ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನನೆಗುದಿಗೆ ಬಿದ್ದ ಹಳೇ ಕರಮುಡಿ ರಸ್ತೆ ದುರಸ್ತಿ
ರಸ್ತೆಯುದ್ದಕ್ಕೂ ಜಾಲಿ ಮುಳ್ಳು ಕಂಟಿಗಳೇ ಬೆಳೆದು ರಸ್ತೆ ಕಾಣದಂತಾಗಿದೆ.
ಮುಂಗಾರು ಆರಂಭ: ಅಗತ್ಯ ಕ್ರಮ ಕೈಗೊಳ್ಳಲು ಡಿಸಿ ಸೂಚನೆ
ಮುಂಗಾರು ಆರಂಭವಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ತೆಗೆದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಕುರಿತು ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳಬೇಕು.
ಹಿಂದೂಧರ್ಮ ಉತ್ತುಂಗಕ್ಕೇರಲು ರಾಮಾನುಜರ ಪಾತ್ರ ಅಪಾರ: ಪರಂಧಾಮರೆಡ್ಡಿ
ವಿಶಿಷ್ಟಾದ್ವೈತ ತತ್ವದ ಮೂಲಕ ಹಿಂದೂಧರ್ಮಕ್ಕೆ ತನ್ನದೆ ಕೊಡುಗೆ ನೀಡಿದರು. ಇಂತಹ ದಾರ್ಶನಿಕರ ತತ್ವಾದರ್ಶಗಳನ್ನು ಅವಡಿಸಿಕೊಂಡು ನಡೆದರೆ ಮನುಷ್ಯನ ಜೀವನ ಸಾರ್ಥಕವಾಗಲಿದೆ ಎಂದು ಹಿರಿಯ ಕಲಾವಿದ ಪರಂಧಾಮರೆಡ್ಡಿ ಹೇಳಿದರು.
ಜಾತಿ ನಿಂದನೆ, ದೌರ್ಜನ್ಯ ಎಸಗಿದರೆ ನಿರ್ಭೀತಿಯಿಂದ ದೂರು ನೀಡಿ: ಪಿಎಸ್ಐ ವಿಜಯ ಪ್ರತಾಪ
ಯಾವುದೇ ಸಾರ್ವಜನಿಕ ಸಮಸ್ಯೆಗಳಿದ್ದರೆ ನಮ್ಮ ಗಮನಕ್ಕೆ ತರಬೇಕು. ನಿಮ್ಮ ನೆರವಿಗೆ ಇಲಾಖೆ ಸದಾ ಸಿದ್ಧವಿರುತ್ತದೆ. ಯಾವುದೇ ಅನುಮಾನ ಬೇಡ ಎಂದು ಪಿಎಸ್ಐ ವಿಜಯ ಪ್ರತಾಪ ಹೇಳಿದರು.
ಮಾವು ಪ್ರಿಯರ ಕೈಬೀಸಿ ಕರೆಯುತಿದೆ ಮೇಳ
ತೋಟಗಾರಿಕೆ ಇಲಾಖೆ ವತಿಯಿಂದ 8ನೇ ವರ್ಷದ ಮಾವು ಮೇಳವನ್ನು ಮೇ 13ರಿಂದ ಮೇ 21ರ ವರೆಗೆ ತೋಟಗಾರಿಕೆ ಇಲಾಖೆ ಕೊಪ್ಪಳ ಕಚೇರಿಯ ಆವರಣದಲ್ಲಿ ಆಯೋಜಿಸಲಾಗಿದೆ.
ರಕ್ತಹೀನತೆ ತಡೆಗಟ್ಟಲು ಜಂತುಹುಳು ಮಾತ್ರೆ ಸೇವಿಸಿ: ರೋಗ್ಯ ನಿರೀಕ್ಷಣಾಧಿಕಾರಿ ವೆಂಕಟೇಶ್ ರೆಡ್ಡಿ
ಈ ಮಾತ್ರೆ ತೆಗೆದುಕೊಳ್ಳುವುದರಿಂದ ಹೊಟ್ಟೆಯಲ್ಲಿನ ಜಂತು ಹುಳುಗಳು ನಿವಾರಣೆಯಾಗುತ್ತವೆ. ಕಾರ್ಯಕ್ರಮ ವರ್ಷಕ್ಕೆ ಎರಡು ಬಾರಿ ಮಾಡಲಾಗುತ್ತದೆ ಎಂದು ಆರೋಗ್ಯ ನಿರೀಕ್ಷಣಾಧಿಕಾರಿ ವೆಂಕಟೇಶ್ ರೆಡ್ಡಿ ಹೇಳಿದರು.
ರಜೆಯ ಬಿಸಿಯೂಟ ಗ್ರಾಮೀಣ ಪ್ರದೇಶದ ಮಕ್ಕಳಿಗೆ ವರದಾನ
ಕುಷ್ಟಗಿ ತಾಲೂಕಿನಲ್ಲಿ 262 ಶಾಲೆಗಳಿದ್ದು, 201 ಶಾಲೆಗಳಲ್ಲಿ ಬಿಸಿಯೂಟ ಯೋಜನೆ ಆರಂಭವಾಗಿದೆ. ಈ ಪೈಕಿ 35124 ಮಕ್ಕಳು ಬಿಸಿಯೂಟಕ್ಕಾಗಿ ಒಪ್ಪಿಗೆ ಪತ್ರದ ಮೂಲಕ ನೋಂದಣಿ ಮಾಡಿಕೊಂಡಿದ್ದು, ಸುಮಾರು 23000 ಮಕ್ಕಳು ಊಟ ಸವಿಯುತ್ತಿದ್ದಾರೆ.
ಸಾಮಾಜಿಕ ನಾಟಕಗಳಿಂದ ಸಮನ್ವಯತೆ ವೃದ್ಧಿ: ಕಳಕಪ್ಪ ಕಂಬಳಿ
ಗ್ರಾಮಸ್ಥರು ಜಾತ್ರೆಗಳ ಪ್ರಯುಕ್ತ ನಾಟಕಗಳನ್ನು ಹಮ್ಮಿಕೊಳ್ಳುವುದು ಒಗ್ಗಟ್ಟಿನ ಸಂಕೇತ. ಗ್ರಾಮದಲ್ಲಿ ಇರುವ ಕಲಾವಿದರ ಪರಿಚಯ ಸಹ ಆಗುತ್ತದೆ ಎಂದು ತಾಪಂ ಮಾಜಿ ಉಪಾಧ್ಯಕ್ಷ ಕಳಕಪ್ಪ ಕಂಬಳಿ ಹೇಳಿದರು.
ಬಸವಣ್ಣ ಸಮಾನತೆ ಎತ್ತಿ ಹಿಡಿದ ಮಾನವತಾವಾದಿ: ಬಸವನಗೌಡ
ವಿಶ್ವಗುರು ಬಸವಣ್ಣನವರು ಶೋಷಣೆಗೊಳಗಾದವರನ್ನು ಸನ್ಮಾರ್ಗದತ್ತ ಕರೆದೊಯ್ಯುವ ಕಾಯಕ ಮಾಡಿದ್ದಾರೆ ಎಂದು ನಿವೃತ್ತ ಪಿಎಸ್ಐ ಶರಣ ಬಸವನಗೌಡ ಪೋಲಿಸ್ ಪಾಟೀಲ ಹೇಳಿದರು.
ಡೊನೇಷನ್ ಹಾವಳಿ ನಿಯಂತ್ರಿಸಲು ಎಸ್ಎಫ್ಐ ಗಂಗಾವತಿ ತಾಲೂಕು ಘಟಕ ಒತ್ತಾಯ
ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಸರ್ಕಾರದ ನಿಯಮ ಮೀರಿ ಹಣ ವಸೂಲಿಗೆ ಮುಂದಾದರೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮೌನವಾಗಿರುವುದೇಕೆ ಎಂದು ಸಮಿತಿ ಪ್ರಶ್ನಿಸಿದೆ.
< previous
1
...
286
287
288
289
290
291
292
293
294
...
433
next >
Top Stories
ನಾವು ಐಎಂಎಫ್ಗೆ ಕೊಟ್ಟ ಸಾಲ ಬಳಸಿ ಉಗ್ರರಿಗೆ ನೀಡುತ್ತಿರುವ ಪಾಕ್ : ಸಿಂಗ್
ಭಾರತ- ಪಾಕ್ ಯುದ್ಧನಿಲ್ಲಿಸಲು ಮಧ್ಯಸ್ಥಿಕೆ ವಹಿಸೇ ಇಲ್ಲ : ಟ್ರಂಪ್
ಭಾರತೀಯನಾಗಿ ಸಿಂದೂರಕ್ಕೆ ಬೆಂಬಲ : ಕೈಗೆ ತರೂರ್ ತಿರುಗೇಟು
ಕಾಲಮಿತಿ ಹೇರಿದ ಸುಪ್ರೀಂಗೆ ರಾಷ್ಟ್ರಪತಿಗಳಿಂದ 14 ಪ್ರಶ್ನೆ !
ಗ್ರೇಟರ್ ಬೆಂಗಳೂರು ಅಡಿ 3 ಪಾಲಿಕೆ ರಚನೆ : ಸಿಎಂ ಸಿದ್ದರಾಮಯ್ಯ