• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುಂಗಭದ್ರಾ ಜಲಾಶಯದ ಸ್ಟಾಪ್‌ ಗೇಟ್‌ ಸ್ಟಾಪ್‌ ಗೇಟ್ ಅಳವಡಿಸಿದ ಬಳಿಕವೂ ಆಗುತ್ತಿದ್ದ ಅಲ್ವಸ್ವಲ್ಪ ಸೋರಿಕೆಗೆ ತಡೆ
ತುಂಗಭದ್ರಾ ಜಲಾಶಯ ಮುರಿದ 19ನೇ ಕ್ರಸ್ಟ್‌ಗೇಟ್‌ಗೆ ಪರ್ಯಾಯವಾಗಿ ಸ್ಟಾಪ್‌ ಗೇಟ್ ಅಳವಡಿಸಿದ ಬಳಿಕವೂ ಆಗುತ್ತಿದ್ದ ಅಲ್ವಸ್ವಲ್ಪ ಸೋರಿಕೆಯನ್ನು ಭಾನುವಾರ ಶಿವಮೊಗ್ಗದ ಡೈವ್ ತಂಡ ನಿಲ್ಲಿಸುವಲ್ಲಿ ಯಶಸ್ವಿಯಾಗಿದೆ.
ಬೆಂಬಿಡದೆ ಸುರಿದ ಮಳೆ : ಕುಕನೂರು ತಾಲೂಕಿನ ಜನಜೀವನ ಅಸ್ತವ್ಯಸ್ತ-ಮನೆಗಳಿಗೆ ನುಗ್ಗಿದ ನೀರು
ತಾಲೂಕಿನಾದ್ಯಂತ ರಾತ್ರಿ ಇಡೀ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.
ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ : ಛಲವಾದಿ ನಾರಾಯಣ ಸ್ವಾಮಿ

ಮುಡಾ ಹಗರಣದಲ್ಲಿ ಸಿಎಂ ವಿರುದ್ಧ ತನಿಖೆಗೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವುದರಿಂದ ಒಂದು ಕ್ಷಣವೂ ವಿಳಂಬ ಮಾಡಿದೆ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು.

ಸಲೂನಿಗೆ ತೆರಳಿದ್ದ ದಲಿತನಿಗೆ ಹೇರ್‌ ಕಟ್‌ ಮಾಡಲು ನಿರಾಕರಿಸಿ ಇರಿದು ಕೊಂದ ಕ್ಷೌರಿಕ!
ಸಲೂನಿಗೆ ತೆರಳಿದ್ದ ಯುವಕ ದಲಿತ ಎಂಬ ಕಾರಣಕ್ಕಾಗಿ ಕ್ಷೌರ ಮಾಡಲು ನಿರಾಕರಿಸಿದ್ದಲ್ಲದೆ ಆತನನ್ನು ಕತ್ತರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ಶನಿವಾರ ನಡೆದಿದೆ.
ವಿದ್ಯಾರ್ಥಿನಿಯರಿಗೆ ಚುಡಾಯಿಸುತ್ತಿರುವ ಪುಂಡರು: ಕ್ರಮಕ್ಕೆ ಒತ್ತಾಯ
ದೇವರಾಜ್ ಅರಸು ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಯರಿಗೆ ಕೆಲ ಹುಡುಗರು ಚುಡಾಯಿಸುತ್ತಿದ್ದು, ಅವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಎಸ್ಎಫ್ಐ ತಾಲೂಕು ಸಮಿತಿಯಿಂದ ಡಿವೈಎಸ್ಪಿಗೆ ಮನವಿ ಸಲ್ಲಿಸಲಾಯಿತು.
ದೇವಸ್ಥಾನಕ್ಕೆ ನುಗ್ಗಿದ ನೀರು, ಶಿರೂರು ಗ್ರಾಮಸ್ಥರ ಪ್ರತಿಭಟನೆ
ಗ್ರಾಮದ ನಾಲ್ಕು ದೇವಸ್ಥಾನಗಳು, ರಸ್ತೆಗಳು ಜಲಾವೃತವಾಗಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು ಶನಿವಾರ ಪ್ರತಿಭಟನೆ ನಡೆಸಿದರು.
ವರುಣನ ಆರ್ಭಟ, ಜನಜೀವನ ಅಸ್ತವ್ಯಸ್ತ
ಮನೆ ಹಾಗೂ ಹೊಲಗಳಿಗೆ ನುಗ್ಗಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಬಂದಾದ ಒಪಿಡಿ, ಪರದಾಡಿದ ರೋಗಿಗಳು
ಕೋಲ್ಕತ್ತಾದಲ್ಲಿ ನಡೆದಿರುವ ವೈದ್ಯ ವಿದ್ಯಾರ್ಥಿ ಹತ್ಯೆ ಖಂಡಿಸಿ ವೈದ್ಯರು ಮುಷ್ಕರ ನಡೆಸಿದ್ದರಿಂದ ಜಿಲ್ಲಾದ್ಯಂತ ಹೊರರೋಗಿಗಳು ಪರದಾಡುವಂತಾಯಿತು.
ಸಂವಿಧಾನದ ಕಗ್ಗೊಲೆ: ರಾಘವೇಂದ್ರ ಹಿಟ್ನಾಳ
ಖಾಸಗಿ ದೂರು ಆಧರಿಸಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಮೂಲಕ ರಾಜ್ಯಪಾಲರು ಸಂವಿಧಾನವನ್ನು ಹತ್ಯೆ ಮಾಡಿದ್ದಾರೆ.
ತುಂಗಭದ್ರಾ ಅಣೆಕಟ್ಟು ಚೈನ್ ಲಿಂಕ್ ತುಂಡಾದ ಹಿನ್ನೆಲೆಯಲ್ಲಿ ಕೈಗೊಂಡಿದ್ದ ಸ್ಟಾಪ್ ಲಾಗ್‌ ಗೇಟ್ ಅಳವಡಿ ಯಶಸ್ವಿ

ತುಂಗಭದ್ರಾ ಅಣೆಕಟ್ಟು ಚೈನ್ ಲಿಂಕ್ ತುಂಡಾದ ಹಿನ್ನೆಲೆಯಲ್ಲಿ ಕೈಗೊಂಡಿದ್ದ ಸ್ಟಾಪ್ ಲಾಗ್‌ ಗೇಟ್ ಅಳವಡಿಕೆ ಮೊದಲ ಹಂತದಲ್ಲಿ ಯಶಸ್ವಿ ಆಗಿದ್ದು, ಶುಕ್ರವಾರ ರಾತ್ರಿ ಮೊದಲ ಎಲಿಮೆಂಟ್‌ ಕೂರಿಸಲಾಯಿತು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಹಿತಿ ನೀಡಿದರು.

  • < previous
  • 1
  • ...
  • 294
  • 295
  • 296
  • 297
  • 298
  • 299
  • 300
  • 301
  • 302
  • ...
  • 513
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved