• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೋಗಾಪುರೇಶ ದೇವಸ್ಥಾನದಲ್ಲಿ ಮಧ್ಯಾರಾದನೆ
ತಾಲೂಕಿನ ನವಲಿ ಗ್ರಾಮದ ಐತಿಹಾಸಿಕ ಪ್ರಸಿದ್ಧ ಶ್ರೀ ಭೋಗಾಪುರೇಶ ದೇವಸ್ಥಾನದಲ್ಲಿ 353ನೇ ರಾಯರ ಆರಾಧನಾ ಮಹೋತ್ಸವ ಭಾಗವಾಗಿ ಬುಧವಾರ ಮಧ್ಯಾರಾದನೆ ನಡೆಯಿತು.
ಸೋರುತಿಹುದು ಮಿನಿ ವಿಧಾನಸೌಧದ ಮಾಳಿಗೆ
ಇಲ್ಲಿಯ ಮಿನಿ ವಿಧಾನಸೌಧದ ಮಾಳಗಿ ಮಳೆ ಬಂದರೆ ಸೋರುತ್ತಿದೆ.
ಕುಷ್ಟಗಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ನಿಷ್ಕ್ರಿಯ
ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳು ನಡೆಯುತ್ತಿಲ್ಲ, ಕಸಾಪ ಸಂಪೂರ್ಣವಾಗಿ ನಿಷ್ಕ್ರಿಯಗೊಂಡಿದ್ದು ತಾಲೂಕಾಧ್ಯಕ್ಷರನ್ನು ಬದಲಿಸುವಂತೆ ಕೆಲವು ಆಜೀವ ಸದಸ್ಯರು ಆಗ್ರಹಿಸಿದ್ದಾರೆ.
ನಾಯಕತ್ವ ಗುಣ ಬೆಳೆಸಲು ಕ್ರೀಡೆ ಸಹಕಾರಿ: ಶರಣಪ್ಪ ಕೊಪ್ಪದ
ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ ಪ್ರೋತ್ಸಾಹ ನೀಡುವ ಕಾಯಕದಲ್ಲಿ ವಲಯ ಮಟ್ಟದ ಕ್ರೀಡಾಕೂಟಗಳು ಉತ್ತಮ ವೇದಿಕೆಯಾಗಿವೆ.
ಕುಷ್ಟಗಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಕೋರ್ಟ್‌ ತಡೆ
ಕುಷ್ಟಗಿ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆ ಪ್ರಕ್ರಿಯೆಯು ಆ. 20ರಂದು ನಡೆಯಬೇಕಿತ್ತು. ಆದರೆ ಹೈ ಕೋರ್ಟ್ ತಡೆಯಾಜ್ಞೆ ನೀಡಿರುವ ಹಿನ್ನೆಲೆ ಮುಂದೂಡಲಾಗಿದೆ.
ಶ್ರದ್ಧಾಭಕ್ತಿಯಿಂದ ರಾಯರ ಮಧ್ಯಾರಾಧನೆ
ಶ್ರೀಗುರು ರಾಘವೇಂದ್ರ ಸ್ವಾಮಿಗಳ ೩೫೩ನೇ ಆರಾಧನಾ ಮಹೋತ್ಸವದ ಮಧ್ಯಾರಾಧನೆ ಬುಧವಾರ ಇಲ್ಲಿನ ಶ್ರೀ ಗುರು ರಾಯರ ಮಠದಲ್ಲಿ ಶ್ರದ್ಧಾಭಕ್ತಿಯಿಂದ ನಡೆಯಿತು.
ನಗರಸಭೆ ಅಧ್ಯಕ್ಷರಾಗಿ ಕಾಂಗ್ರೆಸ್‌ನ ಅಮ್ಜಾದ್ ಪಟೇಲ್, ಉಪಾಧ್ಯಕ್ಷೆಯಾಗಿ ಬಿಜೆಪಿಯ ಅಶ್ವಿನಿ ಆಯ್ಕೆ
ಕೊಪ್ಪಳ ನಗರಸಭೆ ಅಧ್ಯಕ್ಷರಾಗಿ ಕಾಂಗ್ರೆಸ್‌ನ ಅಮ್ಜಾದ್ ಪಟೇಲ್, ಉಪಾಧ್ಯಕ್ಷೆಯಾಗಿ ಬಿಜೆಪಿಯ ಅಶ್ವಿನಿ ಭರತ ಗದುಗಿನಮಠ ಕಾಂಗ್ರೆಸ್, ಜೆಡಿಎಸ್‌ನ 25 ಸದಸ್ಯರ ಬೆಂಬಲದೊಂದಿಗೆ ಆಯ್ಕೆಯಾಗಿದ್ದಾರೆ.
ಬಹುಮತ ಹೊಂದಿದ ಬಿಜೆಪಿಯಲ್ಲಿ ಹೆಚ್ಚಿದ ಪೈಪೋಟಿ
ಇಲ್ಲಿಯ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಆ. 26ರಂದು ಚುನಾವಣೆ ನಡೆಯಲಿದ್ದು, ಅಧಿಕಾರದ ಗದ್ದುಗೆ ಏರಲು ಬಿಜೆಪಿ ಮತ್ತು ಕಾಂಗ್ರೆಸ್ಸಿನಲ್ಲಿ ತೀವ್ರ ಪೈಪೋಟಿ ಹೆಚ್ಚಿದೆ.
ದಲಿತ ಯುವಕನ ಕೊಲೆ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ
ಸಂಗನಾಳ ಗ್ರಾಮದಲ್ಲಿ ಕ್ಷೌರ ಮಾಡಿಸಿಕೊಳ್ಳಲು ಹೋಗಿದ್ದ ದಲಿತ ಯುವಕನನ್ನು ಕೊಲೆ ಮಾಡಿರುವ ಘಟನೆ ಖಂಡಿಸಿ ನಗರದ ಅಶೋಕ ವೃತ್ತದಲ್ಲಿ ಎಸ್‌ಡಿಪಿಐ ಪ್ರತಿಭಟನೆ ನಡೆಸಿತು.
33 ವರ್ಷದ ಬಳಿಕ ಅಲ್ಪಸಂಖ್ಯಾತರಿಗೆ ಕೊಪ್ಪಳ ನಗರಸಭೆ ಅಧ್ಯಕ್ಷ ಪಟ್ಟ
ಕೊಪ್ಪಳ ನಗರಸಭೆ ಅಧ್ಯಕ್ಷರಾಗಿ ಅಮ್ಜಾದ್ ಪಟೇಲ್ ಆಯ್ಕೆಯಾಗುವುದು ಪಕ್ಕಾ ಆಗಿದ್ದು, 33 ವರ್ಷಗಳ ಬಳಿಕ ಕೊಪ್ಪಳ ನಗರಸಭೆ ಅಧ್ಯಕ್ಷ ಪಟ್ಟ ಅಲ್ಪಸಂಖ್ಯಾತ ಸಮುದಾಯಕ್ಕೆ ಒಲಿಯುತ್ತಿದೆ. ಆದರೆ, ಬಿಜೆಪಿ ಸದಸ್ಯೆ ಅಶ್ವಿನಿ ಗದುಗಿನಮಠ ಅವರ ಆಯ್ಕೆಗೆ ಬಿಜೆಪಿ ಚೆಕ್ ಮೇಟ್ ನೀಡಿದ್ದು, ಕುತೂಹಲ ಮೂಡಿಸಿದೆ.
  • < previous
  • 1
  • ...
  • 290
  • 291
  • 292
  • 293
  • 294
  • 295
  • 296
  • 297
  • 298
  • ...
  • 512
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved