• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ ಕರಡಿ
ಕೊನೆಗೂ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಲು ಅಳೆದುತೂಗಿ ಗಟ್ಟಿ ಮನಸ್ಸು ಮಾಡಿರುವ ಸಂಸದ ಸಂಗಣ್ಣ ಕರಡಿ ಅವರಿಗೆ ಕಾಂಗ್ರೆಸ್ಸಿನಲ್ಲಿ ಯಾವ ಸ್ಥಾನಮಾನ ಸಿಗಲಿದೆ? ಎಂಬ ಚರ್ಚೆ ಜೋರಾಗಿ ಆರಂಭವಾಗಿದೆ.
ವಿಶಿಷ್ಟ ಧ್ವನಿಯಲ್ಲೇ ಆಂಜನೇಯನಿಗೆ ಭಕ್ತಿ ಅರ್ಪಿಸುವ ಶ್ವಾನ!
ಬೆಳಗಿನ ಜಾವ ಹಾಗೂ ಸಂಜೆ ವೇಳೆ ಹನುಮಂತ ದೇವರಿಗೆ ಪೂಜೆ ನಡೆಯುವ ಸಂದರ್ಭದಲ್ಲಿ ಶ್ವಾನವೊಂದು ತನ್ನ ಧ್ವನಿಯ ಮೂಲಕ ನಮನ ಸಲ್ಲಿಸುತ್ತಿದೆ.
ಸಿಎಂ ಸಿದ್ದರಾಮಯ್ಯರೇ ಅವಧಿಪೂರ್ಣ ಸಿಎಂ: ರಾಯರಡ್ಡಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಉಳಿದ 4 ವರ್ಷ 2 ತಿಂಗಳು ಸಿಎಂ ಆಗಿರುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ.
ಕ್ಷೇತ್ರದಲ್ಲಿ ಲೀಡ್‌ ಕೊಟ್ಟರೆ ಸಿಎಂ ಬಳಿ ಅನುದಾನ ಕೇಳಬಹುದು: ಶಾಸಕ
ನನ್ನ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗೆ ಹೆಚ್ಚು ಮತ ನೀಡಿ ಲೀಡ್‌ ಕೊಡಿಸಿದರೆ ಇನ್ನಷ್ಟು ಅನುದಾನ ಮುಖ್ಯಮಂತ್ರಿಗಳ ಬಳಿ ಕೇಳಲು ನನಗೆ ಹಕ್ಕು ಸಿಗುತ್ತದೆ.
ಶ್ರೀ ಕವೀಂದ್ರ ತೀರ್ಥರ ಪೂರ್ವಾರಾಧನೆ
ತಾಲೂಕಿನ ಐತಿಹಾಸಿಕ ನವವೃಂದಾವನ ಗಡ್ಡಿಯಲ್ಲಿ ಶ್ರೀ ಕವೀಂದ್ರ ತೀರ್ಥರ ಮೂಲವೃಂದಾವನದಲ್ಲಿ ಶ್ರೀ ಕವೀಂದ್ರತೀರ್ಥರ ಪೂರ್ವಾರಾಧನೆ ವಿಜೃಂಭಣೆಯಿಂದ ನಡೆಯಿತು.
ಪ್ರಜಾಪ್ರಭುತ್ವದ ಹಬ್ಬದಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳಿ: ವಿಶ್ವನಾಥ ಮುರುಡಿ
ಚುನಾವಣೆ ಎಂಬುದು ಪ್ರಜಾಪ್ರಭುತ್ವ ಹಬ್ಬ ಇದ್ದಂತೆ. ಅದರಲ್ಲಿ ಎಲ್ಲರೂ ಖುಷಿಯಿಂದ ಪಾಲ್ಗೊಳ್ಳಬೇಕು.
ಉತ್ತರ ಕರ್ನಾಟಕದ ೧೨ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲವು: ಎಚ್.ಕೆ. ಪಾಟೀಲ ವಿಶ್ವಾಸ
ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಸೇರಿದಂತೆ ಉತ್ತರ ಕರ್ನಾಟಕದ 12 ಲೋಕಸಭಾ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಜಯಭೇರಿ ಬಾರಿಸುತ್ತದೆ.
ಕ್ರಿಕೆಟ್ ಆಡಿ ಮತದಾನ ಜಾಗೃತಿ ಮಾಡಿದ ಡಿಸಿ
ಲೋಕಸಭಾ ಚುನಾವಣೆಯಲ್ಲಿ ಯುವ ಮತದಾರರಲ್ಲಿ ಮತದಾನ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿಗಳು, ಜಿಪಂ ಸಿಇಒ ಪತ್ರಕರ್ತರೊಂದಿಗೆ ಕ್ರಿಕೆಟ್ ಪಂದ್ಯ ಗಮನ ಸೆಳೆದರು.
ಹತ್ತು ವರ್ಷದಲ್ಲಿ ಒಂದು ಅಣೆಕಟ್ಟು ಕಟ್ಟಿಲ್ಲ: ಬಸವರಾಜ ರಾಯರಡ್ಡಿ

  ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ವರ್ಷದಲ್ಲಿ 1 ಲಕ್ಷ 30 ಸಾವಿರ ಕೋಟಿ ಸಾಲ ಮಾಡಿದ್ದಾರೆ. 1952ರಿಂದ 2014ರವರೆಗೆ ಭಾರತದ ಸಾಲ ಬರೀ 52 ಸಾವಿರ ಕೋಟಿ ಇತ್ತು. ನರೇಂದ್ರ ಮೋದಿ ಅವರು ಹತ್ತು ವರ್ಷದಲ್ಲಿ  1ಲಕ್ಷ 30 ಸಾವಿರ ಕೋಟಿ ಸಾಲ ಮಾಡಿದ್ದು, ಒಟ್ಟು ಭಾರತದ್ದು 1 ಲಕ್ಷ 82 ಸಾವಿರ ಕೋಟಿ ಸಾಲ ಇದೆ.

ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಮಹಿಳಾ ಪದಾಧಿಕಾರಿಗಳಿಂದ ಪ್ರತಿಭಟನೆ
ಗ್ಯಾರಂಟಿ ಯೋಜನೆಗಳು ಬಂದ ಮೇಲೆ ಮಹಿಳೆಯರು ಸ್ವಲ್ಪ ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರ ವಿರುದ್ಧ ಸೋಮವಾರ ನಗರದ ಅಶೋಕ ವೃತ್ತದಲ್ಲಿ ಕಾಂಗ್ರೆಸ್ ಮಹಿಳಾ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 306
  • 307
  • 308
  • 309
  • 310
  • 311
  • 312
  • 313
  • 314
  • ...
  • 431
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved