• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹನುಮಸಾಗರ ಗ್ರಾಮದೇವತೆಗೆ ನಂದಾದೀಪ ಕಾರ್ಯಕ್ರಮ
ಹನುಮಸಾಗರ ಗ್ರಾಮದೇವತೆ ದ್ಯಾಮಾಂಬಿಕಾ ದೇವಿ ಜಾತ್ರೆ ನಿಮಿತ್ತ ಮೇ 13ರಿಂದ 17ರ ವರೆಗೆ ವಿವಿಧ ಕಾರ್ಯಕ್ರಮ ನಡೆಯಲಿದೆ. ಮೇ 11ರಂದು ನಂದಾದೀಪ ಕಾರ್ಯಕ್ರಮ ನಡೆಯಿತು.
ಎಲ್ಲರೂ ಸ್ವಚ್ಛತೆಯ ಪ್ರಜ್ಞೆ ಹೊಂದಿ: ರಾಹುಲ್ ರತ್ನಂ ಪಾಂಡೆ
ಕೊಪ್ಪಳ ತಾಲೂಕಿನ ಹಾಲವರ್ತಿ ಗ್ರಾಮ ಪಂಚಾಯಿತಿಯ ಬೆಳವಿನಾಳ ಗ್ರಾಮದಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಸ್ವಚ್ಛತಾ ಶ್ರಮದಾನ ನಡೆಸಲಾಯಿತು.
ಕಾಯಕ, ದಾಸೋಹ ಅರ್ಥೈಸಿಕೊಂಡು ಪರಿಪೂರ್ಣದೆಡೆಗೆ
ಕನಕಗಿರಿ ಪಟ್ಟಣದ ಸುವರ್ಣಗಿರಿ ಸಂಸ್ಥಾನ ವಿರಕ್ತ ಮಠದಿಂದ ಹಮ್ಮಿಕೊಂಡಿದ್ದ ಜಗಜ್ಯೋತಿ ಬಸವೇಶ್ವರರ ೮೯೧ನೇ ಜಯಂತಿ ಕಾರ್ಯಕ್ರಮದಲ್ಲಿ ನಾಡೋಜ ಅನ್ನದಾನೀಶ್ವರ ಶಿವಯೋಗಿಗಳಿಗೆ ಸುವರ್ಣಗಿರಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕನಕಗಿರಿ: ನೀರಿಗಾಗಿ ಅರೆಬೆತ್ತಲೆ ಪ್ರತಿಭಟನೆ
ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ಕನಕಗಿರಿ ಪಟ್ಟಣದ 5ನೇ ವಾರ್ಡಿನ ನಿವಾಸಿಯೊಬ್ಬರು ಪಪಂ ಮುಂದೆ ಶನಿವಾರ ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ.
ಸಂಘಟನೆಗಳು ಬಡವರ ಪರ ಕೆಲಸ ಮಾಡಲಿ
ಇಂದಿನ ದುಬಾರಿ ಕಾಲದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಸಾಮೂಹಿಕ ವಿವಾಹ ಮಾಡುವ ಮೂಲಕ ಅನೇಕ ಬಡ ಕುಟುಂಬಗಳಿಗೆ ನೆರವು ನೀಡುವಂಥ ಕೆಲಸ ಪುಣ್ಯದ್ದು ಎಂದು ಮಾಜಿ ಶಾಸಕ ಬಸವರಾಜ ದಢೇಸ್ಗೂರು ಹೇಳಿದರು.
ಸಾತ್ವಿಕ ಬದುಕಿಗೆ ಶರಣರ ತತ್ವಾದರ್ಶ ಪೂರಕ
ಶರಣರ ತತ್ವ ಮತ್ತು ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಂಡು ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಯಲಬುರ್ಗಾ ತಾಲೂಕಿನ ಪ್ರಾಥಮಿಕ ಶಿಕ್ಷಕರ ಸಂಘದ ಸಹ ಕಾರ್ಯದರ್ಶಿ ಮೆಹಬೂಬ್‌ ಬಾದಶಹ ಹೇಳಿದರು.
ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಶೇ. 2.58ರಷ್ಟು ಹೆಚ್ಚುವರಿ ಮತದಾನ: ನಲಿನ್ ಅತುಲ್
ಲೋಕಸಭಾ ಚುನಾವಣೆ-2024ರ ಹಿನ್ನೆಲೆ ಮೇ 7ರಂದು ನಡೆದ ಮತದಾನದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಶೇ. 2.58ರಷ್ಟು ಹೆಚ್ಚುವರಿ ಮತದಾನವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ನಲಿನ್ ಅತುಲ್ ಹೇಳಿದ್ದಾರೆ.
ಬರಗಾಲದಲ್ಲೂ ಧಾರ್ಮಿಕ ಕಾರ್ಯ ಶ್ಲಾಘನೀಯ
ಈ ಬಾರಿ ರಾಜ್ಯ ಅತ್ಯಂತ ಭೀಕರ ಪರಿಸ್ಥಿತಿ ಎದುರಿಸುತ್ತಿದ್ದು, ಇಂತಹ ಬರಗಾಲದಲ್ಲಿಯೂ ಸಹ ಚಿಕ್ಕ ಗ್ರಾಮ ಭಟಪ್ಪನಹಳ್ಳಿಯಲ್ಲಿ ಸಾಮೂಹಿಕ ವಿವಾಹದಂತಹ ಧಾರ್ಮಿಕ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದು ಕುಕನೂರಿನ ಅನ್ನದಾನೀಶ್ವರ ಶಾಖಾಮಠದ ಶ್ರೀ ಮಹಾದೇವ ಸ್ವಾಮೀಜಿ ಹೇಳಿದರು.
ಸಾಂಸ್ಕೃತಿಕ ನಾಯಕ ಬಸವಣ್ಣ ಸ್ಮರಣೆ, ನಮನ
ಬಸವ ಜಯಂತಿ ಹಾಗೂ ಶ್ರೀ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಬಸವಣ್ಣನವರು ಹಾಗೂ ಶ್ರೀ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ಬಸವ ಜಯಂತಿ ನಿಮಿತ್ತ ಕೆರೆ ಕಾರಟಗಿ ಬಸವೇಶ್ವರ ದೇವಸ್ಥಾನದ ರಥೋತ್ಸವ
ಬಸವ ಜಯಂತಿ ನಿಮಿತ್ತ ಕಾರಟಗಿಯ ನವಲಿ ರಸ್ತೆಯಲ್ಲಿನ ಕೆರೆ ಬಸವೇಶ್ವರ ದೇವಸ್ಥಾನದ ರಥೋತ್ಸವ ಶುಕ್ರವಾರ ಸಂಜೆ ಸಂಭ್ರಮದಿಂದ ನಡೆಯಿತು. ಬೆಳಗ್ಗೆ ದೇವಸ್ಥಾನದಲ್ಲಿ ಕೆರೆ ಬಸವೇಶ್ವರ ಉದ್ಭವ ಮೂರ್ತಿಗೆ ವಿಶೇಷ ಪೂಜೆ, ಅಭಿಷೇಕ, ಅಲಂಕಾರಗಳು ನಡೆದವು.
  • < previous
  • 1
  • ...
  • 288
  • 289
  • 290
  • 291
  • 292
  • 293
  • 294
  • 295
  • 296
  • ...
  • 433
  • next >
Top Stories
ಭಾರತ- ಪಾಕ್‌ ಯುದ್ಧನಿಲ್ಲಿಸಲು ಮಧ್ಯಸ್ಥಿಕೆ ವಹಿಸೇ ಇಲ್ಲ : ಟ್ರಂಪ್‌
ಭಾರತೀಯನಾಗಿ ಸಿಂದೂರಕ್ಕೆ ಬೆಂಬಲ : ಕೈಗೆ ತರೂರ್‌ ತಿರುಗೇಟು
ಕಾಲಮಿತಿ ಹೇರಿದ ಸುಪ್ರೀಂಗೆ ರಾಷ್ಟ್ರಪತಿಗಳಿಂದ 14 ಪ್ರಶ್ನೆ !
ಗ್ರೇಟರ್‌ ಬೆಂಗಳೂರು ಅಡಿ 3 ಪಾಲಿಕೆ ರಚನೆ : ಸಿಎಂ ಸಿದ್ದರಾಮಯ್ಯ
2025ರ ವರ್ಷಾಂತ್ಯಕ್ಕೆ ಗ್ರೇಟರ್‌ ಬೆಂಗ್ಳೂರು ಚುನಾವಣೆ : ರಾಮಲಿಂಗಾ ರೆಡ್ಡಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved