• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಾತಾಳಕ್ಕೆ ಕುಸಿದ ಜಿಲ್ಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶ
ಪರೀಕ್ಷೆಯಲ್ಲಿ ಕಟ್ಟುನಿಟ್ಟಿನ ಕ್ರಮ ಮತ್ತು ವೆಬ್ ಕಾಸ್ಟಿಂಗ್ ಸಿಸ್ಟಮ್ ಅಳವಡಿಸಿದ್ದರಿಂದ ನಕಲು ಮಾಡಲು ಬ್ರೇಕ್ ಬಿದ್ದಿದ್ದು, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕೊಪ್ಪಳ ಜಿಲ್ಲೆಯ ಫಲಿತಾಂಶ ಪಾತಾಳಕ್ಕೆ ಕುಸಿದಿದೆ.
ಕುಷ್ಟಗಿ ತಾಲೂಕಿಗೆ ಶೇ. 57.47 ಫಲಿತಾಂಶ
ಗುರುವಾರ ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದೆ. 2677 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ತಾಲೂಕು ಶೇ.57.47 ಪ್ರತಿಶತ ಪಡೆದುಕೊಂಡಿದೆ.
ಇಟಗಿ ಆದರ್ಶ ಶಾಲೆಗೆ ನೂರಕ್ಕೆ ನೂರು ಫಲಿತಾಂಶ
ತಾಲೂಕಿನ ಇಟಗಿ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯದ 70 ವಿದ್ಯಾರ್ಥಿಗಳೂ ಉತ್ತೀರ್ಣರಾಗಿ ನೂರಕ್ಕೆ ನೂರು ಫಲಿತಾಂಶ ದಾಖಲಾಗಿದೆ.
ಜಾಲಿ ಮೂಡ್‌ನಲ್ಲಿ ಬಿಜೆಪಿ ಅಭ್ಯರ್ಥಿ
ಬಿಡುವಿಲ್ಲದ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿ ಸುಸ್ತಾಗಿರುವ ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್ ಮತದಾನದ ಮರು ದಿನ ಬುಧವಾರ ಜಾಲಿ ಮೂಡ್‌ನಲ್ಲಿದ್ದರು.
ಈಶಾನ್ಯ ಪದವೀಧರರ ಕ್ಷೇತ್ರದ ಚುನಾವಣೆಗೆ ಮೇ 9ರಂದು ಅಧಿಸೂಚನೆ
ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನಪರಿಷತ್ ಈಶಾನ್ಯ ಪದವೀಧರರ ಕ್ಷೇತ್ರದ ಚುನಾವಣೆಯ ವೇಳಾಪಟ್ಟಿ ಘೋಷಿಸಿದೆ.
ವಿಶ್ವದಾದ್ಯಂತ ಮಾನವೀಯತೆ ಪಸರಿಸಿದ ರೆಡ್‌ಕ್ರಾಸ್ ಸಂಸ್ಥೆ: ಡಾ. ಮಂಜುನಾಥ
ಜಗತ್ತಿನಾದ್ಯಂತ ಮಾನವೀಯತೆಯನ್ನು ಪಸರಿಸಿದ ಕೀರ್ತಿ ರೆಡ್‌ಕ್ರಾಸ್ ಸಂಸ್ಥೆಗೆ ಸಲ್ಲುತ್ತದೆ.
ಕುಟುಂಬದೊಂದಿಗೆ ಕಾಲ ಕಳೆದ ಕಾಂಗ್ರೆಸ್ ಅಭ್ಯರ್ಥಿ
ಕೊಪ್ಪಳ ತಾಲೂಕಿನ ಹಿಟ್ನಾಳ ಗ್ರಾಮದ ನಿವಾಸದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ ವಿಶ್ರಾಂತಿಯ ಮೂಡ್‌ನಲ್ಲಿದ್ದರು.
ಬಿಸಿಲು ಲೆಕ್ಕಿಸದೆ ಉತ್ಸಾಹದಿಂದ ಮತದಾನ
ಲೋಕಸಭಾ ಚುನಾವಣೆಯ ಮತದಾನ ತಾಲೂಕಿನಲ್ಲಿ ಬಿರುಸಿನಿಂದ ಜರುಗಿತು. ಗ್ರಾಮೀಣ ಪ್ರದೇಶದಲ್ಲಿ ಜನರು ಬಿಸಲು ಲೆಕ್ಕಿಸದೆ ತೆರಳಿ ಮತದಾನ ಮಾಡಿದರು.
ಯಲಬುರ್ಗಾ ಮಾರುಕಟ್ಟೆಗೆ ಲಗ್ಗೆ ಇಟ್ಟ ಮಾವು
ಹಣ್ಣುಗಳ ರಾಜ ಮಾವು ಪಟ್ಟಣಕ್ಕೆ ಲಗ್ಗೆ ಇಟ್ಟಿದ್ದು, ಗ್ರಾಹಕರು ವಿವಿಧ ತಳಿಯ ಹಣ್ಣಿನ ಖರೀದಿಗೆ ಮುಂದಾಗಿದ್ದಾರೆ.
ಮತದಾನದಿಂದ ದೂರ ಉಳಿದ ವಿಠಲಾಪೂರದ ಜನತೆ
ತಾಲೂಕಿನ ತಾವರಗೇರಾ ಸಮುದಾಯ ಆರೋಗ್ಯ ಕೇಂದ್ರದ ವೈದ್ಯೆ ಡಾ. ಕಾವೇರಿ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗದ ಹಿನ್ನೆಲೆ ತಾಲೂಕಿನ ವಿಠಲಾಪೂರ ಗ್ರಾಮಸ್ಥರು ಮತದಾನದಿಂದ ದೂರ ಉಳಿದರು.
  • < previous
  • 1
  • ...
  • 289
  • 290
  • 291
  • 292
  • 293
  • 294
  • 295
  • 296
  • 297
  • ...
  • 432
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved