• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರ್ಥಪೂರ್ಣವಾಗಿ ಸ್ವಾತಂತ್ಯ ದಿನ ಆಚರಿಸಿ: ಡಿಸಿ ನಲಿನ್ ಅತುಲ್
ಸ್ವಾತಂತ್ರೋತ್ಸವದ ಹಿನ್ನೆಲೆ ರಚಿಸಲ್ಪಟ್ಟ ಸಮಿತಿಗಳು ತಮಗೆ ವಹಿಸಲಾದ ಕರ್ತವ್ಯಗಳನ್ನು ಚಾಚೂ ತಪ್ಪದೇ ಪಾಲಿಸಬೇಕು.
ಪ್ರವಾಹ ಪರಿಸ್ಥಿತಿ ಸಮರ್ಥವಾಗಿ ನಿಭಾಯಿಸಿ: ಶಿವರಾಜ ತಂಗಡಗಿ
ಅಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿ ಸಿದ್ಧತೆ ಮಾಡಿಕೊಳ್ಳಬೇಕು.
ಮಗುವಿಗೆ 6 ತಿಂಗಳವರೆಗೆ ತಾಯಿ ಎದೆಹಾಲನ್ನೆ ಕುಡಿಸಿ: ಡಾ. ರಾಮಾಂಜನೇಯ
ಶಿಶುವಿನ ದೈಹಿಕ ಮತ್ತು ಮಾನಸಿಕ, ಸರ್ವತೋಮುಖ ಬೆಳವಣಿಗೆಗೆ 6 ತಿಂಗಳವರೆಗೆ ಕೇವಲ ತಾಯಿ ಎದೆಹಾಲು ಮಾತ್ರ ಕುಡಿಸಬೇಕು.
ಸಾಮಾಜಿಕ ಸಮಸ್ಯೆಗಳು ಯುವಕರ ಅಶಾಂತಿಗೆ ಕಾರಣ: ಡಾ. ವೀರೇಂದ್ರ ಕುಮಾರ
ಇಡೀ ಜಗತ್ತಿನಲ್ಲಿ ಬಹುಪಾಲು ಯುವಕರು ಸಾಮಾಜಿಕ ದಾರಿದ್ರ್ಯದಲ್ಲಿ ಬಳಲುತ್ತಿದ್ದಾರೆ.
ಅಂಬೇಡ್ಕರ್‌ ಸಾಮಾಜಿಕ ನ್ಯಾಯದ ಕನಸು ನನಸಾಗಲಿ: ಪ್ರೊ. ಬಿ.ಕೆ. ರವಿ
ಮೀಸಲಾತಿಯ ಸೌಲಭ್ಯ ಪಡೆದುಕೊಂಡು ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ರಾಜಕೀಯವಾಗಿ ಮುಂದೆ ಬರಬೇಕಾಗಿದೆ.
ಯಲಬುರ್ಗಾದಲ್ಲಿ ಸುನಾಮಿ ರೀತಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯ: ಬಸವರಾಜ ರಾಯರಡ್ಡಿ
ಯಲಬುರ್ಗಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಸುನಾಮಿ ರೀತಿಯಲ್ಲಿ ನಡೆಯುತ್ತಿವೆ.
10 ಸರ್ಕಾರಿ ಹುದ್ದೆ ತ್ಯಜಿಸಿ ಪಿಎಸ್ಐ ಆಗಿದ್ದ ಮೃತ ಪರಶುರಾಮ
ಪಿಎಸ್ಐ ಆಗಲೇಬೇಕು ಎಂದು ಹಠ ತೊಟ್ಟಿದ್ದ ಪರಶುರಾಮ ಅರಸಿ ಬಂದಿದ್ದ 10 ಸರ್ಕಾರಿ ನೌಕರಿಗಳನ್ನು ತ್ಯಜಿಸಿ, ಹಠಕ್ಕೆ ಬಿದ್ದು, ಹಗಲಿರುಳು ಓದಿ, ಪಿಎಸ್ಐ ಆಗಿದ್ದ, ವರ್ಗಾವಣೆ ದಂಧೆಯ ಒತ್ತಡದಿಂದಾಗಿ ಈಗ ಉಸಿರು ಚೆಲ್ಲಿದ್ದಾರೆ ಎನ್ನಲಾಗುತ್ತಿದೆ.
ಮಕ್ಕಳ ಬೆಳವಣಿಗೆಗೆ ಸೂಕ್ತ ವಾತಾವರಣ ಅಗತ್ಯ: ಡಿಸಿ ನಲಿನ್ ಅತುಲ್
ಕೇವಲ ಕಟ್ಟಡ, ರಸ್ತೆ, ಚರಂಡಿ, ಶೌಚಾಲಯಗಳನ್ನು ಕಟ್ಟುವುದು ಮಾತ್ರವಲ್ಲದೆ, ಮಕ್ಕಳಿಗಾಗಿ ಯೋಗ್ಯ ಸುರಕ್ಷಿತ ವಾತಾವರಣ ನಿರ್ಮಾಣ ನಮ್ಮೆಲರ ಕರ್ತವ್ಯವಾಗಿದೆ
ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದರೆ ಹೈಕೋರ್ಟ್‌ ಮೊರೆ: ರಾಯರಡ್ಡಿ
ಮುಡಾ ಹಗರಣದಲ್ಲಿ ಪ್ರಕರಣ ದಾಖಲು ಮಾಡಲು ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದರೆ ಹೈಕೋರ್ಟ್ ಮೊರೆ ಹೋಗಲಾಗುತ್ತದೆ.
ಮಳೆ ಕೊರತೆ, ಬಾಡುತ್ತಿರುವ ಬೆಳೆ
ರಾಜ್ಯದಲ್ಲಿ ನಿರಂತರ ಮಳೆಯಾಗುತ್ತಿದೆ. ಪಕ್ಕದಲ್ಲೇ ತುಂಗಭದ್ರಾ ಅಣೆಕಟ್ಟೆ ತುಂಬಿ, ಹೊಳೆಗೆ ನೀರು ಹರಿಸಲಾಗುತ್ತಿದೆ. ಆದರೆ ಕನಕಗಿರಿ ವ್ಯಾಪ್ತಿಯಲ್ಲಿ ಮಳೆ ಕೊರತೆಯಿಂದ ರೈತರು ಬೆಳೆದ ಬೆಳೆ ಈಗ ಬಾಡುತ್ತಿವೆ. ಇದರಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಾಗಿದೆ.
  • < previous
  • 1
  • ...
  • 304
  • 305
  • 306
  • 307
  • 308
  • 309
  • 310
  • 311
  • 312
  • ...
  • 513
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved