ಅಖಂಡ ಭಾರತ ಇಬ್ಭಾಗ ಮಾಡಿದ್ದು ಕಾಂಗ್ರೆಸ್: ಹಾಲಪ್ಪ ಆಚಾರ್ಈ ದೇಶವನ್ನು ೫೦ ವರ್ಷ ಆಳಿದ ಕಾಂಗ್ರೆಸ್ನವರು ದೇಶವನ್ನು ಅಭಿವೃದ್ಧಿ ಮಾಡುವ ಮನಸ್ಸು ಮಾಡಲಿಲ್ಲ. ಆದರೆ, ದೇಶದಲ್ಲಿ ಅರಾಜಕತೆ ಸೃಷ್ಟಿಸಿ ಹಿಂದೂ-ಮುಸ್ಲಿಮರ ಮಧ್ಯೆ ಜಗಳ ಹಚ್ಚುವ ಕೆಲಸ ಮಾಡಿರುವುದು ಕಾಂಗ್ರೆಸ್ನವರ ದೊಡ್ಡ ಸಾಧನೆ ಎಂದು ಮಾಜಿ ಸಚಿವ ಹಾಲಪ್ಪ ಆಚಾರ ಹೇಳಿದ್ದಾರೆ.