ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಾಜಿ ಸಚಿವ ಅನ್ಸಾರಿಗೆ ದ್ರೋಹ ಬಗೆದಿಲ್ಲ: ಮನಿಯಾರ್
ಸಿಎಂ, ಡಿಸಿಎಂ ಎದುರು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರು ಶ್ಯಾಮೀದ್ ಮನಿಯಾರ್ ವಿಧಾನಸಭಾ ಚುನಾವಣೆಯಲ್ಲಿ ಸೋಲಿಸಿದ್ದಾರೆಂದು ಸುಳ್ಳು ಹೇಳಿದ್ದಾರೆ. ನಾನು 25 ವರ್ಷಗಳಿಂದ ಪಕ್ಷದಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದೇನೆ.
ಯೋಗ ದಿನಾಚರಣೆಗೆ ಸಹಭಾಗಿತ್ವ ಮುಖ್ಯ
ಜೂ. 21ರಂದು ಕೊಪ್ಪಳ ತಾಲೂಕು ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಏರ್ಪಡಿಸಿದ್ದು ಅಂದು ಬೆಳಗ್ಗೆ 6.30ಕ್ಕೆ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆಯುಷ್ ಇಲಾಖೆ ಹಾಗೂ ವಿವಿಧ ಯೋಗ ಸಂಸ್ಥೆಗಳ ಸಹಯೋಗದೊಂದಿಗೆ ಯೋಗಭ್ಯಾಸ ನಡೆಯಲಿದೆ.
ಪ್ರಾಮಾಣಿಕ ಸೇವೆ ಸಲ್ಲಿಸಿದವರಿಗೆ ಸಮಾಜ ಋಣಿ
ಯಾವುದೇ ಕ್ಷೇತ್ರದಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿದವರಿಗೆ ಸಮಾಜ ಋಣಿಯಾಗಿರುತ್ತದೆ. ವೃತ್ತಿಯಲ್ಲಿ ಬದ್ಧತೆ, ದೃಢ ನಿರ್ಧಾರ ಇಟ್ಟುಕೊಂಡು ಕೆಲಸ ಮಾಡಿದ ಪರಿಣಾಮ ಶರಣಪ್ಪ ಬೇಲೇರಿಯವರು ಒಬ್ಬ ಮಾದರಿ ಪ್ರಾಚಾರ್ಯರಾಗಿ ಗುರುತಿಸಿಕೊಳ್ಳುವುದಕ್ಕೆ ಸಾಧ್ಯವಾಗಿದೆ.
ಶಾಲಾ ದಾಖಲಾತಿ ಆಂದೋಲನ ಜಾಥಾ
1ನೇ ತರಗತಿಗೆ 5 ವರ್ಷ 5 ತಿಂಗಳು ತುಂಬಿರುವ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಸೇರಿಸಬೇಕು. ಶಾಲೆಗೆ ಸೇರಿದ ಮಗು ನಿಯಮಿತವಾಗಿ ಶಾಲೆಯಲ್ಲಿ ಹಾಜರಿರುವಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.
ಉತ್ತಮ ವಿಚಾರವುಳ್ಳ ನೀಲಿ ಹೊತ್ತಿಗೆ ಕಾದಂಬರಿ
ಮೌನೇಶ ನೀಲಿ ಹೊತ್ತಿಗೆ ಕಾದಂಬರಿಯ ಮೂಲಕ ಸಮಾಜದಲ್ಲಿ ನಡೆಯುವ ಮೌಢ್ಯ, ಅಕ್ರಮ ಸೇರಿದಂತೆ ವಿವಿಧ ವಿಚಾರಗಳನ್ನು ಪ್ರಸ್ತುತಪಡಿಸಿದ್ದು, ಸಿನಿಮೀಯ ಶೈಲಿಯಲ್ಲಿ ಉತ್ತಮ ಕಾದಂಬರಿ ಬರೆದಿದ್ದಾರೆ.
ಕುಷ್ಟಗಿ ತಾಲೂಕಿನಲ್ಲಿ 3ಕ್ಕೇರಿದ ಡೆಂಘೀ ಪ್ರಕರಣ
ಮುಂಗಾರು ಹಂಗಾಮಿನಲ್ಲಿ ಮೋಡಕವಿದ ವಾತಾವರಣದ ಪರಿಣಾಮ ಜನರಿಗೆ ವೈರಲ್ ಜ್ವರವೂ ಬಾಧಿಸುತ್ತಿದೆ. ಖಾಸಗಿ ಆಸ್ಪತ್ರೆ ಸೇರಿದಂತೆ ಸರ್ಕಾರಿ ಆಸ್ಪತ್ರೆಗಳು ಜನರಿಂದ ತುಂಬಿವೆ.
ಗುಣಾತ್ಮಕ ಶಿಕ್ಷಣಕ್ಕಾಗಿ ಸರ್ಕಾರಿ ಶಾಲೆಗೆ ಮಕ್ಕಳನ್ನು ದಾಖಲಿಸಿ
2024-25ರಲ್ಲಿ ಜಿಲ್ಲೆಯಲ್ಲಿ ಯಲಬುರ್ಗಾ ತಾಲೂಕು ಉತ್ತಮ ಫಲಿತಾಂಶ ಪಡೆದಿದೆ. ಅಷ್ಟು ಮಾತ್ರವಲ್ಲ. ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಸರ್ಕಾರಿ ಶಾಲೆಗಳ ಮಕ್ಕಳೇ ಹೆಚ್ಚಿನ ಪ್ರಮಾಣದಲ್ಲಿ ೬೨೫ ಕ್ಕೆ ೬೨೫ ಅಂಕ ಪಡೆದು ಸರ್ಕಾರಿ ಶಾಲೆಗಳ ಕೀರ್ತಿ ಹೆಚ್ಚಿಸಿದ್ದಾರೆ.
ಮಳೆ ಬಂದರೆ ಆಟದ ಮೈದಾನ ಜಲಾವೃತ
ಮಳೆ ಬಂದಾಗ ಶಾಲೆಯಲ್ಲಿ ಪ್ರಾರ್ಥನೆಗೂ ಸ್ಥಳಾವಕಾಶವೂ ಇಲ್ಲ. ಹೀಗಾಗಿ ಕೊಠಡಿಯೊಳಗೆ ಪ್ರಾರ್ಥನೆ ಸಲ್ಲಿಸಬೇಕಾದ ಅನಿವಾರ್ಯ ಶಿಕ್ಷಕರಿಗೆ ಎದುರಾಗಿದೆ. ಶಾಲಾ ಆವರಣದೊಳಗೆ ನುಗ್ಗುವ ನೀರನ್ನು ತಡೆಹಿಡಿಯಬೇಕು. ಇಲ್ಲದಿದ್ದರೆ ಈ ವರ್ಷವೂ ಮಕ್ಕಳು ಮಳೆಗಾಲ ಮುಗಿಯುವ ವರೆಗೂ ಕೊಠಡಿಯೊಳಗೆ ಕಾಲ ಕಳೆಯಬೇಕಾಗುತ್ತದೆ.
ಹುಲಿಗೆಮ್ಮ ದೇವಸ್ಥಾನಕ್ಕೆ 16 ದಿನಗಳಲ್ಲಿ 15 ಲಕ್ಷ ಭಕ್ತರು
ಹುಲಿಗೆಮ್ಮ ದೇವಸ್ಥಾನಕ್ಕೆ ಭಕ್ತರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಿದೆ. ವಾರದ (ಮಂಗಳವಾರ, ಶುಕ್ರವಾರ) ದಿನಗಳಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಇರುತ್ತಾರೆ. ಈ ಎರಡು ದಿನಗಳಲ್ಲಿ ಸಾಮಾನ್ಯವಾಗಿ 1ರಿಂದ 1.5 ಲಕ್ಷ ಭಕ್ತರು ಬಂದು ಹೋಗುತ್ತಾರೆ.
ಬಿಎಸ್ಪಿಎಲ್ ಕಾರ್ಖಾನೆ ಯಡವಟ್ಟು, ಹೊಲಗಳಿಗೆ ನುಗ್ಗಿದ ನೀರು
ಕಾರ್ಖಾನೆಯವರು ಕಾಂಪೌಂಡ್ ನಿರ್ಮಾಣ ಮಾಡುವ ವೇಳೆಯಲ್ಲಿ ನೀರು ಹೋಗುವುದಕ್ಕೆ ಇದ್ದ ಮಾರ್ಗ ಬಂದ್ ಮಾಡಿದ್ದಾರೆ. ಹೀಗಾಗಿ ಮಳೆಯ ನೀರು ಮುಂದೆ ಸಾಗಲು ದಾರಿಯಿಲ್ಲದಂತೆ ಆಗಿದ್ದರಿಂದ ನಮ್ಮ ಹೊಲಗಳಿಗೆ ನುಗ್ಗಿದೆ
< previous
1
2
3
4
5
6
7
8
9
10
...
457
next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್ ಭವಿಷ್ಯ
ಜೆಡಿಎಸ್ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ