ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಂಗ್ರೆಸ್ಗೆ ಮತ ನೀಡಿದರೆ ಕಸದ ಡಬ್ಬಿಯಲ್ಲಿ ಹಾಕಿದಂತೆ: ಜನಾರ್ದನ ರೆಡ್ಡಿ
ಜಿಲ್ಲಾ ಉಸ್ತುವಾರಿ ಮಂತ್ರಿಯಾದ ಶಿವರಾಜ ತಂಗಡಗಿ ಅವರಿಗೆ ಮೋದಿ ಹೆಸರು ಕರ್ಕಶ ಶಬ್ದದಂತೆ ಕೇಳುತ್ತಿದೆ ಎನಿಸುತ್ತದೆ. ಅದಕ್ಕಾಗಿ ಅವರು ಮೋದಿ ಎಂದವರಿಗೆ ಕಪಾಳಕ್ಕೆ ಹೊಡೆಯಿರಿ ಎಂದು ಹೇಳಿದ್ದಾರೆ. ಅದಕ್ಕೆ ಮತದಾರರು ಮತ ಹಾಕುವ ಸಂದರ್ಭದಲ್ಲಿ ಎರಡು ಸಲ ಮೋದಿ ಅಂತ ಹೇಳಬೇಕು ಎಂದು ಜನಾರ್ದನ ರೆಡ್ಡಿ ಹೇಳಿದ್ದಾರೆ.
ವಿಶ್ವಕರ್ಮ ಯೋಜನೆ ಅನುಷ್ಠಾನಕ್ಕೆ ರಾಜ್ಯ ಅಸಹಕಾರ: ಎಸ್. ದತ್ತಾತ್ರಿ
ಪಿಎಂ ವಿಶ್ವಕರ್ಮ ಯೋಜನೆಗೆ ಕೊಪ್ಪಳ ಜಿಲ್ಲೆಯಲ್ಲಿ 70 ಸಾವಿರ ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ ರಾಜ್ಯ ಸರ್ಕಾರ ಅದನ್ನು ಕೇಂದ್ರ ಕಳುಹಿಸಿಲ್ಲ. ಈ ಯೋಜನೆಗೆ ಅಸಹಕಾರ ನೀಡುತ್ತಿದೆ ಎಂದು ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್. ದತ್ತಾತ್ರಿ ಆರೋಪಿಸಿದರು.
ನನ್ನ ಮಾನ-ಮರ್ಯಾದೆ ಉಳಿಸಲು ಬಿಜೆಪಿ ಮತ ಹಾಕಿ: ದೊಡ್ಡನಗೌಡ ಪಾಟೀಲ
ಕುಷ್ಟಗಿ ವಿಧಾನಸಭಾ ಕ್ಷೇತ್ರದಲ್ಲಿ ನನ್ನ ಮಾನ, ಮರ್ಯಾದೆ ಉಳಿಯಬೇಕು ಎಂದಾದರೆ ಬಿಜೆಪಿ ಅಭ್ಯರ್ಥಿ ಗೆಲ್ಲಿಸಿ ಎಂದು ವಿರೋಧ ಪಕ್ಷದ ಮುಖ್ಯ ಸಚೇತಕ, ಶಾಸಕ ದೊಡ್ಡನಗೌಡ ಪಾಟೀಲ ಜನರಲ್ಲಿ ಮನವಿ ಮಾಡಿದ್ದಾರೆ.
ಸಚಿವ ತಂಗಡಗಿಗೆ ಬುದ್ಧಿಭ್ರಮಣೆಯಾಗಿದೆ: ದೊಡ್ಡನಗೌಡ ಪಾಟೀಲ್
ಸಚಿವರು ನಮ್ಮ ಕನಕಗಿರಿ ಕ್ಷೇತ್ರ ಬಿಟ್ಟು ಬೇರೆ ಕ್ಷೇತ್ರದ ಕಡೆ ಗಮನ ಕೊಡುತ್ತಿಲ್ಲ. ಸೋಲು ಹತಾಶೆಯಲ್ಲಿ ಏನೇನೋ ಮಾತನಾಡುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ಹೇಳಿದ್ದಾರೆ.
ಕಾಂಗ್ರೆಸ್ಸಿನಲ್ಲಿದ್ದೇ ಪಕ್ಷದ ಕುತ್ತಿಗೆ ಕೊಯ್ದ ಭಯ್ಯಾಪುರ: ದೊಡ್ಡನಗೌಡ ಪಾಟೀಲ್
ಕುಷ್ಟಗಿ ತಾಲೂಕಿನ ತಳುವಗೇರಾದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಮರೇಗೌಡ ಭಯ್ಯಾಪುರ ವಿರುದ್ಧ ಶಾಸಕ ದೊಡ್ಡನಗೌಡ ಪಾಟೀಲ ಹಾಗೂ ಜನಾರ್ದನ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ನಿಂದ ಬೋಗಸ್ ಗ್ಯಾರಂಟಿ ಕಾರ್ಡ್ ಹಂಚಿಕೆ: ಹಾಲಪ್ಪ
ಕಾಂಗ್ರೆಸ್ ಚುನಾವಣಾ ಪ್ರಯುಕ್ತ ಬೊಗಸ್ ಗ್ಯಾರಂಟಿಗಳನ್ನು ಪ್ರಣಾಳಿಕೆಯಲ್ಲಿ ನೀಡಿದೆ.
ಕೊಪ್ಪಳದಲ್ಲಿ ಕಾಂಗ್ರೆಸ್ ಗೆಲುವು ಶತಸಿದ್ಧ: ಸಚಿವ ತಂಗಡಗಿ
ನಮ್ಮ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಒಂದುವರೆ ಲಕ್ಷ ಮತಗಳಿಂದ ಗೆಲುವು ಸಾಧಿಸಲಿದ್ದಾರೆ.
ಬಿಜೆಪಿಯಿಂದ ಮಾತ್ರ ಸಮಗ್ರ ಅಭಿವೃದ್ಧಿ: ಹಾಲಪ್ಪ ಆಚಾರ
ಭ್ರಷ್ಟಾಚಾರ ರಹಿತ ಆಡಳಿತ ನೀಡಿದ ಮೋದಿ ಅವರನ್ನು ಮತ್ತೊಮ್ಮ ಪ್ರಧಾನಮಂತ್ರಿ ಮಾಡಲು ಬಿಜೆಪಿ ಚಿಹ್ನೆಗೆ ಮತ ನೀಡಬೇಕು
ಮನೆಯಲ್ಲಿ ಮತದಾನ ಮಾಡಿದ 103 ವರ್ಷದ ಅಜ್ಜಿ
ಶತಾಯಿಷಿ ಮತದಾರರು ತಮ್ಮ ಹಕ್ಕನ್ನು ಚಲಾಯಿಸುವುದರ ಮೂಲಕ ಯುವ ಮತದಾರರಿಗೆ ಮಾದರಿಯಾಗಿದ್ದಾರೆ.
ಮಲ್ಲಾಪುರದಲ್ಲಿ ಶತಾಯುಷಿ, ವೃದ್ಧ ದಂಪತಿಯಿಂದ ಮತದಾನ
ವೃದ್ಧರು ಹಾಗೂ ಅಂಗವಿಕಲರು ಮತ ಚಲಾಯಿಸಿ, ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡುವಂತೆ ಕರೆ ನೀಡಿದರು.
< previous
1
...
299
300
301
302
303
304
305
306
307
...
432
next >
Top Stories
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
ಎನ್ಎಚ್ಎಂ ವೈದ್ಯರ ವೇತನ ಹೆಚ್ಚಳ : ದಿನೇಶ್ ಗುಂಡೂರಾವ್