• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಂಗಾವತಿ ತಾಲೂಕಿನ ವಿವಿಧ ಸ್ಮಾರಕಗಳು ಜಲಾವೃತ
ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ತುಂಡಾದ ಹಿನ್ನೆಲೆಯಲ್ಲಿ ನದಿಗೆ ಹೆಚ್ಚುವರಿ ನೀರು ಬಂದಿದ್ದರಿಂದ ಗಂಗಾವತಿ ತಾಲೂಕಿನ ನದಿ ಪಾತ್ರದ ಗ್ರಾಮಗಳಲ್ಲಿ ಪೊಲೀಸ್ ಇಲಾಖೆ ಮತ್ತು ತಾಲೂಕು ಆಡಳಿತ ಕಟ್ಟೆಚ್ಚರ ವಹಿಸಿದೆ.
ಪರ್ಯಾಯ ಗೇಟ್‌ ಇಲ್ಲದಿರುವುದರಿಂದ ಸಮಸ್ಯೆ: ಡಿಕೆಶಿ
ಜಲಾಶಯ ನಿರ್ಮಾಣವಾದ ವೇಳೆಯಲ್ಲಿ ಎರಡು ಗೇಟ್ ವ್ಯವಸ್ಥೆ ಇರುತ್ತದೆ. ಇಲ್ಲಿ ಮಾತ್ರ ಕೇವಲ ಒಂದು ಗೇಟ್ ವ್ಯವಸ್ಥೆ ಇದೆ. ಪರ್ಯಾಯ ಗೇಟ್‌ಗಳು ಇಲ್ಲದಿರುವುದರಿಂದ ಸಮಸ್ಯೆಯಾಗಿದೆ.
ತುಂಗಭದ್ರಾ ಜಲಾಶಯ ಇತಿಹಾಸದಲ್ಲಿಯೇ ದೊಡ್ಡ ದುರಂತ: ಶಾಸಕ ಹಿಟ್ನಾಳ
ತುಂಗಭದ್ರಾ ಜಲಾಶಯ ಇತಿಹಾಸದಲ್ಲಿಯೇ ದೊಡ್ಡ ದುರಂತವಾಗಿದ್ದು, ಇದನ್ನು ಕೇಳಿದ ನಮಗೆ ನಿಜಕ್ಕೂ ಶಾಕ್ ಆಗಿತ್ತು, ಆದಷ್ಟು ಬೇಗನೆ ದುರಸ್ತಿಯಾಗಬೇಕಾಗಿದೆ
ಪಿಎಸ್ಐ ಸಾವಿಗೆ ಕಾಂಗ್ರೆಸ್ ದುರಾಡಳಿತ ಕಾರಣ: ಶೆಟ್ಟರ್‌
ಯಾದಗಿರಿ ಪಿಎಸ್‌ಐ ಪರಶುರಾಮ ಸಾವಿಗೆ ಕಾಂಗ್ರೆಸ್ ದುರಾಡಳಿತವೇ ಕಾರಣ ಎಂದು ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್ ಆರೋಪಿಸಿದರು.
ಕೇಸೂರು ಪಿಡಿಒ ಬೇರೆಡೆ ನಿಯೋಜನೆ, ಎಲ್ಲ ಕೆಲಸ ಸ್ಥಗಿತ
ಕುಷ್ಟಗಿ ತಾಲೂಕಿನ ಕೇಸೂರು ಪಿಡಿಒ ಅಮೀನ್‌ಸಾಬ್‌ ಅಲಾಂದಾರ ಅವರಿಗೆ ಬೇರೊಂದು ಗ್ರಾಪಂ ಜವಾಬ್ದಾರಿಯನ್ನು ಹೆಚ್ಚುವರಿಯಾಗಿ ನೀಡಿರುವ ಹಿನ್ನೆಲೆಯಲ್ಲಿ ಎರಡು ವಾರಗಳಿಂದ ಗ್ರಾಪಂಗೆ ಆಗಮಿಸಿಲ್ಲ. ಹೀಗಾಗಿ ಯಾವುದೇ ಕೆಲಸವಾಗುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.
ಅಧಿಕಾರಿಯ ನೇಮಕವಾದರೂ ಕನಕಗಿರಿ ಉಪ ನೋಂದಣಾಧಿಕಾರಿ ಕಚೇರಿಯೇ ಇಲ್ಲ!
ಕನಕಗಿರಿಯಲ್ಲಿ ಉಪನೋಂದಣಾಧಿಕಾರಿ ಕಚೇರಿಗೆ ಅಧಿಕಾರಿ ನೇಮಿಸಲಾಗಿದೆ. ಆದರೆ ಕಚೇರಿ ಕಾರ್ಯಾರಂಭ ಮಾಡಿಲ್ಲ. ಕಾರಣ ಅನುದಾನ ಕೊರತೆ. ಇಲ್ಲಿ ಉಪನೋಂದಣಾಧಿಕಾರಿ ಕಚೇರಿ ಆರಂಭಿಸಲು ಹಲವು ವರ್ಷಗಳ ಹೋರಾಟ ನಡೆದಿದೆ.
ರಾಜ್ಯ ಸರ್ಕಾರ ಒಳ ಮೀಸಲಾತಿಯನ್ನು ಶೀಘ್ರ ಜಾರಿಗೊಳಿಸಲಿ : ಮಾದಿಗ ಸಮಾಜದ ಮುಖಂಡರ ಆಗ್ರಹ
ಒಳಮೀಸಲಾತಿ ಜಾರಿ ಮಾಡುವುದು ಆಯಾ ರಾಜ್ಯ ಸರ್ಕಾರದ ಹೊಣೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಜಾರಿ ಮಾಡಬೇಕು ಎಂದು ಮಾದಿಗ ಸಮಾಜದ ಮುಖಂಡರು ಆಗ್ರಹಿಸಿದ್ದಾರೆ.
ಮಕ್ಕಳ ತಟ್ಟೆಯಿಂದ ಮೊಟ್ಟೆ ಎತ್ತಿದ ಪ್ರಕರಣ : ಗುಂಡೂರು ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಅಮಾನತು!
ಕಾರಟಗಿ ತಾಲೂಕು ಗುಂಡೂರು ಗ್ರಾಮದ 2ನೇ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ತಟ್ಟೆಗೆ ಮೊಟ್ಟೆ ಹಾಕಿ, ವಿಡಿಯೋ ಮಾಡಿಕೊಂಡ ಆನಂತರ ಅದನ್ನು ಮತ್ತೆ ವಾಪಸ್ ಪಡೆದ ಘಟನೆಯ ವಿಡಿಯೋ ಭಾರಿ ವೈರಲ್ ಆಗಿದ್ದು, ಈ ಬೆನ್ನಲ್ಲೇ ಸಿಡಿಪಿಒ, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯನ್ನು ಅಮಾನತು ಮಾಡಲಾಗಿದೆ.
ಮಕ್ಕಳಿಗೆ ಮೊಟ್ಟೆ ಕೊಟ್ಟು ಮರಳಿ ಕಿತ್ತುಕೊಳ್ಳುತ್ತಿದ್ದ ಅಂಗನವಾಡಿ ಸಿಬ್ಬಂದಿ? ಇಬ್ಬರು ಕೆಲಸದಿಂದ ವಜಾ
ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದ 2ನೇ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ತಟ್ಟೆಗೆ ಮೊಟ್ಟೆ ಹಾಕಿ, ಶಾಲಾ ದಾಖಲೆಗಾಗಿ ಅದನ್ನು ವಿಡಿಯೋ ಮಾಡಿಕೊಂಡ ನಂತರ, ಮಕ್ಕಳ ತಟ್ಟೆಯಿಂದ ಅವುಗಳನ್ನು ಕಿತ್ತುಕೊಂಡು ಸಿಬ್ಬಂದಿ ತಮ್ಮ ಮನೆಗೆ ತೆಗೆದುಕೊಂಡು ಹೋಗುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.
ಶ್ರೀ ಕೃಷ್ಣ ಜಯಂತಿ: ಅಗತ್ಯ ಸಿದ್ಧತೆಗೆ ಸಲಹೆ
ಕೊಪ್ಪಳ ಜಿಲ್ಲಾಡಳಿತದಿಂದ ಶ್ರೀಕೃಷ್ಣ ಜಯಂತಿ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದ್ದಾರೆ.
  • < previous
  • 1
  • ...
  • 299
  • 300
  • 301
  • 302
  • 303
  • 304
  • 305
  • 306
  • 307
  • ...
  • 513
  • next >
Top Stories
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
4 ವಿಧಾನಪರಿಷತ್‌ ಖಾಲಿ ಸ್ಥಾನಗಳ ಟಿಕೆಟ್‌ ಏ.10ರ ನಂತರ ಪ್ರಕಟ ಸಾಧ್ಯತೆ : ಶೀಘ್ರ ತೀರ್ಮಾನ
ಆರ್‌ಎಸ್‌ಎಸ್‌ ಗೀತೆ ಹಾಡಿದ ಡಿಕೆಶಿ ಕ್ಷಮೆ ಕೇಳಲಿ : ಹರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved