• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರಟಗಿಯಲ್ಲಿ ಅದ್ಧೂರಿ ವಾಸವಿ ಜಯಂತಿ
ಇಲ್ಲಿನ ಆರ್ಯವೈಶ್ಯ ಸಮಾಜದ ಕುಲದೇವತೆ ವಾಸವಿ ಅಮ್ಮನವರ ಜಯಂತಿಯನ್ನು ಆಚರಿಸಲಾಯಿತು.
ರಸ್ತೆ ಅಪಘಾತ: ಮೃತರ ಸಂಖ್ಯೆ ನಾಲ್ಕಕ್ಕೇರಿಕೆ
ತಾಲೂಕಿನ ಹೊಸಳ್ಳಿ ಗ್ರಾಮದ ಬಳಿ ನಡೆದ ರಸ್ತೆ ಅಪಘಾತದಲ್ಲಿ ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಕುಷ್ಟರೋಗದ ಲಕ್ಷಣಗಳ ಬಗ್ಗೆ ನಿರ್ಲಕ್ಷ್ಯ ಬೇಡ: ಶಿವಾನಂದ
ಚರ್ಮದಲ್ಲಾಗುವ ಬದಲಾವಣೆಗಳು ಕುಷ್ಟರೋಗದ ಲಕ್ಷಣಗಳಾಗಿರಬಹುದು. ಅಂತಹ ಯಾವುದೇ ಚರ್ಮದ ಬದಲಾವಣೆಯನ್ನು ನಿರ್ಲಕ್ಷ್ಯ ಮಾಡದೆ ಸಮೀಪದ ಆಸ್ಪತ್ರೆಯಲ್ಲಿ ಪರೀಕ್ಷಿಸಿಕೊಳ್ಳಬೇಕು.
ಸಂವಿಧಾನದ ಚಿಂತನೆಗಳನ್ನು ಎಲ್ಲರಿಗೂ ತಲುಪಿಸುವ ಕೆಲಸವಾಗಲಿ: ಬಿ.ಎಲ್. ಚವ್ಹಾಣ
ಸರ್ಕಾರ ಸಂವಿಧಾನದ ಚಿಂತನೆಗಳನ್ನು ಎಲ್ಲರಿಗೂ ಮುಟ್ಟಿಸುವ ಕೆಲಸ ಮಾಡಬೇಕು.
ಅಂಜಲಿ ಅಂಬಿಗೇರ್‌ ಹತ್ಯೆ ಖಂಡಿಸಿ ವಿವಿಧ ಸಮಾಜಗಳಿಂದ ಪ್ರತಿಭಟನೆ
ಹುಬ್ಬಳ್ಳಿಯ ವೀರಾಪುರ ಓಣಿಯ ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ ಕಾರಟಗಿ ಪಟ್ಟಣದಲ್ಲಿ ಶುಕ್ರವಾರ ವಿವಿಧ ಸಂಘಟನೆ ಮತ್ತು ಸಮಾಜಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಆರೋಪಿಯನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಲಾಯಿತು.
ಕೊಪ್ಪಳ ಜಿಲ್ಲಾದ್ಯಂತ ಉತ್ತಮ ಮಳೆ, ಕೃಷಿ ಚಟುವಟಿಕೆ ಜೋರು
ಕೊಪ್ಪಳ ಜಿಲ್ಲಾದ್ಯಂತ ಪ್ರಸಕ್ತ ವರ್ಷ ಮುಂಗಾರು ಪೂರ್ವ ಮಳೆ ಪ್ರಾರಂಭವಾಗಿದ್ದು, ನಿರೀಕ್ಷೆಗಿಂತಲೂ ಉತ್ತಮ ಮಳೆಯಾಗುತ್ತಿದೆ. ರೈತರ ಮುಖದಲ್ಲಿ ಮಂದಹಾಸ ಮೂಡುತ್ತಿದೆ. ರೈತರು ಭೂಮಿಯನ್ನು ಉಳುಮೆ ಮಾಡಿ, ಬಿತ್ತನೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
ಬೆಳೆ ಪರಿಹಾರದ ಮೊತ್ತವನ್ನು ಸಾಲದ ಖಾತೆಗೆ ಜಮೆ ಮಾಡುವಂತಿಲ್ಲ: ಡಿಸಿ ನಲಿನ್ ಅತುಲ್
ಬರಗಾಲದ ಹಿನ್ನೆಲೆಯಲ್ಲಿ ಸರ್ಕಾರದಿಂದ ರೈತರ ಖಾತೆಗೆ ಜಮೆ ಆಗುವ ಬೆಳೆ ಪರಿಹಾರದ ಮೊತ್ತವನ್ನು ರೈತರ ಸಾಲದ ಖಾತೆಗೆ ಜಮೆ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಬ್ಯಾಂಕ್‌ಗಳ ಪ್ರತಿನಿಧಿಗಳಿಗೆ ಸೂಚನೆ ನೀಡಿದ್ದಾರೆ.
ಕನಕಗಿರಿಯಲ್ಲಿ ಕೃಷಿ ಚಟುವಟಿಕೆಗೆ ವರವಾದ ಕೃತಿಕಾ!
ಕನಕಗಿರಿ ತಾಲೂಕಿನಾದ್ಯಂತ ಗುರುವಾರ ರಾತ್ರಿ ಉತ್ತಮ ಮಳೆ ಸುರಿದಿದ್ದು, ತೀವ್ರ ಉಷ್ಣಾಂಶದಲ್ಲಿದ್ದ ಭೂಮಿ ತಂಪಾಗಿದ್ದಲ್ಲದೆ ಕೃಷಿ ಚಟುವಟಿಕೆಗೆ ಅನುಕೂಲವಾಗಿದೆ.
ಕಾರ್ಯಕರ್ತರೇ, ಪದವೀಧರರ ಮನವೊಲಿಸಿ: ತಂಗಡಗಿ
ಈಶಾನ್ಯ ಪದವೀಧರ ಕ್ಷೇತ್ರದ ವಿಧಾನಪರಿಷತ್ತು ಚುನಾವಣೆ 2024ರ ಕಾಂಗ್ರೆಸ್ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ ಪರವಾಗಿ ಕೊಪ್ಪಳದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಚುನಾವಣಾ ಪ್ರಚಾರ ಸಭೆ ಹಮ್ಮಿಕೊಳ್ಳಲಾಗಿತ್ತು.
ಕಾರಟಗಿಯಲ್ಲಿ ಭಾರಿ ಗಾಳಿ ಮಳೆ, ನೆಲಕ್ಕುರುಳಿದ ಮರ, ವಿದ್ಯುತ್ ಕಂಬಗಳು
ಕಾರಟಗಿ ಪಟ್ಟಣದಲ್ಲಿ ಗುರುವಾರ ರಾತ್ರಿ ಬೀಸಿದ ಭಾರಿ ಬಿರುಗಾಳಿ ಸಹಿತ ಮಳೆಗೆ ಪಟ್ಟಣದ ವಿವಿಧೆಡೆ ಬೃಹತ್ ಮರಗಳು ನೆಲಕ್ಕುರುಳಿದ್ದು, ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಹಳ್ಳ-ಕೊಳ್ಳಗಳು ತುಂಬಿ ಹರಿದಿವೆ.
  • < previous
  • 1
  • ...
  • 283
  • 284
  • 285
  • 286
  • 287
  • 288
  • 289
  • 290
  • 291
  • ...
  • 433
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved