ಅಂಜನಾದ್ರಿ, ಗವಿಮಠದಲ್ಲಿ ಡಾಗ್ ಸ್ವ್ಕಾಡ್ ಪರಿಶೀಲನೆಪಹಲ್ಗಾಮ್ನಲ್ಲಿ ಉಗ್ರರು ನಡೆಸಿದ ಪ್ರವಾಸಿಗರ ಹತ್ಯೆಗೆ ಪ್ರತೀಕಾರವಾಗಿ ಪಾಕಿಸ್ತಾನದ ವಿರುದ್ಧ ಭಾರತ ಆರಂಭಿಸಿರುವ ಆಪರೇಷನ ಸಿಂದೂರ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರೇಕ್ಷಣಿಯ ಸ್ಥಳ, ದೇವಸ್ಥಾನ, ಜಲಾಶಯ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ವಿಶೇಷ ನಿಗಾ ಇರಿಸಿದ್ದು ಬಾಂಬ್ ಪತ್ತೆ ಪರಿಶೀಲಿಸಲು ಡಾಗ್ ಸ್ವ್ಕಾಡ್ ಕರೆಸಲಾಗಿದೆ.