ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹತ್ಯೆಗೈದು ಸುಟ್ಟು ಹಾಕಿ ಕುಟುಂಬದೊಂದಿಗೆ ಸಂಭ್ರಮದಿಂದ ನಾಗರ ಪಂಚಮಿ ಆಚರಿಸಿದ್ದ ಮಹಿಳೆ ಹಾಗೂ ಅವಳ ಪ್ರಿಯಕರನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ನಗರದ ಕೆಆರ್ಐಡಿಎಲ್ ನಲ್ಲಿ ಕೆಲ ವರ್ಷ ಹೊರಗುತ್ತಿಗೆ ಕಚೇರಿ ಸಹಾಯಕನಾಗಿ ಸೇವೆ ಸಲ್ಲಿಸಿದ್ದ ಕಳಕಪ್ಪ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಈ ವೇಳೆ 24 ಮನೆಗಳು, 50 ನಿವೇಶನ, 40 ಎಕರೆ ಜಮೀನು, ಬಂಗಾರ, ಬೆಳ್ಳಿ ಸೇರಿದಂತೆ 100 ಕೋಟಿ ರು.ಗೂ ಹೆಚ್ಚಿನ ಮೌಲ್ಯದ ಆಸ್ತಿ ಪತ್ತೆ