
ಬುರುಡೆ ಚಿನ್ನಯ್ಯನ ಮೊಬೈಲ್‌ಗೆ ಹುಡುಕಾಟ
3 ವಿದೇಶಗಳಲ್ಲಿ ವೀರೇಂದ್ರ ಪಪ್ಪಿ ವ್ಯವಹಾರ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved