• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಸ್ಟೆಲ್ ವಿದ್ಯಾರ್ಥಿನಿಯರ ಶೌಚಕ್ಕೆ ಬಯಲೇ ಗತಿ!

ಶೌಚಾಲಯ ಇಲ್ಲವಾಗಿದ್ದರಿಂದ ಸಂಜೆ ಕತ್ತಲಾಗುತ್ತಿದ್ದಂತೆ ಹಾಗೂ ಬೆಳಗಿನ ಜಾವ 5 ಗಂಟೆಯಿಂದಲೇ ವಿದ್ಯಾರ್ಥಿನಿಯರು ಚಂಬು ಹಿಡಿದು ಗುಂಪಾಗಿ ಲೇಔಟ್‌ ಕಡೆಗೆ ಹೋಗುತ್ತಾರೆ

8ರಂದು ರಾಬಕೊವಿ ಮೊದಲ ಸಭೆ, ಡೆಲಿಗೆಟ್ಸ್ ಆಯ್ಕೆ ಚರ್ಚೆ ಮುನ್ನೆಲೆಗೆ
ಅಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆಸಿ ಕೊನೆಗೆ ಚುನಾವಣೆಯ ವೇಳೆಗೆ ಸ್ಪರ್ಧೆಯಿಂದ ಹಿಂದೆ ಸರಿದ ಮಾಜಿ ಶಾಸಕ ಭೀಮಾ ನಾಯ್ಕ ರಾಬಕೊವಿ ಡೆಲಿಗೆಟ್ಸ್ ಆಯ್ಕೆಗಾಗಿ ಭಾರಿ ಕಸರತ್ತು
ಪುರಾಣ ಪ್ರವಚನ ಆಲಿಸುವುದರಿಂದ ಮನಸ್ಸಿಗೆ ನೆಮ್ಮದಿ
ಶರಣರ ಕುರಿತು ಪುರಾಣ ಕಥೆ ಕೇಳುವ ಮೂಲಕ ಧರ್ಮ, ಸಂಸ್ಕೃತಿ ಹಾಗೂ ಶಿವಶರಣರ ತತ್ವಾದರ್ಶ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು
ಭಾರತದಲ್ಲಿ ಜನರ ಮೌಖಿಕ ಸಂಭಾಷಣೆಯ ಸಂಶೋಧನೆಯ ಅಗತ್ಯ
ಪಾಶ್ಚಾತ್ಯರ ಪ್ರಕಾರ ಇತಿಹಾಸ ಎಂದರೇ ಕಾಲ, ಸ್ಥಳ ಮತ್ತು ಕುರುಹು ಇದ್ದರೇ ಮಾತ್ರ ಅದನ್ನು ಇತಿಹಾಸ ಎಂದು ಒಪ್ಪಿಕೊಳ್ಳುತ್ತಾರೆ
ಮೌಲಾನಾ ಆಜಾದ್ ಶಾಲೆ ಸ್ಥಳಾಂತರಕ್ಕೆ ಆಕ್ರೋಶ
ಶೈಕ್ಷಣಿಕ ವಾತಾವರಣಕ್ಕೆ ಅನುಕೂಲಕರವಾಗುವ ದೂರದೃಷ್ಟಿಯಿಂದ ವೈಜ್ಞಾನಿಕವಾಗಿ ವ್ಯವಸ್ಥಿತ ಯೋಜನೆ ರೂಪಿಸಿ ಕಟ್ಟಡ ನಿರ್ಮಾಣ ಮಾಡಲು ಒತ್ತಾಯ
ನಾಡಪ್ರಭು ಕೆಂಪೇಗೌಡ ಬಂಧಿಯಾಗಿದ್ದ ಸೆರೆಮನೆ ಶೋಧ
ಬೆಂಗಳೂರು ನಗರದ ನಿರ್ಮಾತೃ ಎಂದೇ ಖ್ಯಾತಿಯಾಗಿರುವ ನಾಡಪ್ರಭು ಕೆಂಪೇಗೌಡ ಯಲಹಂಕಾದಲ್ಲಿ ವಿಜಯನಗರ ಸಾಮ್ರಾಜ್ಯದ ಸಾಮಂತ ದೊರೆಯಾಗಿ ಆಳ್ವಿಕೆ ನಡೆಸುತ್ತಿದ್ದರು
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!

ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ (ಕೆಆರ್‌ಐಡಿಎಲ್) ಕಚೇರಿಯಲ್ಲಿ ಕೆಲ ವರ್ಷ ಹೊರಗುತ್ತಿಗೆ ಆಧಾರದಲ್ಲಿ ಸಹಾಯಕನಾಗಿದ್ದ ಕಳಕಪ್ಪ ನಿಡಗುಂದಿ ಪ್ರತಿ ತಿಂಗಳು ₹15 ಸಾವಿರ ವೇತನ ಪಡೆಯುತ್ತಿದ್ದ. ಆದರೆ, ಇತನ ನೂರಾರು ಕೋಟಿ ಆಸ್ತಿ ನೋಡಿದ ಲೋಕಾಯುಕ್ತ ಅಧಿಕಾರಿಗಳೇ ಬೆರಗಾಗಿದ್ದಾರೆ.

ಕನಕಗಿರಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಅಭಿವೃದ್ಧಿ ಶೂನ್ಯವಾಗಿದ್ದು ಗ್ಯಾರಂಟಿ ಯೋಜನೆಗಳ ನೆಪದಲ್ಲಿ ಗ್ರಾಮ, ಪಟ್ಟಣದ ಅಭಿವೃದ್ಧಿಗೆ ಕೊಕ್ಕೆ ಬಿದ್ದಿದೆ. ರೈತರಿಗೆ ಬೆಳೆ ಪರಿಹಾರ, ಕಿಸಾನ್ ಸಮ್ಮಾನ್ ಯೋಜನೆಯಡಿ ಅನುದಾನ ದುರ್ಬಳಕೆ ಮಾಡಿಕೊಳ್ಳಲಾಗಿದೆ.
ಬಿಜೆಪಿ ಕರೆ ನೀಡಿದ್ದ ಕಾರಟಗಿ ಬಂದ್‌ ವಿಫಲ
ಬಿಜೆಪಿಯ ಪ್ರತಿಭಟನಾ ಮೆರವಣಿಗೆ ಮಾರ್ಗದ ಎರಡು ಬದಿಯಲ್ಲಿ ಅಂಗಡಿ-ಮುಂಗಟ್ಟುಗಳು ಅರ್ಧ ಮುಚ್ಚಿಕೊಂಡಿದ್ದವು. ಕೆಲವರು ಎಲ್ಲ ಬಾಗಿಲು ತೆರೆದು ವ್ಯಾಪಾರ ನಡೆಸಿದ್ದರು. ಮೆರವಣಿಗೆ ಮುಂದೆ ಸಾಗುತ್ತಿದ್ದಂತೆಯೇ ಅಂಗಡಿ-ಮುಂಗಟ್ಟು ತೆರೆದು ವ್ಯಾಪಾರ ನಡೆಸಿದರು.
ಸದೃಢ ಆಡಳಿತದಿಂದ ಕೃಷಿ ಕ್ಷೇತ್ರದ ಸಮಸ್ಯೆಗೆ ಪರಿಹಾರ
ಸ್ವತಂತ್ರ ನಂತರ ಕಾಲಘಟ್ಟದಲ್ಲಿ ಶೇ.75ರಷ್ಟು ಕುಟುಂಬಗಳು ಜೀವನಕ್ಕಾಗಿ ಕೃಷಿ ಅವಲಂಭಿಸಿದ್ದವು. ಈಗ ಕೃಷಿಯಲ್ಲಿ ತೊಡಗಿರುವವರ ಸಂಖ್ಯೆ ಇಳಿಮುಖವಾಗಿದೆ. ಆದರೆ, ಕೃಷಿ ಕ್ಷೇತ್ರದಲ್ಲಿ ಸಮಸ್ಯೆಗಳು ಬೃಹದಾಕಾರವಾಗಿ ಬೆಳೆದಿವೆ. ಕೃಷಿ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕೆ ಆಡಳಿತ ವ್ಯವಸ್ಥೆ ಸದೃಢವಾಗಬೇಕು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 526
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved