• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೂತ್ ಮಟ್ಟದ ಪದಾಧಿಕಾರಿಗಳ ಜವಾಬ್ದಾರಿ ದೊಡ್ಡದು: ಸಂತೋಷ್
ಬೂತ್ ಮಟ್ಟದ ಪದಾಧಿಕಾರಿಗಳು ಮತದಾನ ದಿನ ಮತ್ತು ಮತದಾನದ ಹಿಂದಿನ ದಿನ ಶಕ್ತಿಮೀರಿ ಶ್ರಮಿಸಬೇಕಾಗಿದೆ.
ಗ್ಯಾರಂಟಿ ಅಲ್ಲದೆ ಸಾಮಾಜಿಕ ನ್ಯಾಯಕ್ಕಾಗಿ ಕಾಂಗ್ರೆಸ್ ಗೆಲ್ಲಿಸಿ: ಜ್ಯೋತಿ ಗೊಂಡಬಾಳ
ಗ್ಯಾರಂಟಿ ಯೋಜನೆಗಳು ಮಾತ್ರ ಅಲ್ಲ, ಸಾಮಾಜಿಕ ನ್ಯಾಯಕ್ಕಾಗಿಯೂ ಕಾಂಗ್ರೆಸ್ ಗೆಲ್ಲಿಸಬೇಕಾಗಿದೆ.
ಸುಳ್ಳಿನಲ್ಲಿ ಮನೆ ಕಟ್ಟುವವರ ಮಾತು ಕೇಳಿ ಮೋಸ ಹೋಗಬೇಡಿ: ಲಕ್ಷ್ಮಣ ಸವದಿ
ಕಾಂಗ್ರೆಸ್ ಎಲ್ಲ ವರ್ಗದ ಜನರ ಅಭಿವೃದ್ಧಿ ಬಯಸುವ ಏಕೈಕ ಪಕ್ಷವಾಗಿದೆ. ಆದರೆ ಬಿಜೆಪಿಯವರು ಸುಳ್ಳಿನಲ್ಲಿ ಮನೆ ಕಟ್ಟುವವರು ಅವರ ಮಾತನ್ನು ಕೇಳಿ ಮೋಸ ಹೋಗಬೇಡಿ.
ಪೆನ್ ಡ್ರೈವ್ ಪ್ರಕರಣದಿಂದ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ: ಪುಷ್ಪಾ ಅಮರನಾಥ
ಹಾಸನದಲ್ಲಿ ನಡೆದಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಿಂದ ನಾಗರಿಕ ಸಮಾಜ ತಲೆತೆಗ್ಗಿಸುವಂತಾಗಿದೆ.
ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ: ನಲಿನ್ ಅತುಲ್
ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ 3ನೇ ಹಂತದಲ್ಲಿ ಮೇ 7ರಂದು ಮತದಾನ ನಡೆಯಲಿದ್ದು, ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ.
ಅಖಂಡ ಭಾರತ ಇಬ್ಭಾಗ ಮಾಡಿದ್ದು ಕಾಂಗ್ರೆಸ್‌: ಹಾಲಪ್ಪ ಆಚಾರ್‌
ಈ ದೇಶವನ್ನು ೫೦ ವರ್ಷ ಆಳಿದ ಕಾಂಗ್ರೆಸ್‌ನವರು ದೇಶವನ್ನು ಅಭಿವೃದ್ಧಿ ಮಾಡುವ ಮನಸ್ಸು ಮಾಡಲಿಲ್ಲ. ಆದರೆ, ದೇಶದಲ್ಲಿ ಅರಾಜಕತೆ ಸೃಷ್ಟಿಸಿ ಹಿಂದೂ-ಮುಸ್ಲಿಮರ ಮಧ್ಯೆ ಜಗಳ ಹಚ್ಚುವ ಕೆಲಸ ಮಾಡಿರುವುದು ಕಾಂಗ್ರೆಸ್‌ನವರ ದೊಡ್ಡ ಸಾಧನೆ ಎಂದು ಮಾಜಿ ಸಚಿವ ಹಾಲಪ್ಪ ಆಚಾರ ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರದಿಂದ ಬಂಜಾರ ಸಮುದಾಯಕ್ಕೆ ಅನ್ಯಾಯ: ತಿಪ್ಪಾ ಸರನಾಯಕ
ಕಾಂಗ್ರೆಸ್ ಅಧಿಕಾರಕ್ಕೆ ಬರಲು ನಮ್ಮ ಸಮಾಜ ಕಾರಣವಾಗಿದೆ. ಕಾಂಗ್ರೆಸ್ ನಮ್ಮನ್ನು ನಿರ್ಲಕ್ಷ್ಯ ಮಾಡಿದೆ. ಐದು ಮೀಸಲು ಕ್ಷೇತ್ರದಲ್ಲಿ ಒಂದೇ ಒಂದು ಟಿಕೆಟ್ ನಮ್ಮ ಸಮುದಾಯಕ್ಕೆ ನೀಡಿಲ್ಲ ಎಂದು ಬಂಜಾರ ಜಾಗೃತ ದಳದ ಸಂಸ್ಥಾಪಕ ಅಧ್ಯಕ್ಷ ತಿಪ್ಪಾ ಸರನಾಯಕ ಹೇಳಿದರು.
ಜನಪ್ರಿಯ ಮುಖ್ಯಮಂತ್ರಿಗಳಲ್ಲಿ ಸಿದ್ದರಾಮಯ್ಯ ಒಬ್ಬರು
ಸಿದ್ದರಾಮಯ್ಯ ಅವರು ನನ್ನನ್ನು ಸಚಿವರನ್ನಾಗಿ ಮಾಡಲಿಲ್ಲ, ಆದರೂ ನನಗೆ ಬೇಜರಾಗಿಲ್ಲ. ಯಾಕೆಂದರೆ ಅವರು ಈ ರಾಜ್ಯವನ್ನು ಮಾದರಿ ಮಾಡಲಿದ್ದಾರೆ ಎನ್ನುವ ವಿಶ್ವಾಸವಿದೆ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು.
ಜನವಿರೋಧಿ ಬಿಜೆಪಿ, ಕಾಂಗ್ರೆಸ್ ಸೋಲಿಸಿ: ಎಂ. ಕೃಷ್ಣಮೂರ್ತಿ
ಬಿಜೆಪಿ ಮತ್ತು ಕಾಂಗ್ರೆಸ್ ಎರಡು ಸಹ ಆಳ್ವಿಕೆ ನಡೆಸಿವೆ. ಆದರೂ ಯಾವುದೇ ಅಭಿವೃದ್ಧಿಯಾಗಿಲ್ಲ. ಇಂಥ ಕೆಟ್ಟ ಆಡಳಿತವನ್ನು ಕಿತ್ತೊಗೆಯಬೇಕಾಗಿದೆ ಎಂದು ಬಿಎಸ್ಪಿ ರಾಜ್ಯ ಉಸ್ತುವಾರಿ ಎಂ. ಕೃಷ್ಣಮೂರ್ತಿ ಹೇಳಿದರು.
ರೈತ ವಿರೋಧಿ ಬಿಜೆಪಿ ಸರ್ಕಾರ ಧಿಕ್ಕರಿಸಿ: ರಾಘವೇಂದ್ರ ಹಿಟ್ನಾಳ
ರೈತರಿಗೆ ಆಶ್ವಾಸನೆ ನೀಡಿ ಅಧಿಕಾರಕ್ಕೆ ಬಂದ ಪ್ರಧಾನಿ‌ ಮೋದಿ ಅವರು ಹತ್ತು ವರ್ಷ ಕಳೆದರೂ ರೈತರ ಯಾವುದೇ ಬೇಡಿಕೆ ಈಡೇರಿಸದೇ ವಂಚಿಸಿದ್ದಾರೆ ಎಂದು ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಆರೋಪಿಸಿದ್ದಾರೆ.
  • < previous
  • 1
  • ...
  • 292
  • 293
  • 294
  • 295
  • 296
  • 297
  • 298
  • 299
  • 300
  • ...
  • 432
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved