• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಖ್ಯ ಶಿಕ್ಷಕಿ ಅಮಾನತು, ಅಡುಗೆದಾರರ ಬದಲಾವಣೆಗೆ ಸಲಹೆ
ಕುಷ್ಟಗಿ ತಾಲೂಕಿನ ಬಿಜಕಲ್‌ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶುಕ್ರವಾರ ಬಿಸಿಯೂಟ ಮಾಡಿದ 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲಾ ಮುಖ್ಯ ಶಿಕ್ಷಕಿ ಅಮಾನತು ಹಾಗೂ ಅಡುಗೆದಾರರನ್ನು ಬದಲಾವಣೆ ಮಾಡುವಂತೆ ಬಿಇಒ ಅವರಿಗೆ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಸಲಹೆ ನೀಡಿದ್ದಾರೆ.
ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಮುಖ್ಯ: ಸಂಜಯ ಕೊತ್ಬಾಳ್
ಆಟದಲ್ಲಿ ಸೋಲು ಗೆಲುವು ಸಹಜ. ಆದರೆ ಕ್ರೀಡೆಯಲ್ಲಿ ಭಾಗವಹಿಸಿದ ಸಂತೋಷ ನಮಗಿರಬೇಕು. ಅಧ್ಯಯನದ ಜತೆಗೆ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಶ್ರೀ ಜಗದ್ಗುರು ಗವಿಸಿದ್ಧೇಶ್ವರ ಆಯುರ್ವೇದ ಮಹಾವಿದ್ಯಾಲಯ ಚೇರ್‌ಮನ್‌ ಸಂಜಯ ಕೊತ್ಬಾಳ್ ಹೇಳಿದ್ದಾರೆ.
ಬಡ ವಿದ್ಯಾರ್ಥಿಗಳಿಗೆ 5000 ನೋಟ್‌ಬುಕ್‌ ವಿತರಣೆ
ಜೋಗದ ನಾರಾಯಣಪ್ಪ ನಾಯಕ ಸೇವಾ ಸಮಿತಿಯಿಂದ ಗಂಗಾವತಿ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಬಡ ವಿದ್ಯಾರ್ಥಿಗಳಿಗೆ 5000 ಉಚಿತ ನೋಟ್‌ಬುಕ್‌ ವಿತರಣೆ ಮಾಡಲಾಯಿತು.
ಗಂಗಾವತಿ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಗೆ ಕ್ಷಣಗಣನೆ
ಗಂಗಾವತಿ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಆ. 26ರಂದು ಜರುಗಲಿದೆ. ಜನರಲ್ಲಿ ಕುತೂಹಲ ಹೆಚ್ಚಿದೆ. ಬಿಜೆಪಿ ಸದಸ್ಯರು ಹಾಗೂ ಬೆಂಬಲಿತ ಸದಸ್ಯರು ಬೆಂಗಳೂರಿನಲ್ಲಿ ಠಿಕಾಣಿ ಹೂಡಿದ್ದು, ಚುನಾವಣೆಗೆ ಹಾಜರಾಗಲಿದ್ದಾರೆ.
ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆಗೆ ಅಗತ್ಯ ಸಿದ್ಧತೆಗೆ ಕೈಗೊಳ್ಳಿ: ಸಿದ್ರಾಮೇಶ್ವರ
ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ `ಎ' ಮತ್ತು `ಬಿ' ವೃಂದದ ಹುದ್ದೆಗಳ ಪರೀಕ್ಷೆಗಳ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾಡಳಿತ ಭವನದ ಕೆಸ್ವಾನ್ ವೀಡಿಯೋ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ವಿದ್ಯುತ್ ಕಂಬಗಳ ಧಾರ್ಮಿಕ ಸಂಕೇತ ತೆರವಿಗೆ ಒತ್ತಾಯ
ಗಂಗಾವತಿ ನಗರದ ಜುಲೈನಗರ ಸರ್ಕಲ್‌ನಿಂದ ಹಿಡಿದು ಇಸ್ಲಾಂಪುರ ಸರ್ಕಲ್ ವರೆಗೆ ವಿದ್ಯುತ್ ಕಂಬಗಳಿಗೆ ಅಳವಡಿಸಿರುವ ಧಾರ್ಮಿಕ ಸಂಕೇತ ತೆರವುಗೊಳಿಸುವಂತೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರು ಪೌರಾಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.
ಬಿಸಿಯೂಟ ಸೇವಿಸಿ 70ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
ಬಿಸಿಯೂಟ ಸೇವಿಸಿ 70ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಯಿತು.
ಹಡೆದವ್ವ, ವೃಕ್ಷದಿಂದ ಪ್ರತಿಯೊಬ್ಬರ ಉಸಿರು: ಸಂತೋಷ ಬಿರಾದಾರ
ಸಾಮಾಜಿಕ ವಲಯ ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ಕುಕನೂರು ತಾಲೂಕಿನ ಭಾನಾಪುರ ಕ್ರಾಸ್‌ನಿಂದ ಬೆಣಕಲ್ ಗ್ರಾಮದ ವರೆಗೆ ರಸ್ತೆ ಬದಿಯ ಎರಡೂ ಕಡೆ ತಾಯಿಯ ಹೆಸರಿನಲ್ಲಿ ಒಂದು ವೃಕ್ಷ ಅಭಿಯಾನದಡಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು.
ಭೋಗಾಪುರೇಶ ದೇವಸ್ಥಾನದಲ್ಲಿ ರಾಯರ ಆರಾಧನೆ ಸಂಪನ್ನ
ಕನಕಗಿರಿ ತಾಲೂಕಿನ ನವಲಿ ಗ್ರಾಮದ ಶ್ರೀ ಭೋಗಾಪುರೇಶ ದೇವಸ್ಥಾನದಲ್ಲಿ ಭೋಗಾಪುರೇಶ ಸೇವಾ ಪ್ರತಿಷ್ಠಾನದ ವತಿಯಿಂದ ರಾಯರ ೫೦ನೇ ವರ್ಷದ ಆರಾಧನಾ ಮಹೋತ್ಸವದ ನಡೆಯಿತು.
ಬೆಳೆ ಕಟಾವು ಪ್ರಯೋಗಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ನಲಿನ್ ಅತುಲ್
ಪ್ರಸಕ್ತ ಮುಂಗಾರು ಹಂಗಾಮಿನ ಬೆಳೆಗಳು ಕಟಾವಿನ ಹಂತದಲ್ಲಿದ್ದು, ಬೆಳೆ ಕಟಾವು ಪ್ರಯೋಗವನ್ನು ಮೊಬೈಲ್ ತಂತ್ರಾಂಶದಲ್ಲಿ ನಿಗದಿತ ಅವಧಿಯೊಳಗೆ ಕೈಗೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಸೂಚಿಸಿದ್ದಾರೆ.
  • < previous
  • 1
  • ...
  • 288
  • 289
  • 290
  • 291
  • 292
  • 293
  • 294
  • 295
  • 296
  • ...
  • 512
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved