• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾತಿ, ಮತ ಮರೆತು ದುಡಿಯುವರೇ ಶ್ರೀಮಂತರು
ಒಂದು ಊರಿನಲ್ಲಿ ಬಹಳಷ್ಟು ಜನ ಶ್ರೀಮಂತರಿದ್ದಾರೆ ಎಂದರೆ ಅದು ನಿಜವಾದ ವೈಭವವಲ್ಲ. ಯಾವ ಊರಿನಲ್ಲಿ ಜಾತಿ-ಪಕ್ಷ ಮರೆತು ಹಿರಿಯರು-ಯುವಕರು ಊರಿನ ಹಿತಕ್ಕಾಗಿ ಹೆಗಲಿಗೆ ಹೆಗಲು ಕೊಟ್ಟು ದುಡಿಯುತ್ತಾರೋ ಅವರೇ ನಿಜವಾದ ಶ್ರೀಮಂತರು.
ಸ್ಮಾರಕಗಳು ಪರಂಪರೆಯ ಪ್ರತೀಕ: ಸಾಹಿತಿ ಲಿಂಗರೆಡ್ಡಿ ಆಲೂರು
ಭಾರತ ಭವ್ಯ ಇತಿಹಾಸ ಮತ್ತು ಪರಂಪರೆಯ ನಾಡಾಗಿದೆ. ಇಲ್ಲಿ ಅನೇಕ ರಾಜ್ಯ, ಸಾಮ್ರಾಜ್ಯಗಳು ಉದಯಿಸಿ ಆಡಳಿತ ನಡೆಸಿ ಆಯಾ ರಾಜ್ಯಗಳ ರಾಜಕೀಯ ಮತ್ತು ಸಾಂಸ್ಕೃತಿಕ ಹಿರಿಮೆಯನ್ನು ಎತ್ತಿ ಹಿಡಿದಿವೆ.
ನೀರಾವರಿ ಯೋಜನೆಗಳ ಜಾರಿಗೆ ಬದ್ಧ
ಕ್ಷೇತ್ರದ ಎಲ್ಲ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಿದ್ದೇವೆ. ಮೊನ್ನೆ ಕೂಡ ಬಹುದೊಡ್ಡ ಏತ ನೀರಾವರಿ ಯೋಜನೆಯಾದ ಬಹದ್ದೂರ್ ಬಂಡಿ ನವಲ್ ಕಲ್ ನೀರಾವರಿ ಯೋಜನೆಗೆ ಟ್ರೈಯಲ್ ರನ್ ಮಾಡಿದ್ದೇವೆ. ಶೀಘ್ರದಲ್ಲಿ ಅಳವಂಡಿ-ಬೇಟೆಗೇರಿ ನೀರಾವರಿ ಯೋಜನೆಗೂ ಕೂಡ ಟ್ರೈಯಲ್‌ ರನ್‌ಗೆ ಚಾಲನೆ ನೀಡಲಿದ್ದೇವೆ.
ವಿಮಾ ಪರಿಹಾರದಲ್ಲಿ ಅಕ್ರಮ, ಕಾನೂನು ಕ್ರಮಕ್ಕೆ ಮುಂದಾದ ಕೃಷಿ ಇಲಾಖೆ
2024-25ನೇ ಸಾಲಿನ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ಪಡಿಯಪ್ಪ ಬೊಮ್ಮನಾಳ ಹಾಗೂ ಬಾಲಪ್ಪ ಕುಷ್ಟಗಿ ಎನ್ನುವವರು ಭೂ ಸರ್ವೆ ಸಂಖ್ಯೆಗಳನ್ನು ದುರ್ಬಳಕೆ ಮಾಡಿಕೊಂಡು ಬರೋಬ್ಬರಿ ₹ 13 ಲಕ್ಷ ಬೆಳೆ ವಿಮಾ ಪರಿಹಾರ ದುರ್ಬಳಕೆ ಮಾಡಿಕೊಂಡಿದ್ದಾರೆ.
ಹುಲಿಗೆಮ್ಮ ದೇವಿ ಜಾತ್ರೆ: ಸ್ವಚ್ಛತೆ-ಭಕ್ತರ ಅನುಕೂಲಕ್ಕೆ ಆದ್ಯತೆ
ಜಾತ್ರೆಯಲ್ಲಿ ಪಾಲ್ಗೊಳ್ಳುವ ಲಕ್ಷಾಂತರ ಭಕ್ತರಿಗೆ ದೇವಸ್ಥಾನದ 800 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಅಮ್ಮನವರ ಮಹಾ ದಾಸೋಹ ಹಮ್ಮಿಕೊಳ್ಳಲಾಗಿದೆ. ಮೇ 13 ರಿಂದ ಜೂ. 12ರ ವರೆಗೆ ಭಕ್ತರ ಅನುಕೂಲಕ್ಕಾಗಿ ಮಹಾ ದಾಸೋಹ ಕಾರ್ಯಕ್ರಮ ನಡೆಯಲಿದೆ.
ಇನ್ನೂ ಮೂರು ಚುನಾವಣೆ ಸ್ಪರ್ಧಿಸುವೆ, ಜನರ ಶ್ರೀರಕ್ಷೆ ಇರಲಿ
ನಾನು ಶಾಸಕನಾಗುವ ಪೂರ್ವದಲ್ಲಿ ಕ್ಷೇತ್ರದಲ್ಲಿ ಬರೀ 7 ಇದ್ದ ಹೈಸ್ಕೂಲ್‌ ಸಂಖ್ಯೆ 70ಕ್ಕೆ ಮುಟ್ಟಿದೆ. 21 ಪದವಿ ಪೂರ್ವ ಕಾಲೇಜು, 17 ವಸತಿ ಶಾಲೆ, ಎಂಜಿನಿಯರಿಂಗ್ ಕಾಲೇಜು, ಕೌಶಾಲ್ಯಾಭಿವೃದ್ಧಿ ಕೇಂದ್ರ ಆರಂಭಿಸಿ ಈ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಟ್ಟಿದ್ದೇನೆ.
ಆಪರೇಷನ್ ಸಿಂದೂರ ಯಶಸ್ವಿ; ಬೆಳ್ಳಿ ರಥೋತ್ಸವ
ಪ್ರಧಾನಿ ನರೇಂದ್ರ ಮೋದಿ ಅವರ ದಿಟ್ಟ ನಿಲುವಿನಿಂದ ಪಾಕಿಸ್ತಾನದ ಮೇಲೆ ಆಪರೇಷನ್ ಸಿಂದೂರ ಹೆಸರಿನಲ್ಲಿ ದಾಳಿ ನಡೆಸಿ ಯಶಸ್ವಿಯಾಗಿದೆ. ಈ ನಿಟ್ಟಿನಲ್ಲಿ ಪ್ರಧಾನಿ ಕೈ ಬಲಪಡಿಸಲು ವಿಜಯೋತ್ಸವ ಆಚರಿಸಲಾಗುತ್ತದೆ. ಈ ಮೂಲಕ ಭಾರತೀಯ ಸೈನಿಕರಿಗೆ ಧೈರ್ಯ ತುಂಬೋಣ.
ಬಿಜೆಪಿಗರ ಅಪಪ್ರಚಾರಕ್ಕೆ ಕಿವಿಗೊಡಬೇಡಿ: ಸಂಸದ ಹಿಟ್ನಾಳ
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಅಭಿವೃದ್ಧಿ ಸಹಿಸದ ಬಿಜೆಪಿ ನಾಯಕರು ಅಪಪ್ರಚಾರದಲ್ಲಿ ನಿರತರಾಗಿದ್ದಾರೆ. ಮುಂಬರುವ ಸ್ಥಳೀಯ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಬೇಕಿದೆ.
ಟಿಬಿ ಡ್ಯಾಂಗೆ ಬಿಗಿ ಭದ್ರತೆ, ಪ್ರವಾಸಿಗರಿಗೆ ನಿರ್ಬಂಧ
ತುಂಗಭದ್ರಾ ಜಲಾಶಯಕ್ಕೆ ವೀಕ್ಷಣೆಗೆ ಪ್ರತಿನಿತ್ಯ ಸಾವಿರಾರು ಪ್ರವಾಸಿಗರ ಆಗಮಿಸುತ್ತಿದ್ದು ಭಾರತದ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಹಾಗೂ ಜಲಾಶಯದ ಸುರಕ್ಷತೆಗೆ ಧಕ್ಕೆ ಬಾರದಂತೆ ಎಚ್ಚರ ವಹಿಸಲು ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ಗುರುವಾರ ಸಂಜೆಯಿಂದ ನಿರ್ಬಂಧ ಹೇರಲಾಗಿದೆ.
ರಾಜ್ಯದಲ್ಲಿ ವರ್ಗಾವಣೆ ದಂಧೆ ಜೋರು: ಬಸವರಾಜ ರಾಯರಡ್ಡಿ
ನೌಕರರ ವರ್ಗಾವಣೆಯಲ್ಲಿ ಹಣದ ವ್ಯವಹಾರವೂ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕದ ಹೊರತೂ ಅಭಿವೃದ್ಧಿ ಮಾಡುವುದು ಕಷ್ಟ. ಶಾಸಕರು, ಸಂಸದರು, ಸಚಿವರು ತಮಗೆ ಬೇಕಾದ ಅಧಿಕಾರಿಗಳನ್ನು, ಅದರಲ್ಲೂ ಸಂಬಂಧಿಕರನ್ನೇ ವರ್ಗಾವಣೆ ಮಾಡಿಕೊಳ್ಳುತ್ತಾರೆ.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 458
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved