• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನುಶ್ರೀ ಹತ್ಯೆ, ಆರೋಪಿಗಳ ಬಂಧನಕ್ಕೆ ಆಗ್ರಹ
ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ಕಳೆದವಾರ ಅನುಶ್ರೀ ಎಂಬ ಬಾಲಕಿಯನ್ನು ಹತ್ಯೆಗೈದ ಆರೋಪಿಗಳನ್ನು ಬಂಧಿಸುವಂತೆ ಕಿನ್ನಾಳ ಗ್ರಾಮಸ್ಥರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಶನಿವಾರ ಮನವಿ ಸಲ್ಲಿಸಿದರು.
ಕುಷ್ಟಗಿ ಹಾಲಿ, ಮಾಜಿಗಳ ಮೇಲೆ ಜಾತಿ ಗುಮ್ಮ
ಕೊಪ್ಪಳ ಲೋಕಸಭಾ ಕ್ಷೇತ್ರದ ಭಾಗವಾಗಿರುವ ಕುಷ್ಟಗಿ ವಿಧಾನಸಭಾ ಕ್ಷೇತ್ರದಲ್ಲಿ ಲೀಡ್ ಕೊಡಿಸಲು ಶಾಸಕ ದೊಡ್ಡನಗೌಡ ಪಾಟೀಲ್ ಹಾಗೂ ಮಾಜಿ ಶಾಸಕ ಅಮರೇಗೌಡ ಭಯ್ಯಾಪುರ ನಡುವೆ ಭಾರಿ ಪೈಪೋಟಿ ಏರ್ಪಟ್ಟಿದೆ.
ಬಿಜೆಪಿ 400 ಸೀಟ್ ಗೆದ್ದರೆ ಸಂವಿಧಾನ ಬದಲಾವಣೆ: ಬಿ.ಕೆ. ಹರಿಪ್ರಸಾದ್
ಬಿಜೆಪಿಯವರು ಒಂದು ದೇಶ, ಒಂದು ಮತ, ಒಂದು ಚುನಾವಣೆ ಎನ್ನುತ್ತಿದ್ದಾರೆ. ಈ ಮೂಲದ ಸಂವಿಧಾನದ ಆಶಯಕ್ಕೆ ಧಕ್ಕೆ ತರುವ ಹುನ್ನಾರ ನಡೆಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ಆರೋಪಿಸಿದ್ದಾರೆ.
ಅನ್ಸಾರಿಗೆ ಸಂಸ್ಕಾರ, ಸಂಸ್ಕೃತಿ ಗೊತ್ತಿಲ್ಲ: ಜನಾರ್ದನ ರೆಡ್ಡಿ
ಇಕ್ಬಾಲ್ ಅನ್ಸಾರಿ ಸ್ವಂತ ಮನೆಯವರಿಗೆ ಏನು ಮೋಸ ಮಾಡಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿದ್ದ ವಿಷಯ. ಇಂತಹ ಸಂದರ್ಭದಲ್ಲಿ ಬೇರೆಯವರಿಗೆ ಅವರು ಮಾತನಾಡುವುದು ಯಾವ ಲೆಕ್ಕ ಎಂದು ಜನಾರ್ದನ ರೆಡ್ಡಿ ಪ್ರಶ್ನಿಸಿದ್ದಾರೆ.
ಕರಡಿ ಸಂಗಣ್ಣಗೆ ಎರಡು ನಾಲಿಗೆ: ದೊಡ್ಡನಗೌಡ ಪಾಟೀಲ
ನಮ್ಮ ಕ್ಷೇತ್ರದ ಅಭಿವೃದ್ಧಿಗೆ ಯಾವ ಅನುದಾನವನ್ನೂ ಕೊಟ್ಟಿಲ್ಲ, ರಾಜ್ಯ ಸರ್ಕಾರ ದಿವಾಳಿಯಾಗಿದೆ. ಸಚಿವ ತಂಗಡಗಿ ಏನೂ ಅಭಿವೃದ್ಧಿ ಮಾಡಿಲ್ಲ ಎಂದು ವಿರೋಧ ಪಕ್ಷದ ಮುಖ್ಯಸಚೇತಕ ಶಾಸಕ ದೊಡ್ಡನಗೌಡ ಪಾಟೀಲ ಆರೋಪಿಸಿದ್ದಾರೆ.
ಗ್ಯಾರಂಟಿಗಳೇ ರಾಜಶೇಖರ ಹಿಟ್ನಾಳಗೆ ವರದಾನ: ಶಿವರಾಜ ತಂಗಡಗಿ
ಕಳೆದ ಚುನಾವಣೆಯಲ್ಲಿ ನಾವು ಕೊಟ್ಟ ಗ್ಯಾರಂಟಿಗಳನ್ನು ಕೇವಲ ಒಂಭತ್ತು ತಿಂಗಳಲ್ಲಿ ಜಾರಿಗೆ ತಂದಿದ್ದೇವೆ. ಹೀಗಾಗಿ ಜನರು ನಮ್ಮ ಮೇಲೆ ನಂಬಿಕೆ ಇಟ್ಟಿದ್ದಾರೆ. ಇದು ನಮ್ಮ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಗೆಲುವಿಗೆ ವರದಾನವಾಗಲಿದೆ ಎಂದು ಸಚಿವ ಶಿವರಾಜ ತಂಗಡಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದೇಶದ ಎಲ್ಲ ವರ್ಗಗಳ ಹಿತ ಬಯಸುವ ಪಕ್ಷ ಕಾಂಗ್ರೆಸ್: ಬಸವರಾಜ ರಾಯರಡ್ಡಿ
ಕಳೆದ ಹತ್ತು ವರ್ಷಗಳ ಕಾಲ ಆಡಳಿತ ನಡೆಸಿದ ಮೋದಿ ಅವರು ಪ್ರತಿಯೊಬ್ಬರ ಖಾತೆಗೆ ₹೧೫ ಲಕ್ಷ ಹಾಕಲಿಲ್ಲ. ಯುವಕರಿಗೆ ಉದ್ಯೋಗ ನೀಡಲಿಲ್ಲ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು.
ಬಿಜೆಪಿ ಮೈತ್ರಿಕೂಟಕ್ಕೆ ಮತ ನೀಡಬೇಡಿ: ವೀರಸಂಗಯ್ಯ
ಬಿಜೆಪಿಯನ್ನೊಳಗೊಂಡು ಎನ್‌ಡಿಎ ಅಭ್ಯರ್ಥಿಗಳನ್ನು ತಿರಸ್ಕಾರ ಮಾಡಿ, ಯಾವುದಾದರೂ ಅಭ್ಯರ್ಥಿಗಳಿಗೆ ಮತ ನೀಡುವಂತೆ ಮನವಿ ಮಾಡುತ್ತಿದ್ದೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ವೀರಸಂಗಯ್ಯ ಹೇಳಿದ್ದಾರೆ.
ಯಲಬುರ್ಗಾದಲ್ಲಿ ಲೀಡ್‌ಗಾಗಿ ಟೈಟ್ ಫೈಟ್
ಈಗ ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಯಲಬುರ್ಗಾ ಭಾಗದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಲೀಡ್ ಕೊಡಿಸಲು ಬಸವರಾಜ ರಾಯರಡ್ಡಿ ಹಾಗೂ ಹಾಲಪ್ಪ ಆಚಾರ ಇಬ್ಬರೂ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಶತಾಯಗತಾಯ ಶ್ರಮಿಸುತ್ತಿದ್ದಾರೆ.
ಯುವಕರಿಗೆ ಉದ್ಯೋಗ ನೀಡದ ಕೇಂದ್ರ ಸರ್ಕಾರ: ರಾಘವೇಂದ್ರ ಹಿಟ್ನಾಳ
ಕಳೆದ ಹತ್ತು ವರ್ಷಗಳಿಂದ ದೇಶದ ಯುವಕರಿಗೆ ಉದ್ಯೋಗ ನೀಡುತ್ತೇವೆ ಎಂದು ಹೇಳಿದವರು ಈ ವರೆಗೂ ಎಷ್ಟು ಉದ್ಯೋಗ ನೀಡಿದ್ದಾರೆ ಎಂಬ ಲೆಕ್ಕ ಕೊಡಬೇಕು ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಕೇಳಿದ್ದಾರೆ.
  • < previous
  • 1
  • ...
  • 298
  • 299
  • 300
  • 301
  • 302
  • 303
  • 304
  • 305
  • 306
  • ...
  • 432
  • next >
Top Stories
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
ಎನ್‌ಎಚ್‌ಎಂ ವೈದ್ಯರ ವೇತನ ಹೆಚ್ಚಳ : ದಿನೇಶ್ ಗುಂಡೂರಾವ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved