• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೋಕಸಾಗರದ ಮಧ್ಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಪರಶುರಾಮ ಅಂತ್ಯಸಂಸ್ಕಾರ
ಮುಗಿಲು ಮುಟ್ಟಿದ ಆಕ್ರಂದನದ ನಡುವೆ ಯಾದಗಿರಿಯಲ್ಲಿ ಸಾವನ್ನಪ್ಪಿದ ಪಿಎಸ್‌ಐ ಪರಶುರಾಮ ಅಂತ್ಯಕ್ರಿಯೆ ಸ್ವಗ್ರಾಮ ಕಾರಟಗಿ ತಾಲೂಕಿನ ಸೋಮನಾಳ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಶನಿವಾರ ರಾತ್ರಿ ನೆರವೇರಿತು.
ದುರ್ವ್ಯಸನ ರಹಿತರಾಗಿ ಬದುಕುವುದೇ ನಿಜವಾದ ಅಭಿವೃದ್ಧಿ: ಡಾ. ಪ್ರಭುರಾಜ ನಾಯಕ
ಹಣ ಸಂಪಾದನೆ, ಆಸ್ತಿ ಗಳಿಕೆ, ಒಳ್ಳೆಯ ಹುದ್ದೆ ಎಲ್ಲದಕ್ಕಿಂತ ದುರ್ವ್ಯಸನ ರಹಿತರಾಗಿ, ಆರೋಗ್ಯಪೂರ್ಣವಾಗಿ ಬದುಕುವುದೇ ನಿಜವಾದ ಅಭಿವೃದ್ಧಿ.
ನಿರ್ವಹಣೆ ಕೊರತೆಯಿಂದ ನಿಡಶೇಸಿಯ ಉದ್ಯಾನವನ ಹಾಳು
ತಾಲೂಕಿನ ನಿಡಶೇಸಿ ಕೆರೆಯ ದಡದಲ್ಲಿರುವ ಉದ್ಯಾನವನವನ ಸಮರ್ಪಕ ನಿರ್ವಹಣೆ ಇಲ್ಲದೆ ಹಾಳಾಗುತ್ತಿದೆ. ಅಧಿಕಾರಿಗಳು ಉದ್ಯಾನವನ ಸುಸ್ಥಿತಿಯಲ್ಲಿಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಅರ್ಧ ಊರಿಗೆ ನೀರ್ ಬರೋದಿಲ್ರೀ...!
ಅರ್ಧ ಊರಿಗೆ ಮಾತ್ರ ನೀರು ಸಪ್ಲೈ ಐತ್ರೀ ಇನ್ನರ್ಧ ಊರಿಗೆ ನೀರು ಬರೋದಿಲ್ರಿ. ಹಳ್ಳಿ ಮಂದಿ ಗೋಳು ಯಾರ್ ಕೇಳಬೇಕ್ರೀ. ಎಲ್ರಿಗೂ ಹೇಳಿ ಸಾಕಾಗೈತ್ರಿ, ಕೆಲಸ ಆಗಲಾರದಕ್ಕ ಸುಮ್ನಾಗಿವಿ ನೋಡ್ರಿ.!
ತುಂಗಭದ್ರಾ ನದಿ ಪ್ರವಾಹ, ಪಂಪಾಸರೋವರ ಜಲಾವೃತ
ಕಳೆದ ಒಂದು ವಾರದಿಂದ ತುಂಗಭದ್ರಾ ಜಲಾಶಯದಿಂದ ನದಿಗೆ ಅಧಿಕ ನೀರು ಬಿಟ್ಟ ಹಿನ್ನೆಲೆಯಲ್ಲಿ ಗಂಗಾವತಿ ತಾಲೂಕಿನ ಪಂಪಾಸರೋವರ, ವಿಜಯಲಕ್ಷ್ಮೀ ದೇಗುಲ, ಹಳೇ ಸೇತುವೆ ಸೇರಿದಂತೆ ವಿವಿಧ ಐತಿಹಾಸಿಕ ಸ್ಥಳಗಳು ಜಲಾವೃತಗೊಂಡಿವೆ. ಪ್ರಸ್ತುತ ನದಿಗೆ 1 ಲಕ್ಷ 80 ಸಾವಿರ ಕ್ಯುಸೆಕ್ ನೀರು ಬಿಡಲಾಗಿದ್ದು, ಋಷಿ ಮುಖ ಪರ್ವತ ಸುತ್ತಲು ನೀರು ತುಂಬಿದೆ.
ಬೆಳೆಹಾನಿಯಾದ ರೈತರಿಗೆ ಶೀಘ್ರ ಪರಿಹಾರ: ತಂಗಡಗಿ
ಕಾರಟಗಿ ತಾಲೂಕಿನ ತುಂಗಭದ್ರಾ ನದಿ ಪಾತ್ರದ ಉಳೇನೂರು, ಬೆನ್ನೂರು, ಜಮಾಪುರ ಗ್ರಾಮಗಳಿಗೆ ಸಚಿವ ಶಿವರಾಜ ತಂಗಡಗಿ ಅವರು ಶುಕ್ರವಾರ ಭೇಟಿ ನೀಡಿ, ನೆರೆ ಹಾವಳಿಯಿಂದ ಆದ ಹಾನಿ ಪರಿಶೀಲಿಸಿದರು.
ಸಂಘಟನಾತ್ಮಕ ಪ್ರಯತ್ನದ ಫಲ 7ನೇ ವೇತನಾ ಆಯೋಗ ಜಾರಿ: ಸಿ.ಎಸ್. ಷಡಕ್ಷರಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಳನೇ ವೇತನ ಆಯೋಗವನ್ನು ಯಥಾವತ್ತಾಗಿ ಜಾರಿ ಮಾಡುವ ಮೂಲಕ ನುಡಿದಂತೆ ನಡೆದಿದ್ದಾರೆ. ಇದಕ್ಕಾಗಿ ಬೆಂಗಳೂರಿನಲ್ಲಿ ಆ. 17ರಂದು ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಹೇಳಿದ್ದಾರೆ.
ಗಂಗಾವತಿ- ಕಂಪ್ಲಿ ಸೇತುವೆ ಮೇಲೆ ಪ್ರವಾಹ, ಸಚಿವ ತಂಗಡಗಿ ವೀಕ್ಷಣೆ
ಗಂಗಾವತಿ ತಾಲೂಕಿನ ಚಿಕ್ಕಜಂತಗಲ್ ಮತ್ತು ಕಂಪ್ಲಿ ಮಧ್ಯೆ ತುಂಗಭದ್ರಾ ಸೇತುವೆ ಮೇಲೆ ಅಧಿಕ ನೀರು ಬಂದ ಹಿನ್ನೆಲೆಯಲ್ಲಿ ಸಂಪರ್ಕ ಕಡಿತಗೊಂಡಿದ್ದು, ಸಚಿವ ಶಿವರಾಜ ತಂಗಡಗಿ ವೀಕ್ಷಿಸಿದರು.
ಪೋಕ್ಸೋ ಪ್ರಕರಣ ನಿಯಂತ್ರಣಕ್ಕೆ ಕ್ರಮ ಅಗತ್ಯ: ನಲಿನ್ ಅತುಲ್
ಪೋಕ್ಸೋ ಪ್ರಕರಣಗಳಲ್ಲಿ ಕೇವಲ ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯ ಮಾತ್ರವಲ್ಲ, ಬಾಲ್ಯವಿವಾಹದ ಪ್ರಕರಣಗಳಲ್ಲಿಯೂ ಪೋಕ್ಸೋ ಪ್ರಕರಣ ದಾಖಲಿಸಬಹುದು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ಸಮರ್ಪಕ ನೀರಿಗಾಗಿ ಕನಕಗಿರಿಯಲ್ಲಿ ಮುಖ್ಯಾಧಿಕಾರಿಗೆ ಘೇರಾವ್
ಕನಕಗಿರಿ ೩ನೇ ವಾರ್ಡಿನ ಗಂಗಾ ಕ್ಯಾಂಪಿಗೆ ಏಳೆಂಟು ತಿಂಗಳಿಂದ ಸಮರ್ಪಕ ನೀರು ಸರಬರಾಜು ಆಗುತ್ತಿಲ್ಲ ಎಂದು ಆರೋಪಿಸಿ ನಿವಾಸಿಗಳು ವಾರ್ಡಿಗೆ ಆಗಮಿಸಿದ್ದ ಪಪಂ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ ಅವರಿಗೆ ಘೇರಾವ್ ಹಾಕಿದರು.
  • < previous
  • 1
  • ...
  • 305
  • 306
  • 307
  • 308
  • 309
  • 310
  • 311
  • 312
  • 313
  • ...
  • 513
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved