ಲೋಕಸಭೆ ಚುನಾವಣೆ ಹಿನ್ನೆಲೆ ಮೇ 5ರಿಂದ 8ರವರೆಗೆ ನಿಷೇಧಾಜ್ಞೆ ಜಾರಿಲೋಕಸಭಾ ಚುನಾವಣೆ ನಿಮಿತ್ತ ಶಾಂತ, ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಯುವ ಸಂಬಂಧವಾಗಿ ಮೇ 5ರಿಂದ 8 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ನಲಿನ್ ಅತುಲ್ ಆದೇಶಿಸಿದ್ದಾರೆ.