ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭಾಗ್ಯನಗರದ ಜನರಿಗಿಲ್ಲ ತುಂಗಭದ್ರಾ ನೀರು
ತುಂಗಭದ್ರಾ ನದಿ ನೀರು ಬೇಕೆಂದರೆ ಕೊಪ್ಪಳ ನಗರದೊಂದಿಗೆ ಭಾಗ್ಯನಗರ ವಿಲೀನ ಮಾಡಬೇಕು ಎನ್ನುವ ಬೇಡಿಕೆ ಇಟ್ಟಿದ್ದರಿಂದ ನಿಮ್ಮ ನೀರು ಬೇಡ, ನೀವು ಬೇಡ ಎಂದು ಅಲ್ಲಿನ ಜನರು ತಿರಸ್ಕರಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ವೃತ್ತಿ ಬದುಕಿಗೆ ಮೃದು ಕೌಶಲ ಮಾನದಂಡ
ಯುವಕರು ಆಧುನಿಕ ವೃತ್ತಿ ಬದುಕಿಗೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದರೆ ಸಮಯೋಚಿತವಾದ ನಿರ್ಧಾರ ತೆಗೆದುಕೊಳ್ಳುವ, ಸಮಸ್ಯಾ ಪರಿಹಾರ ಕೌಶಲ್ಯ ರೂಢಿಸಿಕೊಳ್ಳಬೇಕು. ಆ ಮೂಲಕ ತಮ್ಮ ಸ್ವಾವಲಂಬಿ ಬದುಕು ರೂಪಿಸಿಕೊಳ್ಳಬೇಕು.
ಸಮಾಜ ಪರಿವರ್ತಿಸುವ ಗುರಿ ಇಟ್ಟಕೊಳ್ಳಿ
ಕಾನೂನು ಹಾಗೂ ಸಂವಿಧಾನ ಬಾಹಿರ ಕೆಲಸ ಮಾಡಬಾರದು. ಸಾಮಾಜಿಕ ನ್ಯಾಯ, ಆರ್ಥಿಕ ಮತ್ತು ರಾಜಕೀಯ ನ್ಯಾಯ ನೀಡುವುದು ಸರ್ಕಾರದ ಆದ್ಯ ಕರ್ತವ್ಯ. ಮೂಲಭೂತ ಹಕ್ಕುಗಳ ಉಲ್ಲಂಘನೆ ಆದಾಗ ಕಾನೂನಿನ ಮೊರೆ ಹೋಗಬೇಕು.
ನವಲಿ ಆರೋಗ್ಯ ಕೇಂದ್ರಕ್ಕೆ ವೈದ್ಯರ ಕೊರತೆ
ನವಲಿ ಹೋಬಳಿಯಲ್ಲಿ ಇರುವ ಏಕೈಕ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೂ ಒಂದೇ ಒಂದು ಆ್ಯಂಬುಲೆನ್ಸ್ ನೀಡಿಲ್ಲ. ಅಪಘಾತ, ಹೆರಿಗೆ ಹಾಗೂ ತುರ್ತು ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದಿಂದ ಕರೆದುಕೊಂಡು ಬರಲು ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ತಾಲೂಕು ಅಥವಾ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲು ಆ್ಯಂಬುಲೆನ್ಸ್ ಇಲ್ಲದೆ ರೋಗಿಗಳು ಸಂಕಷ್ಟ ಎದುರಿಸುತ್ತಿದ್ದಾರೆ.
ದೌರ್ಜನ್ಯವೆಸಗಿದ ಟಿಟಿ ಅಮಾನತಿಗೆ ಆಗ್ರಹ
ಏ. 21ರಂದು ಭಾಗ್ಯನಗರದ ಮಹ್ಮದ್ ಭಾಷಾ ಅತ್ತಾರ ಮೈಸೂರಿನಿಂದ ಕೊಪ್ಪಳಕ್ಕೆ ಹಂಪಿ ಎಕ್ಸ್ಪ್ರೆಸ್ ರೈಲಿನಲ್ಲಿ ಆಗಮಿಸುತ್ತಿದ್ದರು. ಈ ವೇಳೆ ಟಿಸಿ ಟಿಕೆಟ್ ಚೆಕ್ ಮಾಡುವ ವೇಳೆ ಹಿಂದಿಯಲ್ಲಿ ಮಾತನಾಡಿದ್ದಾರೆ. ಆಗ ಮಹ್ಮದ್ಭಾಷಾ ಕನ್ನಡ ಮಾತನಾಡಿ ಎಂದು ಹೇಳಿದ್ದಾರೆ. ಇದರಿಂದ ಕುಪಿತಗೊಂಡ ಟಿಸಿ ಮೊಬೈಲ್ ಕಿತ್ತುಕೊಂಡು ದರ್ಪ ಮೆರೆದಿದ್ದಾನೆ.
ಕೊಪ್ಪಳ ಏತನೀರಾವರಿ ಸಂಪೂರ್ಣ ಅನುಷ್ಠಾನಗೊಳಿಸಿ
ಕೊಪ್ಪಳ ಏತ ನೀರಾವರಿ ಯೋಜನೆಯನ್ನು ಸಂಪೂರ್ಣ ಅನುಷ್ಠಾನಗೊಳಿಸಲು ಹಣ ಬಿಡುಗಡೆ ಮಾಡಬೇಕು. ಹಲವು ವರ್ಷಗಳಿಂದ ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗೆ ಹಿನ್ನೆಡೆಯಾಗಿದೆ. ಒಣ ಬೇಸಾಯ ಅವಲಂಬಿಸಿರುವ ರೈತರಿಗೆ ಕೃಷ್ಣ ಬಿ-ಸ್ಕಿಮ್ ಯೋಜನೆ ನನೆಗುದಿಗೆ ಬಿದ್ದಿದ್ದು ಕೂಡಲೇ ಅನುಷ್ಠಾನಗೊಳಿಸಬೇಕು.
ಹನುಮಸಾಗರದಲ್ಲಿ ಕಣ್ತೆರೆಯದ ಸಿಸಿ ಕ್ಯಾಮೆರಾ
ಕೆಲವೊಂದು ಬಾರಿ ಕಳ್ಳತನ ನಡೆದಾಗ ಅಪರಾಧ ಪ್ರಕರಣ ಭೇದಿಸುವುದು ಸೇರಿದಂತೆ ಕಳ್ಳರ ಪತ್ತೆಗೆ ಕೆಲ ಸಾಕ್ಷಿಗಳು ಬೇಕಾಗುತ್ತವೆ. ಅದರಲ್ಲಿ ಸಿಸಿ ಕ್ಯಾಮೆರಾವು ಒಂದು. ಆದರಿಂದ ಸಿಸಿ ಕ್ಯಾಮೆರಾ ಅಳವಡಿಸಿಕೊಳ್ಳುವಂತೆ ಅಂಗಡಿಕಾರರಿಗೆ ಪೊಲೀಸರು ಹೇಳಿದ್ದಾರೆ.
ಧರ್ಮಾಧಾರಿತ ಹತ್ಯೆಯಿಂದ ಹಿಂದೂಗಳಿಗೆ ಅನ್ಯಾಯ
ಭಾರತದಲ್ಲಿ ಜನಿವಾರದಾರಿಗಳಿಗೆ ಪದೇ ಪದೇ ಅಪಮಾನ ಮಾಡಲಾಗುತ್ತಿದೆ. ಆದರೂ ಸಮಾಜ ಎಲ್ಲವನ್ನು ಸಹಿಸಿಕೊಂಡು ಬಂದಿದೆ. ಆಯಾ ಸಮುದಾಯಗಳು ಧರ್ಮಾಚರಣೆ ಆಚರಿಸಿಕೊಂಡು ಬಂದಿದೆ.
ಲಸಿಕೆ ಪಡೆಯುವುದು ಮಗುವಿನ ಹಕ್ಕು
ಏ. 24ರಿಂದ ಏ. 30ರ ವರೆಗೆ ವಿಶ್ವ ಲಸಿಕಾ ಸಪ್ತಾಹ ಹಮ್ಮಿಕೊಂಡು ಜನರಿಗೆ ಅರಿವು ಮೂಡಿಸಲಾಗುತ್ತಿದೆ. ಶಿಶುಗಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ಶಿಶುಗಳಿಗೆ 12 ಮಾರಕ ರೋಗಗಳು ಬಾರದಂತೆ ಸಕಾಲಕ್ಕೆ ಲಸಿಕೆ ಹಾಕಿಸಬೇಕು.
ಕಾಲುಬಾಯಿ ರೋಗ: ಲಸಿಕಾ ಅಭಿಯಾನ ಆರಂಭ
ಕಾಲುಬಾಯಿ ಜ್ವರದಿಂದ ಗರ್ಭಕಟ್ಟುವಿಕೆಯಲ್ಲಿ ವಿಳಂಬ, ಹಾಲಿನ ಇಳುವರಿ ಕುಂಠಿತವಾದರೆ, ಚರ್ಮಗಂಟುರೋಗವು ವೈರಾಣು ರೋಗವಾಗಿದ್ದು ನಿರ್ದಿಷ್ಟ ಚಿಕಿತ್ಸೆ ಇಲ್ಲ. ಮುಜಾಂಗ್ರತಾ ಕ್ರಮ ಮತ್ತು ಕೊಟ್ಟಿಗೆ ಸುತ್ತಮುತ್ತ ಸ್ವಚ್ಛತೆ ಕಾಪಾಡಬೇಕು ಲಸಿಕೆ ಹಾಕಿಸಬೇಕು.
< previous
1
2
3
4
5
6
7
8
9
10
...
420
next >
Top Stories
₹100ರ ಸನಿಹಕ್ಕೆ ತಲುಪಿದ ಕೇಜಿ ತೆಂಗಿನಕಾಯಿ ದರ !
ಕೇಂದ್ರ ಬಿಜೆಪಿಯಿಂದ ಬೆಲೆ ಹೊರೆ ಅಷ್ಟೇ : ಸುರ್ಜೆವಾಲಾ
‘ನನ್ನ ಪತಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ’ : ಪಲ್ಲವಿ ಬೇಸರ
ಬಿರು ಬೇಸಿಗೆಗೆ ಕೆರೆ, ಜಲಾಶಯ ಖಾಲಿ ಖಾಲಿ : ರಾಜ್ಯದ 17,000 ಕೆರೆಗಳಲ್ಲಿ ಶೇ.30ಕ್ಕಿಂತ ಕಡಿಮೆ ನೀರು
ಬ್ಯಾಂಕ್ ಕೆಲಸ ಬಿಟ್ಟು ಆಡಿ ಕಾರಿನಲ್ಲಿ ಹಾಲು ಮಾರಾಟ!