ಸಿಎಂ ಕಾರ್ಯಕ್ರಮಕ್ಕೆ ಫಲಾನುಭವಿ ಹೆಚ್ಚಿನ ಸಂಖ್ಯೆಯಲ್ಲಿ ಕರೆ ತನ್ನಿಗೃಹಲಕ್ಷ್ಮೀ, ಯುವನಿಧಿ, ಶಕ್ತಿ ಯೋಜನೆ, ಅನ್ನಬಾಗ್ಯ, ಗೃಹಜ್ಯೊತಿ ಸೇರಿದಂತೆ ವಿವಿಧ ಯೋಜನೆಗಳ ಲಾಭ ಪಡೆಯುತ್ತಿರುವ ಫಲಾನುಭವಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಕರೆ ತರಲು ತಾಲೂಕು ಮಟ್ಟದ ಗ್ಯಾರಂಟಿ ಸದಸ್ಯರು ಹೆಚ್ಚು ಕೆಲಸ ಮಾಡಬೇಕು