• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಾತಂತ್ರ್ಯ ಸೇನಾನಿಗಳ ಸ್ಮರಣೆ ಎಲ್ಲರ ಜವಾಬ್ದಾರಿ: ರಾಘವೇಂದ್ರ
ಸ್ವಾತಂತ್ರ್ಯೋತ್ಸವ ಎಂಬುದು ನಮ್ಮ ಹೆಮ್ಮೆ. ಈ ಶುಭ ಸಂದರ್ಭದಲ್ಲಿ ಎಲ್ಲ ಸ್ವಾತಂತ್ರ್ಯ ಸೇನಾನಿಗಳ ಸ್ಮರಣೆ ಮಾಡುವುದು ನಮ್ಮ ಜವಾಬ್ದಾರಿ
ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಅಳವಡಿಕೆ ಮೊದಲ ಪ್ರಯತ್ನ ವಿಫಲ- 2ನೇ ಪ್ರಯತ್ನ ಇಂದು

ತುಂಗಭದ್ರಾ ಜಲಾಶಯದಲ್ಲಿ ಮುರಿದಿರುವ 19ನೇ ಕ್ರಸ್ಟ್ ಗೇಟ್ ಅಳವಡಿಕೆ ಮೊದಲ ಪ್ರಯತ್ನ ವಿಫಲವಾಗಿರುವ ಬೆನ್ನಲ್ಲೇ ಮೊದಲೇ ಸಿದ್ಧ ಮಾಡಿಕೊಂಡಿದ್ದ ಎರಡನೇ ಪ್ರಯತ್ನವನ್ನು ಆ. 16ರಂದು ಅನುಷ್ಠಾನ ಮಾಡುವುದಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. 

ಅಣೆಕಟ್ಟೆ ಗೇಟ್‌ ಕಟ್‌ ಪ್ರಕರಣ: ಸಚಿವ ತಂಗಡಗಿ ರಾಜಿನಾಮೆಗೆ ಆಗ್ರಹಿಸಿ ಇಂದು ಧರಣಿ
ನೀರಾವರಿ ಸಲಹಾ ಸಮಿತಿಯ ಬೇಜವಾಬ್ದಾರಿಯಿಂದಾಗಿ ಈಗ ನೀರು ತಡೆಯಲು ವಿಫಲರಾಗಿದ್ದು, ಇದರ ನೈತಿಕ ಹೊಣೆ ಹೊತ್ತು ತುಂಗಭದ್ರಾ ಮಂಡಳಿಯ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷ ಶಿವರಾಜ ತಂಗಡಗಿ ರಾಜೀನಾಮೆ ನೀಡಬೇಕು.
ಸಾಮಾಜಿಕ ನ್ಯಾಯ ಸಾಕಾರಗೊಳಿಸುವ ಸಂಕಲ್ಪ ಮಾಡೋಣ: ಡಿಸಿ
ರಾಜಕೀಯ ಸ್ವಾತಂತ್ಯ ದೊರೆತಂತೆ ಜನತೆಗೆ ಸಾಮಾಜಿಕ, ಆರ್ಥಿಕ ನ್ಯಾಯವು ಸಹ ಸಿಗಬೇಕಿದೆ.
ಮುಂದುವರಿದ ನೀರು ಪೋಲು, ರೈತರಲ್ಲಿ ಹೆಚ್ಚಿದ ಆತಂಕ
ತುಂಗಭದ್ರಾ ಜಲಾಶಯದಲ್ಲಿನ ನೀರನ್ನು ಉಳಿಸಿಕೊಂಡು ಗೇಟ್ ಅಳವಡಿಸುವ ಪ್ರಯತ್ನ ಐದನೇ ದಿನವೂ ಪೂರ್ತಿಯಾಗಿಲ್ಲ. ಪರಿಣಾಮ ಜಲಾಶಯದಿಂದ ನೀರು ಹರಿದು ಹೋಗಿ ಸಮುದ್ರ ಪಾಲಾಗುತ್ತಿರುವುದರಿಂದ ಅಚ್ಚುಕಟ್ಟು ಪ್ರದೇಶದ ರೈತರಲ್ಲಿ ಆತಂಕ ದಿನೇ ದಿನೇ ಹೆಚ್ಚಳವಾಗುತ್ತಿದೆ.
ಟಿಬಿ ಡ್ಯಾಂ ಗೇಟ್‌ಗೆ 3 ಸಲ ರಿಹರ್ಸಲ್‌ : ಡಮ್ಮಿ ಗೇಟ್‌ ಅಳವಡಿಸುವ ಪ್ರಯೋಗ ಯಶಸ್ವಿ

ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ನಂ.19ಕ್ಕೆ ಹೊಸ ಸ್ಟಾಪ್‌ ಲಾಗ್ ಗೇಟ್‌ ಅಳವಡಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಬುಧವಾರ ಕ್ರೇನ್‌ಗಳ ಮೂಲಕ ಡಮ್ಮಿ ಗೇಟ್‌ (ಕಬ್ಬಿಣದ ತುಣುಕು)ಗಳನ್ನು ಬಿಟ್ಟು ರಿಹರ್ಸಲ್ ನಡೆಸಲಾಯಿತು

ಹಳೆಗನ್ನಡ ವಚನಗಳಿಂದ ಸಾಹಿತ್ಯ ಉಗಮ: ಮಲ್ಲಿಕಾರ್ಜುನ ತೊದಲಬಾಗಿ
ಸಾಹಿತ್ಯವು ನಮ್ಮ ಹಳೆಗನ್ನಡದ ಭಾಷೆಯ ವಚನಗಳಿಂದ ಉಗಮವಾಗಿದೆ.
ತುಂಗಭದ್ರಾ ಜಲಾಶಯದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕೆ ಕಾರ್ಮೋಡ
ಪ್ರತಿ ವರ್ಷ ಸ್ವಾತಂತ್ರ್ಯ ದಿನಾಚರಣೆಯಂದು ಬಣ್ಣದ ದೀಪದ ಬೆಳಕಿನಲ್ಲಿ ಕಂಗೊಳಿಸುತ್ತಿದ್ದ ತುಂಗಭದ್ರಾ ಜಲಾಶಯದ ಸಂಭ್ರಮಕ್ಕೆ ಈ ಬಾರಿ ಕಾರ್ಮೋಡ ಕವಿದಿದೆ. ಲಕ್ಷಾಂತರ ಜನರು ಕಣ್ತುಂಬಿಕೊಳ್ಳುತ್ತಿದ್ದ ಆನಂದಕ್ಕೆ ಮೊದಲ ಬಾರಿಗೆ ಬ್ರೇಕ್ ಬಿದ್ದಿದೆ.
ಸೃಜನಶೀಲ ಕಲೆಗಳು ಮನುಷ್ಯರಿಗೆ ಆಕ್ಸಿಜನ್ ಇದ್ದಂತೆ: ಕುಂವೀ
ಸಾಹಿತ್ಯ, ಸಂಗೀತ, ಸೃಜನಶೀಲ ಕಲೆಗಳು ಮನುಷ್ಯರಿಗೆ ಆಕ್ಸಿಜನ್ ಇದ್ದಂತೆ. ಸಾಹಿತ್ಯ ,ಸಂಗೀತದ ಸ್ಪರ್ಶ ಇಲ್ಲದಿದ್ದರೆ ನಾವು ಕೀಲುಗೊಂಬೆಗಳಾಗುತ್ತೇವೆ.
ತುಂಗಭದ್ರಾ ಬೋರ್ಡ್ ತಾರತಮ್ಯದ ಲೆಕ್ಕ ಬಯಲು
ತುಂಗಭದ್ರಾ ಜಲಾಶಯ ರಾಜ್ಯದಲ್ಲಿದ್ದರೂ, ಆಂಧ್ರದ ಹಿರಿತನ ಇರುವ ಮಂಡಳಿ ನಿಯಂತ್ರಣ ಮತ್ತು ನಿರ್ವಹಣೆ ಮಾಡುತ್ತಿದೆ. ಈ ಬೋರ್ಡ್‌ನಿಂದ ಅನ್ಯಾಯವಾಗುತ್ತದೆ ಎನ್ನುವುದು ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿರುವ ಮಾಹಿತಿಯಲ್ಲಿ ಬಯಲಾಗಿದೆ.
  • < previous
  • 1
  • ...
  • 296
  • 297
  • 298
  • 299
  • 300
  • 301
  • 302
  • 303
  • 304
  • ...
  • 513
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved